AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಕಲ್​​: ಅದ್ದೂರಿ ಕಾಂತಾರ ಸೆಟ್​ನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಫೋಟೋಗಳಲ್ಲಿ ನೋಡಿ

ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

ರಾಮ್​, ಮೈಸೂರು
| Edited By: |

Updated on:Sep 19, 2023 | 12:42 PM

Share
2022ರಲ್ಲಿ ರಿಲಿಸ್​ ಆಗಿದ್ದ ಕಾಂತಾರಾ ಚಿತ್ರ ಭಾರತದ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲು ಸೃಷ್ಠಿ ಮಾಡಿದೆ. ಚಿತ್ರದ ಕಥೆ, ಪಾತ್ರ, ದೈವಾರಾಧನೆ, ಸಂಗೀತ ಪ್ರೇಕ್ಷಕರನ್ನು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿ.

2022ರಲ್ಲಿ ರಿಲಿಸ್​ ಆಗಿದ್ದ ಕಾಂತಾರಾ ಚಿತ್ರ ಭಾರತದ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲು ಸೃಷ್ಠಿ ಮಾಡಿದೆ. ಚಿತ್ರದ ಕಥೆ, ಪಾತ್ರ, ದೈವಾರಾಧನೆ, ಸಂಗೀತ ಪ್ರೇಕ್ಷಕರನ್ನು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿ.

1 / 9
ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ  ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

ಕಾಂತಾರಾ ಚಿತ್ರದಿಂದ ಪ್ರೆರೇಪಣೆಗೊಂಡು ಆನೆಕಲ್​ನಲ್ಲಿ ಕಾಂತಾರ ಸೆಟ್​ ನಿರ್ಮಿಸಿ, ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ.

2 / 9
ರಾಜ್ಯದ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಕಾಂತಾರ ಸಿನಿಮಾದಂತೆಯೇ ಅದ್ದೂರಿ ಸೆಟ್ ಹಾಕಲಾಗಿದೆ.

ರಾಜ್ಯದ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಕಾಂತಾರ ಸಿನಿಮಾದಂತೆಯೇ ಅದ್ದೂರಿ ಸೆಟ್ ಹಾಕಲಾಗಿದೆ.

3 / 9
ಡೆಂಕಣಿಕೋಟೆಯ ಶ್ರೀ ರಾಜಮಾರ್ತಾಂಡ ಗಣಪತಿ ಭಕ್ತ ಮಂಡಳಿ ಬರೋಬ್ಬರಿ 16 ಲಕ್ಷ ರೂ. ಖರ್ಚು ಮಾಡಿ, ಆರ್ಟ್ ಡೈರೆಕ್ಟರ್ ಚಿತ್ತಾ ಜಿನೇಂದ್ರ ಅವರಿಂದ ಕಾಂತಾರ ಸೆಟ್ ನಿರ್ಮಾಣ ಮಾಡಿಸಿದೆ.

ಡೆಂಕಣಿಕೋಟೆಯ ಶ್ರೀ ರಾಜಮಾರ್ತಾಂಡ ಗಣಪತಿ ಭಕ್ತ ಮಂಡಳಿ ಬರೋಬ್ಬರಿ 16 ಲಕ್ಷ ರೂ. ಖರ್ಚು ಮಾಡಿ, ಆರ್ಟ್ ಡೈರೆಕ್ಟರ್ ಚಿತ್ತಾ ಜಿನೇಂದ್ರ ಅವರಿಂದ ಕಾಂತಾರ ಸೆಟ್ ನಿರ್ಮಾಣ ಮಾಡಿಸಿದೆ.

4 / 9
ತುಳುನಾಡಿನ ಆರಾಧ್ಯ ದೈವದ ನಿಜವಾದ ಕಥೆಯಾಗಿರುವುದರಿಂದ ಶ್ರದ್ಧೆ, ಭಕ್ತಿಯಿಂದ ಕಳೆದೊಂದು ತಿಂಗಳಿನಿಂದ ಮಾಂಸಹಾರವನ್ನ ತ್ಯಜಿಸಿ ಕಾಂತಾರ ಸೆಟ್ ನಿರ್ಮಾಣ ಮಾಡಲಾಗಿದೆ.

ತುಳುನಾಡಿನ ಆರಾಧ್ಯ ದೈವದ ನಿಜವಾದ ಕಥೆಯಾಗಿರುವುದರಿಂದ ಶ್ರದ್ಧೆ, ಭಕ್ತಿಯಿಂದ ಕಳೆದೊಂದು ತಿಂಗಳಿನಿಂದ ಮಾಂಸಹಾರವನ್ನ ತ್ಯಜಿಸಿ ಕಾಂತಾರ ಸೆಟ್ ನಿರ್ಮಾಣ ಮಾಡಲಾಗಿದೆ.

5 / 9
 ಒಳ ಹೋಗುತ್ತಿದ್ದಂತೆ ಸುತ್ತಲೂ ಫೈರ್ ಫೀಲ್ ಆಗುವಂತೆ ಭೂತಕೋಲ ಸೆಟ್ ಹಾಕಲಾಗಿದ್ದು, ಭೂತಕೋಲ ಕೈಯಲ್ಲಿ ಪಂಜನ್ನು ಹಿಡಿದು ಆಕ್ಷನ್ ಮಾಡುವ ರೀತಿ ರಿಯಲಿಸ್ಟಿಕ್ ಆಗಿ ಇದೆ.

ಒಳ ಹೋಗುತ್ತಿದ್ದಂತೆ ಸುತ್ತಲೂ ಫೈರ್ ಫೀಲ್ ಆಗುವಂತೆ ಭೂತಕೋಲ ಸೆಟ್ ಹಾಕಲಾಗಿದ್ದು, ಭೂತಕೋಲ ಕೈಯಲ್ಲಿ ಪಂಜನ್ನು ಹಿಡಿದು ಆಕ್ಷನ್ ಮಾಡುವ ರೀತಿ ರಿಯಲಿಸ್ಟಿಕ್ ಆಗಿ ಇದೆ.

6 / 9
ಒಳಭಾಗದಲ್ಲಿ ಕಾಂತಾರ ಸಿನಿಮಾ ಕಥೆಯ ರಾಜನಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ಒಳಭಾಗದಲ್ಲಿ ಕಾಂತಾರ ಸಿನಿಮಾ ಕಥೆಯ ರಾಜನಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

7 / 9
ಪಂಜುರ್ಲಿ, ವರಾಹರೂಪಿ, ಭೂತಕೋಲ, ಗುಳಿಗ ದೈವ, ಕಾಡು ಬೆಟ್ಟ ಸೆಟ್​​ನ ಹೈಲೆಟ್ಸ್ ಆಗಿವೆ.

ಪಂಜುರ್ಲಿ, ವರಾಹರೂಪಿ, ಭೂತಕೋಲ, ಗುಳಿಗ ದೈವ, ಕಾಡು, ಬೆಟ್ಟ ಸೆಟ್​​ನ ಹೈಲೆಟ್ಸ್ ಆಗಿವೆ.

8 / 9
ಕಾಂತಾರ ಸೆಟ್​ನಲ್ಲಿನ ಗಣಪನನ್ನು ನೋಡಲು ಆನೇಕಲ್, ಬೆಂಗಳೂರು, ಕೃಷ್ಣಗಿರಿ, ಆಂಧ್ರ ಪ್ರದೇಶದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

ಕಾಂತಾರ ಸೆಟ್​ನಲ್ಲಿನ ಗಣಪನನ್ನು ನೋಡಲು ಆನೇಕಲ್, ಬೆಂಗಳೂರು, ಕೃಷ್ಣಗಿರಿ, ಆಂಧ್ರ ಪ್ರದೇಶದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

9 / 9

Published On - 11:10 am, Tue, 19 September 23

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು