AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2022: ರಾಧಿಕಾ ನಾರಾಯಣ್​ ಫಿಟ್ನೆಸ್​ ರಹಸ್ಯವೇ ಯೋಗಾಸನ; ಇಲ್ಲಿವೆ ಫೋಟೋಗಳು

Yoga Day: ನಟಿ ರಾಧಿಕಾ ನಾರಾಯಣ್​ ಅವರು ಯೋಗದಲ್ಲಿ ಪರಿಣತಿ ಹೊಂದಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಅವರ ಕೆಲವು ಫೋಟೋಗಳು ಇಲ್ಲಿವೆ..

TV9 Web
| Edited By: |

Updated on: Jun 21, 2022 | 7:30 AM

Share
ಇಂದು (ಜೂನ್ 21) ‘ಅಂತಾರಾಷ್ಟ್ರೀಯ ಯೋಗ ದಿನ’ ಆಚರಿಸಲಾಗುತ್ತಿದೆ. ವಿಶ್ವಾದ್ಯಂತ ಯೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯ ಆಗುತ್ತಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೆ ಯೋಗದಲ್ಲಿ ಆಸಕ್ತಿ ಇದೆ. ಆ ಪೈಕಿ ರಾಧಿಕಾ ನಾರಾಯಣ್​ ಕೂಡ ಪ್ರಮುಖರು.

International Yoga Day 2022: Sandalwood actress Radhika Narayan Yoga photos

1 / 5
ಖ್ಯಾತ ನಟಿ ರಾಧಿಕಾ ನಾರಾಯಣ್​ ಅವರು ಯೋಗದಲ್ಲಿ ಪರಿಣಿತ ಹೊಂದಿದ್ದಾರೆ. ಅನೇಕ ವರ್ಷಗಳಿಂದ ಅವರು ಯೋಗಾಭ್ಯಾಸ ಮಾಡುತ್ತಾ ಬಂದಿದ್ದಾರೆ. ಫಿಟ್ನೆಸ್​ ಕಾಪಾಡಿಕೊಳ್ಳಲು ಅವರಿಗೆ ಇದು ಸಹಕಾರಿ ಆಗಿದೆ.

International Yoga Day 2022: Sandalwood actress Radhika Narayan Yoga photos

2 / 5
ಯೋಗದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರುವ ರಾಧಿಕಾ ನಾರಾಯಣ್​ ಅವರು ಇತರರಿಗೂ ಹೇಳಿಕೊಟ್ಟಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಯ ಮೂಲಕ ಅನೇಕ ಆಸನಗಳ ಬಗ್ಗೆ ಅವರು ಮಾಹಿತಿ ಹಂಚಿಕೊಳ್ಳುತ್ತಾರೆ. ಇದರಿಂದ ಅನೇಕರಿಗೆ ಸಹಾಯ ಆಗಿದೆ.

ಯೋಗದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರುವ ರಾಧಿಕಾ ನಾರಾಯಣ್​ ಅವರು ಇತರರಿಗೂ ಹೇಳಿಕೊಟ್ಟಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಯ ಮೂಲಕ ಅನೇಕ ಆಸನಗಳ ಬಗ್ಗೆ ಅವರು ಮಾಹಿತಿ ಹಂಚಿಕೊಳ್ಳುತ್ತಾರೆ. ಇದರಿಂದ ಅನೇಕರಿಗೆ ಸಹಾಯ ಆಗಿದೆ.

3 / 5
ಯೋಗದ ವಿಚಾರದಲ್ಲಿ ಅಭಿಮಾನಿಗಳಿಗೆ ರಾಧಿಕಾ ನಾರಾಯಣ್​ ಮಾದರಿ ಆಗಿದ್ದಾರೆ. ಸಿನಿಮಾ ಕೆಲಸಗಳ ನಡುವೆ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಯೋಗಾಭ್ಯಾಸವನ್ನು ತಪ್ಪಿಸುವುದಿಲ್ಲ. ಈ ಶಿಸ್ತನ್ನು ಅವರು ಪಾಲಿಸಿಕೊಂಡು ಬಂದಿದ್ದಾರೆ.

ಯೋಗದ ವಿಚಾರದಲ್ಲಿ ಅಭಿಮಾನಿಗಳಿಗೆ ರಾಧಿಕಾ ನಾರಾಯಣ್​ ಮಾದರಿ ಆಗಿದ್ದಾರೆ. ಸಿನಿಮಾ ಕೆಲಸಗಳ ನಡುವೆ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಯೋಗಾಭ್ಯಾಸವನ್ನು ತಪ್ಪಿಸುವುದಿಲ್ಲ. ಈ ಶಿಸ್ತನ್ನು ಅವರು ಪಾಲಿಸಿಕೊಂಡು ಬಂದಿದ್ದಾರೆ.

4 / 5
ಯೋಗಾಭ್ಯಾಸದಿಂದ ದೇಹದ ಆರೋಗ್ಯ ವೃದ್ಧಿಸುತ್ತದೆ. ಅಷ್ಟೇ ಅಲ್ಲ, ಮನಸ್ಸಿಗೆ ಹಿತ ಎನಿಸುತ್ತದೆ. ಹೀಗೆ ಯೋಗದ ಉಪಯೋಗ ಹಲವು. ಆ ಬಗ್ಗೆ ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಅರಿವು ಮೂಡಿಸಲಾಗುತ್ತಿದೆ.

ಯೋಗಾಭ್ಯಾಸದಿಂದ ದೇಹದ ಆರೋಗ್ಯ ವೃದ್ಧಿಸುತ್ತದೆ. ಅಷ್ಟೇ ಅಲ್ಲ, ಮನಸ್ಸಿಗೆ ಹಿತ ಎನಿಸುತ್ತದೆ. ಹೀಗೆ ಯೋಗದ ಉಪಯೋಗ ಹಲವು. ಆ ಬಗ್ಗೆ ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಅರಿವು ಮೂಡಿಸಲಾಗುತ್ತಿದೆ.

5 / 5
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು