Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಕಲ್​​: ಅದ್ದೂರಿ ಕಾಂತಾರ ಸೆಟ್​ನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಫೋಟೋಗಳಲ್ಲಿ ನೋಡಿ

ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Sep 19, 2023 | 12:42 PM

2022ರಲ್ಲಿ ರಿಲಿಸ್​ ಆಗಿದ್ದ ಕಾಂತಾರಾ ಚಿತ್ರ ಭಾರತದ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲು ಸೃಷ್ಠಿ ಮಾಡಿದೆ. ಚಿತ್ರದ ಕಥೆ, ಪಾತ್ರ, ದೈವಾರಾಧನೆ, ಸಂಗೀತ ಪ್ರೇಕ್ಷಕರನ್ನು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿ.

2022ರಲ್ಲಿ ರಿಲಿಸ್​ ಆಗಿದ್ದ ಕಾಂತಾರಾ ಚಿತ್ರ ಭಾರತದ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲು ಸೃಷ್ಠಿ ಮಾಡಿದೆ. ಚಿತ್ರದ ಕಥೆ, ಪಾತ್ರ, ದೈವಾರಾಧನೆ, ಸಂಗೀತ ಪ್ರೇಕ್ಷಕರನ್ನು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿ.

1 / 9
ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ  ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

2 / 9
ರಾಜ್ಯದ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಕಾಂತಾರ ಸಿನಿಮಾದಂತೆಯೇ ಅದ್ದೂರಿ ಸೆಟ್ ಹಾಕಲಾಗಿದೆ.

ರಾಜ್ಯದ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಕಾಂತಾರ ಸಿನಿಮಾದಂತೆಯೇ ಅದ್ದೂರಿ ಸೆಟ್ ಹಾಕಲಾಗಿದೆ.

3 / 9
ಡೆಂಕಣಿಕೋಟೆಯ ಶ್ರೀ ರಾಜಮಾರ್ತಾಂಡ ಗಣಪತಿ ಭಕ್ತ ಮಂಡಳಿ ಬರೋಬ್ಬರಿ 16 ಲಕ್ಷ ರೂ. ಖರ್ಚು ಮಾಡಿ, ಆರ್ಟ್ ಡೈರೆಕ್ಟರ್ ಚಿತ್ತಾ ಜಿನೇಂದ್ರ ಅವರಿಂದ ಕಾಂತಾರ ಸೆಟ್ ನಿರ್ಮಾಣ ಮಾಡಿಸಿದೆ.

ಡೆಂಕಣಿಕೋಟೆಯ ಶ್ರೀ ರಾಜಮಾರ್ತಾಂಡ ಗಣಪತಿ ಭಕ್ತ ಮಂಡಳಿ ಬರೋಬ್ಬರಿ 16 ಲಕ್ಷ ರೂ. ಖರ್ಚು ಮಾಡಿ, ಆರ್ಟ್ ಡೈರೆಕ್ಟರ್ ಚಿತ್ತಾ ಜಿನೇಂದ್ರ ಅವರಿಂದ ಕಾಂತಾರ ಸೆಟ್ ನಿರ್ಮಾಣ ಮಾಡಿಸಿದೆ.

4 / 9
ತುಳುನಾಡಿನ ಆರಾಧ್ಯ ದೈವದ ನಿಜವಾದ ಕಥೆಯಾಗಿರುವುದರಿಂದ ಶ್ರದ್ಧೆ, ಭಕ್ತಿಯಿಂದ ಕಳೆದೊಂದು ತಿಂಗಳಿನಿಂದ ಮಾಂಸಹಾರವನ್ನ ತ್ಯಜಿಸಿ ಕಾಂತಾರ ಸೆಟ್ ನಿರ್ಮಾಣ ಮಾಡಲಾಗಿದೆ.

ತುಳುನಾಡಿನ ಆರಾಧ್ಯ ದೈವದ ನಿಜವಾದ ಕಥೆಯಾಗಿರುವುದರಿಂದ ಶ್ರದ್ಧೆ, ಭಕ್ತಿಯಿಂದ ಕಳೆದೊಂದು ತಿಂಗಳಿನಿಂದ ಮಾಂಸಹಾರವನ್ನ ತ್ಯಜಿಸಿ ಕಾಂತಾರ ಸೆಟ್ ನಿರ್ಮಾಣ ಮಾಡಲಾಗಿದೆ.

5 / 9
 ಒಳ ಹೋಗುತ್ತಿದ್ದಂತೆ ಸುತ್ತಲೂ ಫೈರ್ ಫೀಲ್ ಆಗುವಂತೆ ಭೂತಕೋಲ ಸೆಟ್ ಹಾಕಲಾಗಿದ್ದು, ಭೂತಕೋಲ ಕೈಯಲ್ಲಿ ಪಂಜನ್ನು ಹಿಡಿದು ಆಕ್ಷನ್ ಮಾಡುವ ರೀತಿ ರಿಯಲಿಸ್ಟಿಕ್ ಆಗಿ ಇದೆ.

ಒಳ ಹೋಗುತ್ತಿದ್ದಂತೆ ಸುತ್ತಲೂ ಫೈರ್ ಫೀಲ್ ಆಗುವಂತೆ ಭೂತಕೋಲ ಸೆಟ್ ಹಾಕಲಾಗಿದ್ದು, ಭೂತಕೋಲ ಕೈಯಲ್ಲಿ ಪಂಜನ್ನು ಹಿಡಿದು ಆಕ್ಷನ್ ಮಾಡುವ ರೀತಿ ರಿಯಲಿಸ್ಟಿಕ್ ಆಗಿ ಇದೆ.

6 / 9
ಒಳಭಾಗದಲ್ಲಿ ಕಾಂತಾರ ಸಿನಿಮಾ ಕಥೆಯ ರಾಜನಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ಒಳಭಾಗದಲ್ಲಿ ಕಾಂತಾರ ಸಿನಿಮಾ ಕಥೆಯ ರಾಜನಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

7 / 9
ಪಂಜುರ್ಲಿ, ವರಾಹರೂಪಿ, ಭೂತಕೋಲ, ಗುಳಿಗ ದೈವ, ಕಾಡು ಬೆಟ್ಟ ಸೆಟ್​​ನ ಹೈಲೆಟ್ಸ್ ಆಗಿವೆ.

ಪಂಜುರ್ಲಿ, ವರಾಹರೂಪಿ, ಭೂತಕೋಲ, ಗುಳಿಗ ದೈವ, ಕಾಡು, ಬೆಟ್ಟ ಸೆಟ್​​ನ ಹೈಲೆಟ್ಸ್ ಆಗಿವೆ.

8 / 9
ಕಾಂತಾರ ಸೆಟ್​ನಲ್ಲಿನ ಗಣಪನನ್ನು ನೋಡಲು ಆನೇಕಲ್, ಬೆಂಗಳೂರು, ಕೃಷ್ಣಗಿರಿ, ಆಂಧ್ರ ಪ್ರದೇಶದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

ಕಾಂತಾರ ಸೆಟ್​ನಲ್ಲಿನ ಗಣಪನನ್ನು ನೋಡಲು ಆನೇಕಲ್, ಬೆಂಗಳೂರು, ಕೃಷ್ಣಗಿರಿ, ಆಂಧ್ರ ಪ್ರದೇಶದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

9 / 9

Published On - 11:10 am, Tue, 19 September 23

Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್