AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಕಲ್​​: ಅದ್ದೂರಿ ಕಾಂತಾರ ಸೆಟ್​ನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಫೋಟೋಗಳಲ್ಲಿ ನೋಡಿ

ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

ರಾಮ್​, ಮೈಸೂರು
| Edited By: |

Updated on:Sep 19, 2023 | 12:42 PM

Share
2022ರಲ್ಲಿ ರಿಲಿಸ್​ ಆಗಿದ್ದ ಕಾಂತಾರಾ ಚಿತ್ರ ಭಾರತದ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲು ಸೃಷ್ಠಿ ಮಾಡಿದೆ. ಚಿತ್ರದ ಕಥೆ, ಪಾತ್ರ, ದೈವಾರಾಧನೆ, ಸಂಗೀತ ಪ್ರೇಕ್ಷಕರನ್ನು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿ.

2022ರಲ್ಲಿ ರಿಲಿಸ್​ ಆಗಿದ್ದ ಕಾಂತಾರಾ ಚಿತ್ರ ಭಾರತದ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲು ಸೃಷ್ಠಿ ಮಾಡಿದೆ. ಚಿತ್ರದ ಕಥೆ, ಪಾತ್ರ, ದೈವಾರಾಧನೆ, ಸಂಗೀತ ಪ್ರೇಕ್ಷಕರನ್ನು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿ.

1 / 9
ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ  ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

2 / 9
ರಾಜ್ಯದ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಕಾಂತಾರ ಸಿನಿಮಾದಂತೆಯೇ ಅದ್ದೂರಿ ಸೆಟ್ ಹಾಕಲಾಗಿದೆ.

ರಾಜ್ಯದ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಕಾಂತಾರ ಸಿನಿಮಾದಂತೆಯೇ ಅದ್ದೂರಿ ಸೆಟ್ ಹಾಕಲಾಗಿದೆ.

3 / 9
ಡೆಂಕಣಿಕೋಟೆಯ ಶ್ರೀ ರಾಜಮಾರ್ತಾಂಡ ಗಣಪತಿ ಭಕ್ತ ಮಂಡಳಿ ಬರೋಬ್ಬರಿ 16 ಲಕ್ಷ ರೂ. ಖರ್ಚು ಮಾಡಿ, ಆರ್ಟ್ ಡೈರೆಕ್ಟರ್ ಚಿತ್ತಾ ಜಿನೇಂದ್ರ ಅವರಿಂದ ಕಾಂತಾರ ಸೆಟ್ ನಿರ್ಮಾಣ ಮಾಡಿಸಿದೆ.

ಡೆಂಕಣಿಕೋಟೆಯ ಶ್ರೀ ರಾಜಮಾರ್ತಾಂಡ ಗಣಪತಿ ಭಕ್ತ ಮಂಡಳಿ ಬರೋಬ್ಬರಿ 16 ಲಕ್ಷ ರೂ. ಖರ್ಚು ಮಾಡಿ, ಆರ್ಟ್ ಡೈರೆಕ್ಟರ್ ಚಿತ್ತಾ ಜಿನೇಂದ್ರ ಅವರಿಂದ ಕಾಂತಾರ ಸೆಟ್ ನಿರ್ಮಾಣ ಮಾಡಿಸಿದೆ.

4 / 9
ತುಳುನಾಡಿನ ಆರಾಧ್ಯ ದೈವದ ನಿಜವಾದ ಕಥೆಯಾಗಿರುವುದರಿಂದ ಶ್ರದ್ಧೆ, ಭಕ್ತಿಯಿಂದ ಕಳೆದೊಂದು ತಿಂಗಳಿನಿಂದ ಮಾಂಸಹಾರವನ್ನ ತ್ಯಜಿಸಿ ಕಾಂತಾರ ಸೆಟ್ ನಿರ್ಮಾಣ ಮಾಡಲಾಗಿದೆ.

ತುಳುನಾಡಿನ ಆರಾಧ್ಯ ದೈವದ ನಿಜವಾದ ಕಥೆಯಾಗಿರುವುದರಿಂದ ಶ್ರದ್ಧೆ, ಭಕ್ತಿಯಿಂದ ಕಳೆದೊಂದು ತಿಂಗಳಿನಿಂದ ಮಾಂಸಹಾರವನ್ನ ತ್ಯಜಿಸಿ ಕಾಂತಾರ ಸೆಟ್ ನಿರ್ಮಾಣ ಮಾಡಲಾಗಿದೆ.

5 / 9
 ಒಳ ಹೋಗುತ್ತಿದ್ದಂತೆ ಸುತ್ತಲೂ ಫೈರ್ ಫೀಲ್ ಆಗುವಂತೆ ಭೂತಕೋಲ ಸೆಟ್ ಹಾಕಲಾಗಿದ್ದು, ಭೂತಕೋಲ ಕೈಯಲ್ಲಿ ಪಂಜನ್ನು ಹಿಡಿದು ಆಕ್ಷನ್ ಮಾಡುವ ರೀತಿ ರಿಯಲಿಸ್ಟಿಕ್ ಆಗಿ ಇದೆ.

ಒಳ ಹೋಗುತ್ತಿದ್ದಂತೆ ಸುತ್ತಲೂ ಫೈರ್ ಫೀಲ್ ಆಗುವಂತೆ ಭೂತಕೋಲ ಸೆಟ್ ಹಾಕಲಾಗಿದ್ದು, ಭೂತಕೋಲ ಕೈಯಲ್ಲಿ ಪಂಜನ್ನು ಹಿಡಿದು ಆಕ್ಷನ್ ಮಾಡುವ ರೀತಿ ರಿಯಲಿಸ್ಟಿಕ್ ಆಗಿ ಇದೆ.

6 / 9
ಒಳಭಾಗದಲ್ಲಿ ಕಾಂತಾರ ಸಿನಿಮಾ ಕಥೆಯ ರಾಜನಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ಒಳಭಾಗದಲ್ಲಿ ಕಾಂತಾರ ಸಿನಿಮಾ ಕಥೆಯ ರಾಜನಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

7 / 9
ಪಂಜುರ್ಲಿ, ವರಾಹರೂಪಿ, ಭೂತಕೋಲ, ಗುಳಿಗ ದೈವ, ಕಾಡು ಬೆಟ್ಟ ಸೆಟ್​​ನ ಹೈಲೆಟ್ಸ್ ಆಗಿವೆ.

ಪಂಜುರ್ಲಿ, ವರಾಹರೂಪಿ, ಭೂತಕೋಲ, ಗುಳಿಗ ದೈವ, ಕಾಡು, ಬೆಟ್ಟ ಸೆಟ್​​ನ ಹೈಲೆಟ್ಸ್ ಆಗಿವೆ.

8 / 9
ಕಾಂತಾರ ಸೆಟ್​ನಲ್ಲಿನ ಗಣಪನನ್ನು ನೋಡಲು ಆನೇಕಲ್, ಬೆಂಗಳೂರು, ಕೃಷ್ಣಗಿರಿ, ಆಂಧ್ರ ಪ್ರದೇಶದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

ಕಾಂತಾರ ಸೆಟ್​ನಲ್ಲಿನ ಗಣಪನನ್ನು ನೋಡಲು ಆನೇಕಲ್, ಬೆಂಗಳೂರು, ಕೃಷ್ಣಗಿರಿ, ಆಂಧ್ರ ಪ್ರದೇಶದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

9 / 9

Published On - 11:10 am, Tue, 19 September 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ