Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನಿಗೆ 42 ಲಕ್ಷ ವೆಚ್ಚದ ಧರ್ಮರಥ ಕೊಡುಗೆ ನೀಡಿದ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ

ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿಯವರು ಇಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಸುಮಾರು 42ಲಕ್ಷ ವೆಚ್ಚದ ಧರ್ಮ ರಥ ವಾಹನ ಕೊಡುಗೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಹಾಜರಿದ್ದರು. ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

TV9 Web
| Updated By: ಆಯೇಷಾ ಬಾನು

Updated on:Jul 06, 2022 | 10:03 PM

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಧರ್ಮ ರಥ ವಾಹನ ಕೊಡುಗೆ ನೀಡಿದ್ದಾರೆ.

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಧರ್ಮ ರಥ ವಾಹನ ಕೊಡುಗೆ ನೀಡಿದ್ದಾರೆ.

1 / 4
ತಿರುಮಲ ತಿರುಪತಿ ದೇವಸ್ಥಾನಕ್ಕೆ ನೀಡಿದ ಧರ್ಮ ರಥ ವಾಹನ ಸುಮಾರು 42 ಲಕ್ಷ ವೆಚ್ಚದ್ದಾಗಿದೆ.

ತಿರುಮಲ ತಿರುಪತಿ ದೇವಸ್ಥಾನಕ್ಕೆ ನೀಡಿದ ಧರ್ಮ ರಥ ವಾಹನ ಸುಮಾರು 42 ಲಕ್ಷ ವೆಚ್ಚದ್ದಾಗಿದೆ.

2 / 4
ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಧರ್ಮ ರಥಕ್ಕೆ ಪೂಜೆ ಮಾಡಿದ್ರು.

ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಧರ್ಮ ರಥಕ್ಕೆ ಪೂಜೆ ಮಾಡಿದ್ರು.

3 / 4
ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ  ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

4 / 4

Published On - 10:03 pm, Wed, 6 July 22

Follow us
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್