AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಕಲ್​​: ಅದ್ದೂರಿ ಕಾಂತಾರ ಸೆಟ್​ನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಫೋಟೋಗಳಲ್ಲಿ ನೋಡಿ

ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

ರಾಮ್​, ಮೈಸೂರು
| Edited By: |

Updated on:Sep 19, 2023 | 12:42 PM

Share
2022ರಲ್ಲಿ ರಿಲಿಸ್​ ಆಗಿದ್ದ ಕಾಂತಾರಾ ಚಿತ್ರ ಭಾರತದ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲು ಸೃಷ್ಠಿ ಮಾಡಿದೆ. ಚಿತ್ರದ ಕಥೆ, ಪಾತ್ರ, ದೈವಾರಾಧನೆ, ಸಂಗೀತ ಪ್ರೇಕ್ಷಕರನ್ನು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿ.

2022ರಲ್ಲಿ ರಿಲಿಸ್​ ಆಗಿದ್ದ ಕಾಂತಾರಾ ಚಿತ್ರ ಭಾರತದ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲು ಸೃಷ್ಠಿ ಮಾಡಿದೆ. ಚಿತ್ರದ ಕಥೆ, ಪಾತ್ರ, ದೈವಾರಾಧನೆ, ಸಂಗೀತ ಪ್ರೇಕ್ಷಕರನ್ನು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿ.

1 / 9
ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ  ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

2 / 9
ರಾಜ್ಯದ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಕಾಂತಾರ ಸಿನಿಮಾದಂತೆಯೇ ಅದ್ದೂರಿ ಸೆಟ್ ಹಾಕಲಾಗಿದೆ.

ರಾಜ್ಯದ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಕಾಂತಾರ ಸಿನಿಮಾದಂತೆಯೇ ಅದ್ದೂರಿ ಸೆಟ್ ಹಾಕಲಾಗಿದೆ.

3 / 9
ಡೆಂಕಣಿಕೋಟೆಯ ಶ್ರೀ ರಾಜಮಾರ್ತಾಂಡ ಗಣಪತಿ ಭಕ್ತ ಮಂಡಳಿ ಬರೋಬ್ಬರಿ 16 ಲಕ್ಷ ರೂ. ಖರ್ಚು ಮಾಡಿ, ಆರ್ಟ್ ಡೈರೆಕ್ಟರ್ ಚಿತ್ತಾ ಜಿನೇಂದ್ರ ಅವರಿಂದ ಕಾಂತಾರ ಸೆಟ್ ನಿರ್ಮಾಣ ಮಾಡಿಸಿದೆ.

ಡೆಂಕಣಿಕೋಟೆಯ ಶ್ರೀ ರಾಜಮಾರ್ತಾಂಡ ಗಣಪತಿ ಭಕ್ತ ಮಂಡಳಿ ಬರೋಬ್ಬರಿ 16 ಲಕ್ಷ ರೂ. ಖರ್ಚು ಮಾಡಿ, ಆರ್ಟ್ ಡೈರೆಕ್ಟರ್ ಚಿತ್ತಾ ಜಿನೇಂದ್ರ ಅವರಿಂದ ಕಾಂತಾರ ಸೆಟ್ ನಿರ್ಮಾಣ ಮಾಡಿಸಿದೆ.

4 / 9
ತುಳುನಾಡಿನ ಆರಾಧ್ಯ ದೈವದ ನಿಜವಾದ ಕಥೆಯಾಗಿರುವುದರಿಂದ ಶ್ರದ್ಧೆ, ಭಕ್ತಿಯಿಂದ ಕಳೆದೊಂದು ತಿಂಗಳಿನಿಂದ ಮಾಂಸಹಾರವನ್ನ ತ್ಯಜಿಸಿ ಕಾಂತಾರ ಸೆಟ್ ನಿರ್ಮಾಣ ಮಾಡಲಾಗಿದೆ.

ತುಳುನಾಡಿನ ಆರಾಧ್ಯ ದೈವದ ನಿಜವಾದ ಕಥೆಯಾಗಿರುವುದರಿಂದ ಶ್ರದ್ಧೆ, ಭಕ್ತಿಯಿಂದ ಕಳೆದೊಂದು ತಿಂಗಳಿನಿಂದ ಮಾಂಸಹಾರವನ್ನ ತ್ಯಜಿಸಿ ಕಾಂತಾರ ಸೆಟ್ ನಿರ್ಮಾಣ ಮಾಡಲಾಗಿದೆ.

5 / 9
 ಒಳ ಹೋಗುತ್ತಿದ್ದಂತೆ ಸುತ್ತಲೂ ಫೈರ್ ಫೀಲ್ ಆಗುವಂತೆ ಭೂತಕೋಲ ಸೆಟ್ ಹಾಕಲಾಗಿದ್ದು, ಭೂತಕೋಲ ಕೈಯಲ್ಲಿ ಪಂಜನ್ನು ಹಿಡಿದು ಆಕ್ಷನ್ ಮಾಡುವ ರೀತಿ ರಿಯಲಿಸ್ಟಿಕ್ ಆಗಿ ಇದೆ.

ಒಳ ಹೋಗುತ್ತಿದ್ದಂತೆ ಸುತ್ತಲೂ ಫೈರ್ ಫೀಲ್ ಆಗುವಂತೆ ಭೂತಕೋಲ ಸೆಟ್ ಹಾಕಲಾಗಿದ್ದು, ಭೂತಕೋಲ ಕೈಯಲ್ಲಿ ಪಂಜನ್ನು ಹಿಡಿದು ಆಕ್ಷನ್ ಮಾಡುವ ರೀತಿ ರಿಯಲಿಸ್ಟಿಕ್ ಆಗಿ ಇದೆ.

6 / 9
ಒಳಭಾಗದಲ್ಲಿ ಕಾಂತಾರ ಸಿನಿಮಾ ಕಥೆಯ ರಾಜನಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ಒಳಭಾಗದಲ್ಲಿ ಕಾಂತಾರ ಸಿನಿಮಾ ಕಥೆಯ ರಾಜನಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

7 / 9
ಪಂಜುರ್ಲಿ, ವರಾಹರೂಪಿ, ಭೂತಕೋಲ, ಗುಳಿಗ ದೈವ, ಕಾಡು ಬೆಟ್ಟ ಸೆಟ್​​ನ ಹೈಲೆಟ್ಸ್ ಆಗಿವೆ.

ಪಂಜುರ್ಲಿ, ವರಾಹರೂಪಿ, ಭೂತಕೋಲ, ಗುಳಿಗ ದೈವ, ಕಾಡು, ಬೆಟ್ಟ ಸೆಟ್​​ನ ಹೈಲೆಟ್ಸ್ ಆಗಿವೆ.

8 / 9
ಕಾಂತಾರ ಸೆಟ್​ನಲ್ಲಿನ ಗಣಪನನ್ನು ನೋಡಲು ಆನೇಕಲ್, ಬೆಂಗಳೂರು, ಕೃಷ್ಣಗಿರಿ, ಆಂಧ್ರ ಪ್ರದೇಶದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

ಕಾಂತಾರ ಸೆಟ್​ನಲ್ಲಿನ ಗಣಪನನ್ನು ನೋಡಲು ಆನೇಕಲ್, ಬೆಂಗಳೂರು, ಕೃಷ್ಣಗಿರಿ, ಆಂಧ್ರ ಪ್ರದೇಶದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

9 / 9

Published On - 11:10 am, Tue, 19 September 23

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್