ಕೊನೆಯ ಸಭೆ ಕರೆದು ಅಧಿಕಾರಿಗಳಿಗೆ ಕೈ ಮುಗಿದು ಧನ್ಯವಾದ ಹೇಳಿದ ಹಂಗಾಮಿ ಸಿಎಂ ಬೊಮ್ಮಾಯಿ
ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುಕಂಡಿದೆ. ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಿಎಂ ಸ್ಥಾನಕ್ಕೆ ಮೊನ್ನೇ ಅಷ್ಟೇ ರಾಜೀನಾಮೆ ನೀಡಿದ್ದರು. ಇದೀಗ ಹಂಗಾಮಿ ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ಅವರು ಇಂದು(ಮೇ 16) ಹಿರಿಯ ಅಧಿಕಾರಿಗಳ ಅನೌಪಚಾರಿಕ ಸಭೆ ನಡೆಸಿದರು. ಕೊನೆ ಸಭೆಯಲ್ಲಿ ಎಲ್ಲಾ ಅಧಿಕಾರಿಗಳಿಗೆ ಕೈ ಮುಗಿದು ಧನ್ಯವಾದ ಹೇಳಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Published On - 1:37 pm, Tue, 16 May 23
Follow Us




