Sign In

By signing in or creating an account, you agree with Associated Broadcasting Company's Terms & Conditions and Privacy Policy.

Indonesia Open 2023: ಇಂಡೋನೇಷ್ಯಾ ಓಪನ್ ಗೆದ್ದು ಹೊಸ ಇತಿಹಾಸ ನಿರ್ಮಿಸಿದ ಚಿರಾಗ್-ಸಾತ್ವಿಕ್

Indonesia Open 2023: ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೊ ಇಯೊ ಯೀ ಜೋಡಿಯನ್ನು ಸೋಲಿಸಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಐತಿಹಾಸಿಕ ಸಾಧನೆ ಮಾಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on:Jun 18, 2023 | 7:43 PM

Indonesia Open 2023: ಜಕಾರ್ತಾದಲ್ಲಿ ನಡೆದ ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ (Satwiksairaj Rankireddy) ಮತ್ತು ಚಿರಾಗ್ ಶೆಟ್ಟಿ (Chirag Shetty) ಜೋಡಿ ಪುರುಷರ ಡಬಲ್ಸ್ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದು BWF 1000 ಸೂಪರ್ ಸಿರೀಸ್‌ನಲ್ಲಿ ಭಾರತಕ್ಕೆ ಲಭಿಸಿದ ಮೊದಲ ಪ್ರಶಸ್ತಿ ಎಂಬುದು ವಿಶೇಷ.

Indonesia Open 2023: ಜಕಾರ್ತಾದಲ್ಲಿ ನಡೆದ ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ (Satwiksairaj Rankireddy) ಮತ್ತು ಚಿರಾಗ್ ಶೆಟ್ಟಿ (Chirag Shetty) ಜೋಡಿ ಪುರುಷರ ಡಬಲ್ಸ್ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದು BWF 1000 ಸೂಪರ್ ಸಿರೀಸ್‌ನಲ್ಲಿ ಭಾರತಕ್ಕೆ ಲಭಿಸಿದ ಮೊದಲ ಪ್ರಶಸ್ತಿ ಎಂಬುದು ವಿಶೇಷ.

1 / 6
ಫೈನಲ್ ಪಂದ್ಯದಲ್ಲಿ ಭಾರತದ ಜೋಡಿಯು ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಯೆಹ್ ಅವರನ್ನು 21-17, 21-17 ಸೆಟ್‌ಗಳಿಂದ ಸೋಲಿಸಿ ಇತಿಹಾಸ ನಿರ್ಮಿಸಿದರು.

ಫೈನಲ್ ಪಂದ್ಯದಲ್ಲಿ ಭಾರತದ ಜೋಡಿಯು ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಯೆಹ್ ಅವರನ್ನು 21-17, 21-17 ಸೆಟ್‌ಗಳಿಂದ ಸೋಲಿಸಿ ಇತಿಹಾಸ ನಿರ್ಮಿಸಿದರು.

2 / 6
ಇದರೊಂದಿಗೆ 41 ವರ್ಷಗಳ ಇತಿಹಾಸ ಹೊಂದಿರುವ ಬಿಡಬ್ಲ್ಯುಎಫ್ 1000 ಸೂಪರ್ ಸಿರೀಸ್‌ನಲ್ಲಿ ಭಾರತೀಯ ತಾರೆಗಳು ಚಾಂಪಿಯನ್​ ಪಟ್ಟ ಅಲಂಕರಿಸಿದಂತಾಗಿದೆ.

ಇದರೊಂದಿಗೆ 41 ವರ್ಷಗಳ ಇತಿಹಾಸ ಹೊಂದಿರುವ ಬಿಡಬ್ಲ್ಯುಎಫ್ 1000 ಸೂಪರ್ ಸಿರೀಸ್‌ನಲ್ಲಿ ಭಾರತೀಯ ತಾರೆಗಳು ಚಾಂಪಿಯನ್​ ಪಟ್ಟ ಅಲಂಕರಿಸಿದಂತಾಗಿದೆ.

3 / 6
ಇದಕ್ಕೂ ಮುನ್ನ ಏಳನೇ ಶ್ರೇಯಾಂಕದ ಸಾತ್ವಿಕ್ ಮತ್ತು ಚಿರಾಗ್ ಜೋಡಿಯು ಕೊರಿಯಾದ ಶ್ರೇಯಾಂಕ ರಹಿತ ಮಿನ್ ಹ್ಯುಕ್ ಕಾಂಗ್ ಮತ್ತು ಸೆಯುಂಗ್ ಜೇ ಸಿಯೊ ಅವರನ್ನು 17-21 21-19 21-18 ಸೆಟ್‌ಗಳಿಂದ ಸೋಲಿಸಿ ತಮ್ಮ ಚೊಚ್ಚಲ ಸೂಪರ್-1000 ಫೈನಲ್‌ಗೆ ಲಗ್ಗೆ ಇಟ್ಟಿದ್ದರು.

ಇದಕ್ಕೂ ಮುನ್ನ ಏಳನೇ ಶ್ರೇಯಾಂಕದ ಸಾತ್ವಿಕ್ ಮತ್ತು ಚಿರಾಗ್ ಜೋಡಿಯು ಕೊರಿಯಾದ ಶ್ರೇಯಾಂಕ ರಹಿತ ಮಿನ್ ಹ್ಯುಕ್ ಕಾಂಗ್ ಮತ್ತು ಸೆಯುಂಗ್ ಜೇ ಸಿಯೊ ಅವರನ್ನು 17-21 21-19 21-18 ಸೆಟ್‌ಗಳಿಂದ ಸೋಲಿಸಿ ತಮ್ಮ ಚೊಚ್ಚಲ ಸೂಪರ್-1000 ಫೈನಲ್‌ಗೆ ಲಗ್ಗೆ ಇಟ್ಟಿದ್ದರು.

4 / 6
ಇದೀಗ ಫೈನಲ್​ನಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಯೆಹ್ ಅವರನ್ನು ಮಣಿಸಿ ಐತಿಹಾಸಿಕ ಸಾಧನೆ ಮಾಡಿರುವುದು ವಿಶೇಷ.

ಇದೀಗ ಫೈನಲ್​ನಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಯೆಹ್ ಅವರನ್ನು ಮಣಿಸಿ ಐತಿಹಾಸಿಕ ಸಾಧನೆ ಮಾಡಿರುವುದು ವಿಶೇಷ.

5 / 6
ಈ ಐತಿಹಾಸಿಕ ಸಾಧನೆಗೂ ಮುನ್ನ ಏಪ್ರಿಲ್​ನಲ್ಲಿ ನಡೆದ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲೂ ಸಾತ್ವಿಕ್ ಮತ್ತು ಚಿರಾಗ್ ಶೆಟ್ಟಿ ಜೋಡಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೊ ಇಯೊ ಯೀ ಜೋಡಿಯನ್ನು ಸೋಲಿಸಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಐತಿಹಾಸಿಕ ಸಾಧನೆ ಮಾಡಿದ್ದರು.

ಈ ಐತಿಹಾಸಿಕ ಸಾಧನೆಗೂ ಮುನ್ನ ಏಪ್ರಿಲ್​ನಲ್ಲಿ ನಡೆದ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲೂ ಸಾತ್ವಿಕ್ ಮತ್ತು ಚಿರಾಗ್ ಶೆಟ್ಟಿ ಜೋಡಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೊ ಇಯೊ ಯೀ ಜೋಡಿಯನ್ನು ಸೋಲಿಸಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಐತಿಹಾಸಿಕ ಸಾಧನೆ ಮಾಡಿದ್ದರು.

6 / 6

Published On - 7:18 pm, Sun, 18 June 23

Follow us
ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈ ಚಾಚಿರಲಿಲ್ಲ: ಕುಮಾರಸ್ವಾಮಿ
ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈ ಚಾಚಿರಲಿಲ್ಲ: ಕುಮಾರಸ್ವಾಮಿ
ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ 22,000 ಕೋಟಿ ರೂ. ಬಿಡುಗಡೆ ಮಾಡಿದ ಮೋದಿ
ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ 22,000 ಕೋಟಿ ರೂ. ಬಿಡುಗಡೆ ಮಾಡಿದ ಮೋದಿ
‘ಮಹಾಕುಂಭಮೇಳದಲ್ಲಿ ಭಾಗಿಯಾದ ನಾನು ಪುಣ್ಯವಂತೆ’: ನಟಿ ಕತ್ರಿನಾ ಕೈಫ್
‘ಮಹಾಕುಂಭಮೇಳದಲ್ಲಿ ಭಾಗಿಯಾದ ನಾನು ಪುಣ್ಯವಂತೆ’: ನಟಿ ಕತ್ರಿನಾ ಕೈಫ್
ತೆಲಂಗಾಣ ಸುರಂಗ ಕುಸಿತ; ದುರಂತದಲ್ಲಿ ಸಿಲುಕಿದ್ದ 8 ಜನ ಬದುಕುಳಿಯುವ ಸಾಧ್ಯತೆ
ತೆಲಂಗಾಣ ಸುರಂಗ ಕುಸಿತ; ದುರಂತದಲ್ಲಿ ಸಿಲುಕಿದ್ದ 8 ಜನ ಬದುಕುಳಿಯುವ ಸಾಧ್ಯತೆ
ಪಕ್ಷದ ಹೈಕಮಾಂಡ್ ನೀಡುವ ಸೂಚನೆಗೆ ಬದ್ಧನಾಗಿರುತ್ತೇನೆ: ಶಿವಲಿಂಗೇಗೌಡ
ಪಕ್ಷದ ಹೈಕಮಾಂಡ್ ನೀಡುವ ಸೂಚನೆಗೆ ಬದ್ಧನಾಗಿರುತ್ತೇನೆ: ಶಿವಲಿಂಗೇಗೌಡ
ಸರ್ಕಾರಿ ಶಾಲೆಯ ದಲಿತ ವಿದ್ಯಾರ್ಥಿಗಳ ತಟ್ಟೆ ಶುಚಿಗೆ ಅಡುಗೆ ಸಿಬ್ಬಂದಿ ನಕಾರ!
ಸರ್ಕಾರಿ ಶಾಲೆಯ ದಲಿತ ವಿದ್ಯಾರ್ಥಿಗಳ ತಟ್ಟೆ ಶುಚಿಗೆ ಅಡುಗೆ ಸಿಬ್ಬಂದಿ ನಕಾರ!
ಪಕ್ಷದ ಯಾವ ವಿಷಯವನ್ನೂ ಸಾರ್ವಜನಿಕವಾಗಿ ಮಾತಾಡಲ್ಲ: ಪರಮೇಶ್ವರ್
ಪಕ್ಷದ ಯಾವ ವಿಷಯವನ್ನೂ ಸಾರ್ವಜನಿಕವಾಗಿ ಮಾತಾಡಲ್ಲ: ಪರಮೇಶ್ವರ್
ಕೊಪ್ಪಳ: ಕಾರ್ಖಾನೆ ಆರಂಭಕ್ಕೆ ವಿರೋಧ, ದುಸ್ಥಿತಿ ಕಂಡು ಗವಿಶ್ರೀ ಕಣ್ಣೀರು
ಕೊಪ್ಪಳ: ಕಾರ್ಖಾನೆ ಆರಂಭಕ್ಕೆ ವಿರೋಧ, ದುಸ್ಥಿತಿ ಕಂಡು ಗವಿಶ್ರೀ ಕಣ್ಣೀರು
ಅನುದಾನ ಸಿಗದಿರುವುದೂ ಸುರೇಶ್ ಗೌಡರ ಕೋಪಕ್ಕೆ ಒಂದು ಕಾರಣವೇ?
ಅನುದಾನ ಸಿಗದಿರುವುದೂ ಸುರೇಶ್ ಗೌಡರ ಕೋಪಕ್ಕೆ ಒಂದು ಕಾರಣವೇ?
ಪಾಕ್ ಸೋಲಿನ ಬಗ್ಗೆ ಕೇಳಿದಾಗ, ದುಃಖದಲ್ಲಿ ಹಾಡೇಳಿದ ಮಾಜಿ ಆಟಗಾರರು..!
ಪಾಕ್ ಸೋಲಿನ ಬಗ್ಗೆ ಕೇಳಿದಾಗ, ದುಃಖದಲ್ಲಿ ಹಾಡೇಳಿದ ಮಾಜಿ ಆಟಗಾರರು..!