AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನಿಗೆ 42 ಲಕ್ಷ ವೆಚ್ಚದ ಧರ್ಮರಥ ಕೊಡುಗೆ ನೀಡಿದ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ

ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿಯವರು ಇಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಸುಮಾರು 42ಲಕ್ಷ ವೆಚ್ಚದ ಧರ್ಮ ರಥ ವಾಹನ ಕೊಡುಗೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಹಾಜರಿದ್ದರು. ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

TV9 Web
| Updated By: ಆಯೇಷಾ ಬಾನು|

Updated on:Jul 06, 2022 | 10:03 PM

Share
ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಧರ್ಮ ರಥ ವಾಹನ ಕೊಡುಗೆ ನೀಡಿದ್ದಾರೆ.

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಧರ್ಮ ರಥ ವಾಹನ ಕೊಡುಗೆ ನೀಡಿದ್ದಾರೆ.

1 / 4
ತಿರುಮಲ ತಿರುಪತಿ ದೇವಸ್ಥಾನಕ್ಕೆ ನೀಡಿದ ಧರ್ಮ ರಥ ವಾಹನ ಸುಮಾರು 42 ಲಕ್ಷ ವೆಚ್ಚದ್ದಾಗಿದೆ.

ತಿರುಮಲ ತಿರುಪತಿ ದೇವಸ್ಥಾನಕ್ಕೆ ನೀಡಿದ ಧರ್ಮ ರಥ ವಾಹನ ಸುಮಾರು 42 ಲಕ್ಷ ವೆಚ್ಚದ್ದಾಗಿದೆ.

2 / 4
ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಧರ್ಮ ರಥಕ್ಕೆ ಪೂಜೆ ಮಾಡಿದ್ರು.

ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಧರ್ಮ ರಥಕ್ಕೆ ಪೂಜೆ ಮಾಡಿದ್ರು.

3 / 4
ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ  ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

4 / 4

Published On - 10:03 pm, Wed, 6 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ