AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಸಿಹಿ ಸುದ್ದಿ; ಮಂಗಳೂರು-ಹುಬ್ಬಳ್ಳಿ ಮಧ್ಯೆ ಇಂಡಿಗೋ ವಿಮಾನ ಸಂಚಾರ ಆರಂಭ

ಟರ್ಮಿನಲ್​ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗಣ್ಯರು ಕೇಕ್ ಕತ್ತರಿಸಿ ಪ್ರಯಾಣಿಕರೊಂದಿಗೆ ಸಂಭ್ರಮಿಸಿದರು. ಹುಬ್ಬಳ್ಳಿಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿರನ್ನು ಹೂ ಹಾಗೂ ಕೇಕ್ ನೀಡಿ ಸ್ವಾಗತಿಸಲಾಯಿತು

TV9 Web
| Edited By: |

Updated on:May 02, 2022 | 1:07 PM

Share
ಮಂಗಳೂರು-ಹುಬ್ಬಳ್ಳಿ ನಡುವೆ ನಿನ್ನೆ (ಮೇ 1) ಸಂಜೆಯಿಂದ ವಿಮಾನ ಸಂಚಾರ ಆರಂಭವಾಗಿದೆ. ಹುಬ್ಬಳ್ಳಿಯಲ್ಲಿ ಅಧಿಕೃತ ಉದ್ಘಾಟನೆ ಕಾರ್ಯಕ್ರಮ ನಡೆದ ಬಳಿಕ 48 ಮಂದಿ ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಭಾನುವಾರ ಸಂಜೆ 6.50ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

ಮಂಗಳೂರು-ಹುಬ್ಬಳ್ಳಿ ನಡುವೆ ನಿನ್ನೆ (ಮೇ 1) ಸಂಜೆಯಿಂದ ವಿಮಾನ ಸಂಚಾರ ಆರಂಭವಾಗಿದೆ. ಹುಬ್ಬಳ್ಳಿಯಲ್ಲಿ ಅಧಿಕೃತ ಉದ್ಘಾಟನೆ ಕಾರ್ಯಕ್ರಮ ನಡೆದ ಬಳಿಕ 48 ಮಂದಿ ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಭಾನುವಾರ ಸಂಜೆ 6.50ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

1 / 5
ಮಂಗಳೂರು-ಹುಬ್ಬಳ್ಳಿ ಮಧ್ಯೆ ಸೋಮವಾರ, ಬುಧವಾರ, ಶುಕ್ರವಾರ, ರವಿವಾರ ಸಹಿತ ವಾರದಲ್ಲಿ 4 ದಿನ ಇಂಡಿಗೋ ವಿಮಾನವು ಸಂಚಾರ ನಡೆಸಲಿದೆ.

ಮಂಗಳೂರು-ಹುಬ್ಬಳ್ಳಿ ಮಧ್ಯೆ ಸೋಮವಾರ, ಬುಧವಾರ, ಶುಕ್ರವಾರ, ರವಿವಾರ ಸಹಿತ ವಾರದಲ್ಲಿ 4 ದಿನ ಇಂಡಿಗೋ ವಿಮಾನವು ಸಂಚಾರ ನಡೆಸಲಿದೆ.

2 / 5
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಂಜೆ 5.15ಕ್ಕೆ ಟೇಕಾಫ್ ಆಗುವ ವಿಮಾನವು ಸಂಜೆ 6.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಂಜೆ 5.15ಕ್ಕೆ ಟೇಕಾಫ್ ಆಗುವ ವಿಮಾನವು ಸಂಜೆ 6.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ.

3 / 5
ಪ್ರಯಾಣಿಕರಿಗೆ ಸಿಹಿ ಸುದ್ದಿ; ಮಂಗಳೂರು-ಹುಬ್ಬಳ್ಳಿ ಮಧ್ಯೆ ಇಂಡಿಗೋ ವಿಮಾನ ಸಂಚಾರ ಆರಂಭ

ಮಂಗಳೂರಿನಿಂದ ಸಂಜೆ 6.35 ಕ್ಕೆ ಟೇಕಾಫ್ ಆಗಲಿರುವ ವಿಮಾನವು ರಾತ್ರಿ 7.40 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ. ಭಾನುವಾರ ಮೊದಲ ವಿಮಾನ ಲ್ಯಾಂಡ್ ಆಗಿ ಪಾರ್ಕಿಂಗ್ ಜಾಗಕ್ಕೆ ಬರುತ್ತಿದ್ದಂತೆ ವಾಟರ್ ಸೆಲ್ಯೂಟ್ ಸ್ವಾಗತ ನೀಡಲಾಯಿತು.

4 / 5
ಪ್ರಯಾಣಿಕರಿಗೆ ಸಿಹಿ ಸುದ್ದಿ; ಮಂಗಳೂರು-ಹುಬ್ಬಳ್ಳಿ ಮಧ್ಯೆ ಇಂಡಿಗೋ ವಿಮಾನ ಸಂಚಾರ ಆರಂಭ

ಟರ್ಮಿನಲ್ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗಣ್ಯರು ಕೇಕ್ ಕತ್ತರಿಸಿ ಪ್ರಯಾಣಿಕರೊಂದಿಗೆ ಸಂಭ್ರಮಿಸಿದರು. ಹುಬ್ಬಳ್ಳಿಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿರನ್ನು ಹೂ ಹಾಗೂ ಕೇಕ್ ನೀಡಿ ಸ್ವಾಗತಿಸಲಾಯಿತು. ಅಲ್ಲದೆ ಮಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸಲು ಸಿದ್ಧರಾಗಿದ್ದ 36 ಮಂದಿ ಪ್ರಯಾಣಿಕರನ್ನು ಬೀಳ್ಕೊಟ್ಟು ಶುಭ ಹಾರೈಸಲಾಯಿತು.

5 / 5

Published On - 1:07 pm, Mon, 2 May 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ