AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನಿಗೆ 42 ಲಕ್ಷ ವೆಚ್ಚದ ಧರ್ಮರಥ ಕೊಡುಗೆ ನೀಡಿದ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ

ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿಯವರು ಇಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಸುಮಾರು 42ಲಕ್ಷ ವೆಚ್ಚದ ಧರ್ಮ ರಥ ವಾಹನ ಕೊಡುಗೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಹಾಜರಿದ್ದರು. ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

TV9 Web
| Updated By: ಆಯೇಷಾ ಬಾನು

Updated on:Jul 06, 2022 | 10:03 PM

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಧರ್ಮ ರಥ ವಾಹನ ಕೊಡುಗೆ ನೀಡಿದ್ದಾರೆ.

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಧರ್ಮ ರಥ ವಾಹನ ಕೊಡುಗೆ ನೀಡಿದ್ದಾರೆ.

1 / 4
ತಿರುಮಲ ತಿರುಪತಿ ದೇವಸ್ಥಾನಕ್ಕೆ ನೀಡಿದ ಧರ್ಮ ರಥ ವಾಹನ ಸುಮಾರು 42 ಲಕ್ಷ ವೆಚ್ಚದ್ದಾಗಿದೆ.

ತಿರುಮಲ ತಿರುಪತಿ ದೇವಸ್ಥಾನಕ್ಕೆ ನೀಡಿದ ಧರ್ಮ ರಥ ವಾಹನ ಸುಮಾರು 42 ಲಕ್ಷ ವೆಚ್ಚದ್ದಾಗಿದೆ.

2 / 4
ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಧರ್ಮ ರಥಕ್ಕೆ ಪೂಜೆ ಮಾಡಿದ್ರು.

ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಧರ್ಮ ರಥಕ್ಕೆ ಪೂಜೆ ಮಾಡಿದ್ರು.

3 / 4
ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ  ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

4 / 4

Published On - 10:03 pm, Wed, 6 July 22

Follow us
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ