AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Day of Yoga: ಯೋಗ ವಿಶ್ವಕ್ಕೆ ಭಾರತ ನೀಡಿದ ಶ್ರೇಷ್ಠ ಕೊಡುಗೆ: ನಾರ್ವೇಜಿಯನ್ ರಾಯಭಾರಿ

ಜೂನ್​​​​ 21ರಂದು ವಿಶ್ವ ಯೋಗ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ಬಗ್ಗೆ ಪ್ರಧಾನಿ ಮೋದಿ ಅವರು ಎಕ್ಸ್​​​​ ಒಂದು ಪೋಸ್ಟ್​​ನ್ನು ಹಾಕಿದ್ದಾರೆ. ಈ ಪೋಸ್ಟ್​​​​ಗೆ ನಾರ್ವೇಜಿಯನ್ ರಾಯಭಾರಿ ಮೇ-ಎಲಿನ್ ಸ್ಟೆನರ್ ಅವರು ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ.

ಅಕ್ಷಯ್​ ಪಲ್ಲಮಜಲು​​
|

Updated on: Jun 12, 2024 | 10:39 AM

ಯೋಗವು ಜಗತ್ತಿನಾದ್ಯಂತ ಲಕ್ಷಾಂತರ ಜನರನ್ನು ಒಂದುಗೂಡಿಸುತ್ತದೆ. ಹಾಗೂ ಇದು ಜಗತ್ತಿಗೆ ಭಾರತ ನೀಡಿದ ಶ್ರೇಷ್ಠ ಕೊಡುಗೆಗಳಲ್ಲಿ ಒಂದಾಗಿದೆ ಎಂದು ಭಾರತದಲ್ಲಿರುವ ನಾರ್ವೇಜಿಯನ್ ರಾಯಭಾರಿ ಮೇ-ಎಲಿನ್ ಸ್ಟೆನರ್ ಹೇಳಿದ್ದಾರೆ.

ಯೋಗವು ಜಗತ್ತಿನಾದ್ಯಂತ ಲಕ್ಷಾಂತರ ಜನರನ್ನು ಒಂದುಗೂಡಿಸುತ್ತದೆ. ಹಾಗೂ ಇದು ಜಗತ್ತಿಗೆ ಭಾರತ ನೀಡಿದ ಶ್ರೇಷ್ಠ ಕೊಡುಗೆಗಳಲ್ಲಿ ಒಂದಾಗಿದೆ ಎಂದು ಭಾರತದಲ್ಲಿರುವ ನಾರ್ವೇಜಿಯನ್ ರಾಯಭಾರಿ ಮೇ-ಎಲಿನ್ ಸ್ಟೆನರ್ ಹೇಳಿದ್ದಾರೆ.

1 / 6
ಜೂನ್ 21 ರಂದು ಜಗತ್ತಿನಾದ್ಯಂತ ವಿಶ್ವ ಯೋಗ ದಿನವನ್ನು ಆಚರಣೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರು ಈ ಬಗ್ಗೆ ಎಕ್ಸ್​​ ಒಂದು ಪೋಸ್ಟನ್ನು ಹಾಕಿದ್ದರು. ಇದಕ್ಕೆ ಮೇ-ಎಲಿನ್ ಸ್ಟೆನರ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮೋದಿ ಅವರು ಕೂಡ ಒಂದು ವಿಡಿಯೋ ಫೋಟೋವನ್ನು ಹಂಚಿಕೊಂಡಿದ್ದಾರೆ.

ಜೂನ್ 21 ರಂದು ಜಗತ್ತಿನಾದ್ಯಂತ ವಿಶ್ವ ಯೋಗ ದಿನವನ್ನು ಆಚರಣೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರು ಈ ಬಗ್ಗೆ ಎಕ್ಸ್​​ ಒಂದು ಪೋಸ್ಟನ್ನು ಹಾಕಿದ್ದರು. ಇದಕ್ಕೆ ಮೇ-ಎಲಿನ್ ಸ್ಟೆನರ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮೋದಿ ಅವರು ಕೂಡ ಒಂದು ವಿಡಿಯೋ ಫೋಟೋವನ್ನು ಹಂಚಿಕೊಂಡಿದ್ದಾರೆ.

2 / 6
ಯೋಗವು ಸಾಂಸ್ಕೃತಿಕ ಮತ್ತು ಭೌಗೋಳಿಕ ಗಡಿಗಳನ್ನು ಮೀರಿದೆ ಮತ್ತು ಪ್ರಪಂಚದಾದ್ಯಂತ ಜನರನ್ನು ಒಗ್ಗೂಡಿಸಿದೆ ಎಂದು ಪ್ರಧಾನಿ ಮೋದಿ ಅವರು ಎಕ್ಸ್​​​ನಲ್ಲಿ ಬರೆದುಕೊಂಡಿದ್ದಾರೆ.

ಯೋಗವು ಸಾಂಸ್ಕೃತಿಕ ಮತ್ತು ಭೌಗೋಳಿಕ ಗಡಿಗಳನ್ನು ಮೀರಿದೆ ಮತ್ತು ಪ್ರಪಂಚದಾದ್ಯಂತ ಜನರನ್ನು ಒಗ್ಗೂಡಿಸಿದೆ ಎಂದು ಪ್ರಧಾನಿ ಮೋದಿ ಅವರು ಎಕ್ಸ್​​​ನಲ್ಲಿ ಬರೆದುಕೊಂಡಿದ್ದಾರೆ.

3 / 6
ಜೂನ್​​​ 21ರಂದು ವಿಶ್ವ ಯೋಗ ದಿನವನ್ನು ವಿಶ್ವದಲ್ಲೇ ಆಚರಣೆ ಮಾಡಲಾಗುತ್ತದೆ. ಇದು ಭಾರತಕ್ಕೆ ನೀಡಿದ ಒಂದು ಉತ್ತಮ ಕೊಡುಗೆಯಾಗಿದೆ. ಏಕತೆ ಮತ್ತು ಸಾಮರಸ್ಯವನ್ನು ಆಚರಿಸುವ ಸಮಯರಹಿತ ಅಭ್ಯಾಸವಾಗಿದೆ.

ಜೂನ್​​​ 21ರಂದು ವಿಶ್ವ ಯೋಗ ದಿನವನ್ನು ವಿಶ್ವದಲ್ಲೇ ಆಚರಣೆ ಮಾಡಲಾಗುತ್ತದೆ. ಇದು ಭಾರತಕ್ಕೆ ನೀಡಿದ ಒಂದು ಉತ್ತಮ ಕೊಡುಗೆಯಾಗಿದೆ. ಏಕತೆ ಮತ್ತು ಸಾಮರಸ್ಯವನ್ನು ಆಚರಿಸುವ ಸಮಯರಹಿತ ಅಭ್ಯಾಸವಾಗಿದೆ.

4 / 6
ಪ್ರಧಾನಿ ಮೋದಿ ಅವರ ಟ್ವೀಟ್​​​ಗೆ ಪ್ರತಿಕ್ರಿಯಿಸಿದ ಮೇ-ಎಲಿನ್ ಸ್ಟೆನರ್, "ನೀವು ಹೇಳಿದನ್ನು ನಾವು ಒಪ್ಪಿಕೊಳ್ಳುತ್ತೇವೆ. ಯೋಗ ಭಾರತ ನೀಡಿದ ಶ್ರೇಷ್ಠ ಕೊಡುಗೆಯಾಗಿದೆ. ಯೋಗವನ್ನು ನಾನು ಕರಗತ ಮಾಡಿಕೊಂಡಿದ್ದೇನೆ. ನಾವು ಯೋಗದ ಮೂಲ ಒಂದು ದೊಡ್ಡ ಸಾಧನೆಯನ್ನು ಮಾಡಿದ್ದೇವೆ. ವಿಶ್ವ ಯೋಗ ದಿನದಂದು ಎಲ್ಲರೂ ಕೂಡ ಯೋಗ ಮಾಡೋಣ" ಎಂದು ಕರೆ ನೀಡಿದ್ದಾರೆ. ಇದರ ಜತೆಗೆ ಮೇ-ಎಲಿನ್ ಸ್ಟೆನರ್ ಯೋಗ ಆಭ್ಯಾಸದ ಫೋಟೋಗಳನ್ನು ಕೂಡ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿ ಅವರ ಟ್ವೀಟ್​​​ಗೆ ಪ್ರತಿಕ್ರಿಯಿಸಿದ ಮೇ-ಎಲಿನ್ ಸ್ಟೆನರ್, "ನೀವು ಹೇಳಿದನ್ನು ನಾವು ಒಪ್ಪಿಕೊಳ್ಳುತ್ತೇವೆ. ಯೋಗ ಭಾರತ ನೀಡಿದ ಶ್ರೇಷ್ಠ ಕೊಡುಗೆಯಾಗಿದೆ. ಯೋಗವನ್ನು ನಾನು ಕರಗತ ಮಾಡಿಕೊಂಡಿದ್ದೇನೆ. ನಾವು ಯೋಗದ ಮೂಲ ಒಂದು ದೊಡ್ಡ ಸಾಧನೆಯನ್ನು ಮಾಡಿದ್ದೇವೆ. ವಿಶ್ವ ಯೋಗ ದಿನದಂದು ಎಲ್ಲರೂ ಕೂಡ ಯೋಗ ಮಾಡೋಣ" ಎಂದು ಕರೆ ನೀಡಿದ್ದಾರೆ. ಇದರ ಜತೆಗೆ ಮೇ-ಎಲಿನ್ ಸ್ಟೆನರ್ ಯೋಗ ಆಭ್ಯಾಸದ ಫೋಟೋಗಳನ್ನು ಕೂಡ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ.

5 / 6
ಮೋದಿ ಅವರು ಹಂಚಿಕೊಂಡ ಪೋಸ್ಟ್​​ ಹೀಗಿತ್ತು, " ಯೋಗವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿಸುವ ಬದ್ಧತೆಯನ್ನಾಗಿ ಮಾಡಿಕೊಳ್ಳಬೇಕು. ಇನ್ನು ಹತ್ತು ದಿನ ಮಾತ್ರ ಬಾಕಿದೆ. ಏಕತೆ ಮತ್ತು ಸಾಮರಸ್ಯವನ್ನು ಆಚರಿಸುವ ಸಮಯರಹಿತ ಅಭ್ಯಾಸವನ್ನು ನಾವು ಮಾಡಬೇಕಿದೆ. ಯೋಗವು ಸಾಂಸ್ಕೃತಿಕ ಮತ್ತು ಭೌಗೋಳಿಕ ಗಡಿಗಳನ್ನು ಮೀರಿದೆ, ಸಮಗ್ರ ಯೋಗಕ್ಷೇಮದ ಅನ್ವೇಷಣೆಯಲ್ಲಿ ಜಗತ್ತಿನಾದ್ಯಂತ ಲಕ್ಷಾಂತರ ಜನರನ್ನು ಒಂದುಗೂಡಿಸಿದೆ" ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.

ಮೋದಿ ಅವರು ಹಂಚಿಕೊಂಡ ಪೋಸ್ಟ್​​ ಹೀಗಿತ್ತು, " ಯೋಗವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿಸುವ ಬದ್ಧತೆಯನ್ನಾಗಿ ಮಾಡಿಕೊಳ್ಳಬೇಕು. ಇನ್ನು ಹತ್ತು ದಿನ ಮಾತ್ರ ಬಾಕಿದೆ. ಏಕತೆ ಮತ್ತು ಸಾಮರಸ್ಯವನ್ನು ಆಚರಿಸುವ ಸಮಯರಹಿತ ಅಭ್ಯಾಸವನ್ನು ನಾವು ಮಾಡಬೇಕಿದೆ. ಯೋಗವು ಸಾಂಸ್ಕೃತಿಕ ಮತ್ತು ಭೌಗೋಳಿಕ ಗಡಿಗಳನ್ನು ಮೀರಿದೆ, ಸಮಗ್ರ ಯೋಗಕ್ಷೇಮದ ಅನ್ವೇಷಣೆಯಲ್ಲಿ ಜಗತ್ತಿನಾದ್ಯಂತ ಲಕ್ಷಾಂತರ ಜನರನ್ನು ಒಂದುಗೂಡಿಸಿದೆ" ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.

6 / 6
Follow us
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ