AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಕಲ್​​: ಅದ್ದೂರಿ ಕಾಂತಾರ ಸೆಟ್​ನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಫೋಟೋಗಳಲ್ಲಿ ನೋಡಿ

ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

ರಾಮ್​, ಮೈಸೂರು
| Edited By: |

Updated on:Sep 19, 2023 | 12:42 PM

Share
2022ರಲ್ಲಿ ರಿಲಿಸ್​ ಆಗಿದ್ದ ಕಾಂತಾರಾ ಚಿತ್ರ ಭಾರತದ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲು ಸೃಷ್ಠಿ ಮಾಡಿದೆ. ಚಿತ್ರದ ಕಥೆ, ಪಾತ್ರ, ದೈವಾರಾಧನೆ, ಸಂಗೀತ ಪ್ರೇಕ್ಷಕರನ್ನು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿ.

2022ರಲ್ಲಿ ರಿಲಿಸ್​ ಆಗಿದ್ದ ಕಾಂತಾರಾ ಚಿತ್ರ ಭಾರತದ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲು ಸೃಷ್ಠಿ ಮಾಡಿದೆ. ಚಿತ್ರದ ಕಥೆ, ಪಾತ್ರ, ದೈವಾರಾಧನೆ, ಸಂಗೀತ ಪ್ರೇಕ್ಷಕರನ್ನು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿ.

1 / 9
ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ  ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

2 / 9
ರಾಜ್ಯದ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಕಾಂತಾರ ಸಿನಿಮಾದಂತೆಯೇ ಅದ್ದೂರಿ ಸೆಟ್ ಹಾಕಲಾಗಿದೆ.

ರಾಜ್ಯದ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಕಾಂತಾರ ಸಿನಿಮಾದಂತೆಯೇ ಅದ್ದೂರಿ ಸೆಟ್ ಹಾಕಲಾಗಿದೆ.

3 / 9
ಡೆಂಕಣಿಕೋಟೆಯ ಶ್ರೀ ರಾಜಮಾರ್ತಾಂಡ ಗಣಪತಿ ಭಕ್ತ ಮಂಡಳಿ ಬರೋಬ್ಬರಿ 16 ಲಕ್ಷ ರೂ. ಖರ್ಚು ಮಾಡಿ, ಆರ್ಟ್ ಡೈರೆಕ್ಟರ್ ಚಿತ್ತಾ ಜಿನೇಂದ್ರ ಅವರಿಂದ ಕಾಂತಾರ ಸೆಟ್ ನಿರ್ಮಾಣ ಮಾಡಿಸಿದೆ.

ಡೆಂಕಣಿಕೋಟೆಯ ಶ್ರೀ ರಾಜಮಾರ್ತಾಂಡ ಗಣಪತಿ ಭಕ್ತ ಮಂಡಳಿ ಬರೋಬ್ಬರಿ 16 ಲಕ್ಷ ರೂ. ಖರ್ಚು ಮಾಡಿ, ಆರ್ಟ್ ಡೈರೆಕ್ಟರ್ ಚಿತ್ತಾ ಜಿನೇಂದ್ರ ಅವರಿಂದ ಕಾಂತಾರ ಸೆಟ್ ನಿರ್ಮಾಣ ಮಾಡಿಸಿದೆ.

4 / 9
ತುಳುನಾಡಿನ ಆರಾಧ್ಯ ದೈವದ ನಿಜವಾದ ಕಥೆಯಾಗಿರುವುದರಿಂದ ಶ್ರದ್ಧೆ, ಭಕ್ತಿಯಿಂದ ಕಳೆದೊಂದು ತಿಂಗಳಿನಿಂದ ಮಾಂಸಹಾರವನ್ನ ತ್ಯಜಿಸಿ ಕಾಂತಾರ ಸೆಟ್ ನಿರ್ಮಾಣ ಮಾಡಲಾಗಿದೆ.

ತುಳುನಾಡಿನ ಆರಾಧ್ಯ ದೈವದ ನಿಜವಾದ ಕಥೆಯಾಗಿರುವುದರಿಂದ ಶ್ರದ್ಧೆ, ಭಕ್ತಿಯಿಂದ ಕಳೆದೊಂದು ತಿಂಗಳಿನಿಂದ ಮಾಂಸಹಾರವನ್ನ ತ್ಯಜಿಸಿ ಕಾಂತಾರ ಸೆಟ್ ನಿರ್ಮಾಣ ಮಾಡಲಾಗಿದೆ.

5 / 9
 ಒಳ ಹೋಗುತ್ತಿದ್ದಂತೆ ಸುತ್ತಲೂ ಫೈರ್ ಫೀಲ್ ಆಗುವಂತೆ ಭೂತಕೋಲ ಸೆಟ್ ಹಾಕಲಾಗಿದ್ದು, ಭೂತಕೋಲ ಕೈಯಲ್ಲಿ ಪಂಜನ್ನು ಹಿಡಿದು ಆಕ್ಷನ್ ಮಾಡುವ ರೀತಿ ರಿಯಲಿಸ್ಟಿಕ್ ಆಗಿ ಇದೆ.

ಒಳ ಹೋಗುತ್ತಿದ್ದಂತೆ ಸುತ್ತಲೂ ಫೈರ್ ಫೀಲ್ ಆಗುವಂತೆ ಭೂತಕೋಲ ಸೆಟ್ ಹಾಕಲಾಗಿದ್ದು, ಭೂತಕೋಲ ಕೈಯಲ್ಲಿ ಪಂಜನ್ನು ಹಿಡಿದು ಆಕ್ಷನ್ ಮಾಡುವ ರೀತಿ ರಿಯಲಿಸ್ಟಿಕ್ ಆಗಿ ಇದೆ.

6 / 9
ಒಳಭಾಗದಲ್ಲಿ ಕಾಂತಾರ ಸಿನಿಮಾ ಕಥೆಯ ರಾಜನಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ಒಳಭಾಗದಲ್ಲಿ ಕಾಂತಾರ ಸಿನಿಮಾ ಕಥೆಯ ರಾಜನಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

7 / 9
ಪಂಜುರ್ಲಿ, ವರಾಹರೂಪಿ, ಭೂತಕೋಲ, ಗುಳಿಗ ದೈವ, ಕಾಡು ಬೆಟ್ಟ ಸೆಟ್​​ನ ಹೈಲೆಟ್ಸ್ ಆಗಿವೆ.

ಪಂಜುರ್ಲಿ, ವರಾಹರೂಪಿ, ಭೂತಕೋಲ, ಗುಳಿಗ ದೈವ, ಕಾಡು, ಬೆಟ್ಟ ಸೆಟ್​​ನ ಹೈಲೆಟ್ಸ್ ಆಗಿವೆ.

8 / 9
ಕಾಂತಾರ ಸೆಟ್​ನಲ್ಲಿನ ಗಣಪನನ್ನು ನೋಡಲು ಆನೇಕಲ್, ಬೆಂಗಳೂರು, ಕೃಷ್ಣಗಿರಿ, ಆಂಧ್ರ ಪ್ರದೇಶದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

ಕಾಂತಾರ ಸೆಟ್​ನಲ್ಲಿನ ಗಣಪನನ್ನು ನೋಡಲು ಆನೇಕಲ್, ಬೆಂಗಳೂರು, ಕೃಷ್ಣಗಿರಿ, ಆಂಧ್ರ ಪ್ರದೇಶದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

9 / 9

Published On - 11:10 am, Tue, 19 September 23

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?