ಪ್ರಯಾಣಿಕರಿಗೆ ಸಿಹಿ ಸುದ್ದಿ; ಮಂಗಳೂರು-ಹುಬ್ಬಳ್ಳಿ ಮಧ್ಯೆ ಇಂಡಿಗೋ ವಿಮಾನ ಸಂಚಾರ ಆರಂಭ

ಟರ್ಮಿನಲ್​ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗಣ್ಯರು ಕೇಕ್ ಕತ್ತರಿಸಿ ಪ್ರಯಾಣಿಕರೊಂದಿಗೆ ಸಂಭ್ರಮಿಸಿದರು. ಹುಬ್ಬಳ್ಳಿಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿರನ್ನು ಹೂ ಹಾಗೂ ಕೇಕ್ ನೀಡಿ ಸ್ವಾಗತಿಸಲಾಯಿತು

| Updated By: sandhya thejappa

Updated on:May 02, 2022 | 1:07 PM

ಮಂಗಳೂರು-ಹುಬ್ಬಳ್ಳಿ ನಡುವೆ ನಿನ್ನೆ (ಮೇ 1) ಸಂಜೆಯಿಂದ ವಿಮಾನ ಸಂಚಾರ ಆರಂಭವಾಗಿದೆ. ಹುಬ್ಬಳ್ಳಿಯಲ್ಲಿ ಅಧಿಕೃತ ಉದ್ಘಾಟನೆ ಕಾರ್ಯಕ್ರಮ ನಡೆದ ಬಳಿಕ 48 ಮಂದಿ ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಭಾನುವಾರ ಸಂಜೆ 6.50ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

ಮಂಗಳೂರು-ಹುಬ್ಬಳ್ಳಿ ನಡುವೆ ನಿನ್ನೆ (ಮೇ 1) ಸಂಜೆಯಿಂದ ವಿಮಾನ ಸಂಚಾರ ಆರಂಭವಾಗಿದೆ. ಹುಬ್ಬಳ್ಳಿಯಲ್ಲಿ ಅಧಿಕೃತ ಉದ್ಘಾಟನೆ ಕಾರ್ಯಕ್ರಮ ನಡೆದ ಬಳಿಕ 48 ಮಂದಿ ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಭಾನುವಾರ ಸಂಜೆ 6.50ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

1 / 5
ಮಂಗಳೂರು-ಹುಬ್ಬಳ್ಳಿ ಮಧ್ಯೆ ಸೋಮವಾರ, ಬುಧವಾರ, ಶುಕ್ರವಾರ, ರವಿವಾರ ಸಹಿತ ವಾರದಲ್ಲಿ 4 ದಿನ ಇಂಡಿಗೋ ವಿಮಾನವು ಸಂಚಾರ ನಡೆಸಲಿದೆ.

ಮಂಗಳೂರು-ಹುಬ್ಬಳ್ಳಿ ಮಧ್ಯೆ ಸೋಮವಾರ, ಬುಧವಾರ, ಶುಕ್ರವಾರ, ರವಿವಾರ ಸಹಿತ ವಾರದಲ್ಲಿ 4 ದಿನ ಇಂಡಿಗೋ ವಿಮಾನವು ಸಂಚಾರ ನಡೆಸಲಿದೆ.

2 / 5
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಂಜೆ 5.15ಕ್ಕೆ ಟೇಕಾಫ್ ಆಗುವ ವಿಮಾನವು ಸಂಜೆ 6.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಂಜೆ 5.15ಕ್ಕೆ ಟೇಕಾಫ್ ಆಗುವ ವಿಮಾನವು ಸಂಜೆ 6.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ.

3 / 5
ಪ್ರಯಾಣಿಕರಿಗೆ ಸಿಹಿ ಸುದ್ದಿ; ಮಂಗಳೂರು-ಹುಬ್ಬಳ್ಳಿ ಮಧ್ಯೆ ಇಂಡಿಗೋ ವಿಮಾನ ಸಂಚಾರ ಆರಂಭ

ಮಂಗಳೂರಿನಿಂದ ಸಂಜೆ 6.35 ಕ್ಕೆ ಟೇಕಾಫ್ ಆಗಲಿರುವ ವಿಮಾನವು ರಾತ್ರಿ 7.40 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ. ಭಾನುವಾರ ಮೊದಲ ವಿಮಾನ ಲ್ಯಾಂಡ್ ಆಗಿ ಪಾರ್ಕಿಂಗ್ ಜಾಗಕ್ಕೆ ಬರುತ್ತಿದ್ದಂತೆ ವಾಟರ್ ಸೆಲ್ಯೂಟ್ ಸ್ವಾಗತ ನೀಡಲಾಯಿತು.

4 / 5
ಪ್ರಯಾಣಿಕರಿಗೆ ಸಿಹಿ ಸುದ್ದಿ; ಮಂಗಳೂರು-ಹುಬ್ಬಳ್ಳಿ ಮಧ್ಯೆ ಇಂಡಿಗೋ ವಿಮಾನ ಸಂಚಾರ ಆರಂಭ

ಟರ್ಮಿನಲ್ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗಣ್ಯರು ಕೇಕ್ ಕತ್ತರಿಸಿ ಪ್ರಯಾಣಿಕರೊಂದಿಗೆ ಸಂಭ್ರಮಿಸಿದರು. ಹುಬ್ಬಳ್ಳಿಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿರನ್ನು ಹೂ ಹಾಗೂ ಕೇಕ್ ನೀಡಿ ಸ್ವಾಗತಿಸಲಾಯಿತು. ಅಲ್ಲದೆ ಮಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸಲು ಸಿದ್ಧರಾಗಿದ್ದ 36 ಮಂದಿ ಪ್ರಯಾಣಿಕರನ್ನು ಬೀಳ್ಕೊಟ್ಟು ಶುಭ ಹಾರೈಸಲಾಯಿತು.

5 / 5

Published On - 1:07 pm, Mon, 2 May 22

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್