- TV9 Kannada Photo gallery Kannada News| Karnataka interim cm basavaraja bommai Last Meeting with government senior officers in bengaluru today
ಕೊನೆಯ ಸಭೆ ಕರೆದು ಅಧಿಕಾರಿಗಳಿಗೆ ಕೈ ಮುಗಿದು ಧನ್ಯವಾದ ಹೇಳಿದ ಹಂಗಾಮಿ ಸಿಎಂ ಬೊಮ್ಮಾಯಿ
ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುಕಂಡಿದೆ. ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಿಎಂ ಸ್ಥಾನಕ್ಕೆ ಮೊನ್ನೇ ಅಷ್ಟೇ ರಾಜೀನಾಮೆ ನೀಡಿದ್ದರು. ಇದೀಗ ಹಂಗಾಮಿ ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ಅವರು ಇಂದು(ಮೇ 16) ಹಿರಿಯ ಅಧಿಕಾರಿಗಳ ಅನೌಪಚಾರಿಕ ಸಭೆ ನಡೆಸಿದರು. ಕೊನೆ ಸಭೆಯಲ್ಲಿ ಎಲ್ಲಾ ಅಧಿಕಾರಿಗಳಿಗೆ ಕೈ ಮುಗಿದು ಧನ್ಯವಾದ ಹೇಳಿದ್ದಾರೆ.
Updated on:May 16, 2023 | 1:39 PM
Share

ರಾಜ್ಯ ವಿಧಾನಭೆ ಚುನಾವಣೆ ಫಲಿತಾಂಶದ ಬಳಿಕ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
1 / 6

Basavaraj Bomami Gives clarification about Congress senior MLA shamanur shivashankarappa Met At Davanagere
2 / 6

ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಬೊಮ್ಮಾಯಿ ಹೇಳಿದ್ದಾರೆ.
3 / 6

ಕೋವಿಡ್, ಪ್ರವಾಹ ಸಂದರ್ಭದಲ್ಲಿ ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿರುವ ಬಗ್ಗೆ ಮಾತನಾಡಿದರು.
4 / 6

ಸಭೆ ಬಳಿಕ ಅಧಿಕಾರಿಗಳಿಗೆ ಕೈ ಮುಗಿದು ಹೊರಟ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ
5 / 6

ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಹಲವು ಐಎಎಸ್, ಐಪಿಎಸ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
6 / 6
Published On - 1:37 pm, Tue, 16 May 23
Related Photo Gallery
105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!
ಭಕ್ತರ ಕಾಟಕ್ಕೆ ತಲೆ ಕೆರೆದುಕೊಂಡ ಓಂ ಪ್ರಕಾಶ್ ರಾವ್ ಗುರೂಜಿ
ಅಕ್ರಮವಾಗಿ ಬಂದೂಕು ಇಟ್ಟುಕೊಂಡವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ
ಸ್ಕ್ಯಾಮ್ ಹಣದಲ್ಲಿ ಪ್ರಿಯತಮೆಗೆ ಚಿನ್ನ ಗಿಫ್ಟ್ ನೀಡಿದ್ದ ಜ್ಞಾನೇಂದ್ರ
ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್ಪೋರ್ಟ್ ಟೋಲ್ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್ ಚಾಲೆಂಜ್ ಹಾಕಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ




