International Yoga Day 2022: ರಾಧಿಕಾ ನಾರಾಯಣ್​ ಫಿಟ್ನೆಸ್​ ರಹಸ್ಯವೇ ಯೋಗಾಸನ; ಇಲ್ಲಿವೆ ಫೋಟೋಗಳು

Yoga Day: ನಟಿ ರಾಧಿಕಾ ನಾರಾಯಣ್​ ಅವರು ಯೋಗದಲ್ಲಿ ಪರಿಣತಿ ಹೊಂದಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಅವರ ಕೆಲವು ಫೋಟೋಗಳು ಇಲ್ಲಿವೆ..

| Updated By: ರಾಜೇಶ್ ದುಗ್ಗುಮನೆ

Updated on: Jun 21, 2022 | 7:30 AM

ಇಂದು (ಜೂನ್ 21) ‘ಅಂತಾರಾಷ್ಟ್ರೀಯ ಯೋಗ ದಿನ’ ಆಚರಿಸಲಾಗುತ್ತಿದೆ. ವಿಶ್ವಾದ್ಯಂತ ಯೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯ ಆಗುತ್ತಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೆ ಯೋಗದಲ್ಲಿ ಆಸಕ್ತಿ ಇದೆ. ಆ ಪೈಕಿ ರಾಧಿಕಾ ನಾರಾಯಣ್​ ಕೂಡ ಪ್ರಮುಖರು.

International Yoga Day 2022: Sandalwood actress Radhika Narayan Yoga photos

1 / 5
ಖ್ಯಾತ ನಟಿ ರಾಧಿಕಾ ನಾರಾಯಣ್​ ಅವರು ಯೋಗದಲ್ಲಿ ಪರಿಣಿತ ಹೊಂದಿದ್ದಾರೆ. ಅನೇಕ ವರ್ಷಗಳಿಂದ ಅವರು ಯೋಗಾಭ್ಯಾಸ ಮಾಡುತ್ತಾ ಬಂದಿದ್ದಾರೆ. ಫಿಟ್ನೆಸ್​ ಕಾಪಾಡಿಕೊಳ್ಳಲು ಅವರಿಗೆ ಇದು ಸಹಕಾರಿ ಆಗಿದೆ.

International Yoga Day 2022: Sandalwood actress Radhika Narayan Yoga photos

2 / 5
ಯೋಗದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರುವ ರಾಧಿಕಾ ನಾರಾಯಣ್​ ಅವರು ಇತರರಿಗೂ ಹೇಳಿಕೊಟ್ಟಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಯ ಮೂಲಕ ಅನೇಕ ಆಸನಗಳ ಬಗ್ಗೆ ಅವರು ಮಾಹಿತಿ ಹಂಚಿಕೊಳ್ಳುತ್ತಾರೆ. ಇದರಿಂದ ಅನೇಕರಿಗೆ ಸಹಾಯ ಆಗಿದೆ.

ಯೋಗದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರುವ ರಾಧಿಕಾ ನಾರಾಯಣ್​ ಅವರು ಇತರರಿಗೂ ಹೇಳಿಕೊಟ್ಟಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಯ ಮೂಲಕ ಅನೇಕ ಆಸನಗಳ ಬಗ್ಗೆ ಅವರು ಮಾಹಿತಿ ಹಂಚಿಕೊಳ್ಳುತ್ತಾರೆ. ಇದರಿಂದ ಅನೇಕರಿಗೆ ಸಹಾಯ ಆಗಿದೆ.

3 / 5
ಯೋಗದ ವಿಚಾರದಲ್ಲಿ ಅಭಿಮಾನಿಗಳಿಗೆ ರಾಧಿಕಾ ನಾರಾಯಣ್​ ಮಾದರಿ ಆಗಿದ್ದಾರೆ. ಸಿನಿಮಾ ಕೆಲಸಗಳ ನಡುವೆ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಯೋಗಾಭ್ಯಾಸವನ್ನು ತಪ್ಪಿಸುವುದಿಲ್ಲ. ಈ ಶಿಸ್ತನ್ನು ಅವರು ಪಾಲಿಸಿಕೊಂಡು ಬಂದಿದ್ದಾರೆ.

ಯೋಗದ ವಿಚಾರದಲ್ಲಿ ಅಭಿಮಾನಿಗಳಿಗೆ ರಾಧಿಕಾ ನಾರಾಯಣ್​ ಮಾದರಿ ಆಗಿದ್ದಾರೆ. ಸಿನಿಮಾ ಕೆಲಸಗಳ ನಡುವೆ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಯೋಗಾಭ್ಯಾಸವನ್ನು ತಪ್ಪಿಸುವುದಿಲ್ಲ. ಈ ಶಿಸ್ತನ್ನು ಅವರು ಪಾಲಿಸಿಕೊಂಡು ಬಂದಿದ್ದಾರೆ.

4 / 5
ಯೋಗಾಭ್ಯಾಸದಿಂದ ದೇಹದ ಆರೋಗ್ಯ ವೃದ್ಧಿಸುತ್ತದೆ. ಅಷ್ಟೇ ಅಲ್ಲ, ಮನಸ್ಸಿಗೆ ಹಿತ ಎನಿಸುತ್ತದೆ. ಹೀಗೆ ಯೋಗದ ಉಪಯೋಗ ಹಲವು. ಆ ಬಗ್ಗೆ ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಅರಿವು ಮೂಡಿಸಲಾಗುತ್ತಿದೆ.

ಯೋಗಾಭ್ಯಾಸದಿಂದ ದೇಹದ ಆರೋಗ್ಯ ವೃದ್ಧಿಸುತ್ತದೆ. ಅಷ್ಟೇ ಅಲ್ಲ, ಮನಸ್ಸಿಗೆ ಹಿತ ಎನಿಸುತ್ತದೆ. ಹೀಗೆ ಯೋಗದ ಉಪಯೋಗ ಹಲವು. ಆ ಬಗ್ಗೆ ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಅರಿವು ಮೂಡಿಸಲಾಗುತ್ತಿದೆ.

5 / 5
Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್