AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಜಿ ಯೋಗಾಸನ ಯೋಗ ಪಟುಗಳೇ ಹುಬ್ಬೇರಿಸಬೇಕು, ಯೋಗದಿಂದ ರೋಗ ದೂರ ಮಾಡಿಕೊಂಡ 72ರ ವೃದ್ಧೆ

ಬದಲಾದ ಜೀವನ ಶೈಲಿಯಿಂದ ಜನರಲ್ಲಿ ಆರೋಗ್ಯದ ಸಮಸ್ಯೆಗಳು ಸಾಮಾನ್ಯವಾಗಿದೆ. ಹೀಗಾಗಿ ಆರೋಗ್ಯವನ್ನು ಉತ್ತಮವಾಗಿಸಲು ಯೋಗ ಅತಿ ಮುಖ್ಯ. ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್‌ 21 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತೆ(International Yoga Day 2023). ಈ ಯೋಗ ಆರೋಗ್ಯ ಎಷ್ಟು ಸಹಾಯಕ ಅಂದ್ರೆ, ಈ ಅಜ್ಜಿ ಯೋಗದಿಂದಲೇ ತನ್ನ ರೋಗವನ್ನು ದೂರ ಮಾಡಿಕೊಂಡಿದ್ದಾರೆ. ಈ ಅಜ್ಜಿ ಯೋಗ ಮಾಡೋದು ನೋಡಿದ್ರೆ ಯೋಗ ಪಟುಗಳೇ ಹುಬ್ಬೇರಿಸಬೇಕು.

ರಮೇಶ್ ಬಿ. ಜವಳಗೇರಾ
|

Updated on: Jun 21, 2023 | 10:27 AM

Share
ಈ ಅಜ್ಜಿ ಯೋಗ ಮಾಡೋದು ನೋಡಿದ್ರೆ ಯೋಗ ಪಟುಗಳೇ ಹುಬ್ಬೇರಿಸಬೇಕು

ಈ ಅಜ್ಜಿ ಯೋಗ ಮಾಡೋದು ನೋಡಿದ್ರೆ ಯೋಗ ಪಟುಗಳೇ ಹುಬ್ಬೇರಿಸಬೇಕು

1 / 10
ಯೋಗದಿಂದಲೇ ತನ್ನ ರೋಗ ದೂರ ಮಾಡಿಕೊಂಡಿದ್ದಾಳೆ ಈ ಅಜ್ಜಿ.

ಯೋಗದಿಂದಲೇ ತನ್ನ ರೋಗ ದೂರ ಮಾಡಿಕೊಂಡಿದ್ದಾಳೆ ಈ ಅಜ್ಜಿ.

2 / 10
72 ರ ಇಳಿ ವಯಸ್ಸಿನಲ್ಲಿ ನಿತ್ಯ ತಪ್ಪದೇ ಯೋಗ ಮಾಡುವ ಅಜ್ಜಿ...

72 ರ ಇಳಿ ವಯಸ್ಸಿನಲ್ಲಿ ನಿತ್ಯ ತಪ್ಪದೇ ಯೋಗ ಮಾಡುವ ಅಜ್ಜಿ...

3 / 10
ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ದ್ರಾಕ್ಷಾಯಿಣಿ ವಡಗೇರಿ 72 ರ ಇಳಿ ವಯಸ್ಸಿನಲ್ಲಿ ನಿತ್ಯ ತಪ್ಪದೇ ಯೋಗ ಮಾಡುತ್ತಾರೆ,

ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ದ್ರಾಕ್ಷಾಯಿಣಿ ವಡಗೇರಿ 72 ರ ಇಳಿ ವಯಸ್ಸಿನಲ್ಲಿ ನಿತ್ಯ ತಪ್ಪದೇ ಯೋಗ ಮಾಡುತ್ತಾರೆ,

4 / 10
ನಿತ್ಯ ಬೆಳಗ್ಗೆ 5.30 ಕ್ಕೆ ವಾಕಿಂಗ್ ಹೋಗುವ ಅಜ್ಜಿ ಬಳಿಕ  ರಸ್ತೆ ಬದಿಯಲ್ಲೇ ಯೋಗಾಭ್ಯಾಸ ಮಾಡುತ್ತಾರೆ.

ನಿತ್ಯ ಬೆಳಗ್ಗೆ 5.30 ಕ್ಕೆ ವಾಕಿಂಗ್ ಹೋಗುವ ಅಜ್ಜಿ ಬಳಿಕ ರಸ್ತೆ ಬದಿಯಲ್ಲೇ ಯೋಗಾಭ್ಯಾಸ ಮಾಡುತ್ತಾರೆ.

5 / 10
ಆರ್ಥಿಕವಾಗಿ ಬಡವರಾಗಿರುವ ಈ ಮಹಿಳೆ ಆಸ್ಪತ್ರೆಗೆ ಖರ್ಚು ಮಾಡು ಶಕ್ತಿ ಇಲ್ಲದೇ ನಿತ್ಯ ವಾಕಿಂಗ್ ಯೋಗ ಮಾಡುವ ಮೂಲಕ ರೋಗ ದೂರ ಮಾಡಿಕೊಂಡಿದ್ದಾರೆ.

ಆರ್ಥಿಕವಾಗಿ ಬಡವರಾಗಿರುವ ಈ ಮಹಿಳೆ ಆಸ್ಪತ್ರೆಗೆ ಖರ್ಚು ಮಾಡು ಶಕ್ತಿ ಇಲ್ಲದೇ ನಿತ್ಯ ವಾಕಿಂಗ್ ಯೋಗ ಮಾಡುವ ಮೂಲಕ ರೋಗ ದೂರ ಮಾಡಿಕೊಂಡಿದ್ದಾರೆ.

6 / 10
ಯಾರ ಟ್ರೈನಿಂಗ್ ಇಲ್ಲದೇ ಸ್ವಯಂ ಆಗಿ ಯೋಗದ ವಿವಿಧ ಆಸನಗಳನ್ನು ಮಾಡುವ ಅಜ್ಜಿ ಪ್ರತಿ ದಿನ ಏನೇ ತಪ್ಪಿದರೂ ಯೋಗ ಮಾಡುವುದು ತಪ್ಪಿಸಲ್ಲ ಅಂತಾರೆ.

ಯಾರ ಟ್ರೈನಿಂಗ್ ಇಲ್ಲದೇ ಸ್ವಯಂ ಆಗಿ ಯೋಗದ ವಿವಿಧ ಆಸನಗಳನ್ನು ಮಾಡುವ ಅಜ್ಜಿ ಪ್ರತಿ ದಿನ ಏನೇ ತಪ್ಪಿದರೂ ಯೋಗ ಮಾಡುವುದು ತಪ್ಪಿಸಲ್ಲ ಅಂತಾರೆ.

7 / 10
ಪ್ರತಿ ದಿನ ಏನೇ ತಪ್ಪಿದರೂ ಯೋಗ ಮಾಡುವುದು ತಪ್ಪಿಸಲ್ಲ, ಇದರಿಂದ ಆರೋಗ್ಯ ಸಂಪೂರ್ಣ ಸುಧಾರಣೆ ಆಗಿದೆ ಎನ್ನುವುದು ಅಜ್ಜಿಯ ಮಾತು.

ಪ್ರತಿ ದಿನ ಏನೇ ತಪ್ಪಿದರೂ ಯೋಗ ಮಾಡುವುದು ತಪ್ಪಿಸಲ್ಲ, ಇದರಿಂದ ಆರೋಗ್ಯ ಸಂಪೂರ್ಣ ಸುಧಾರಣೆ ಆಗಿದೆ ಎನ್ನುವುದು ಅಜ್ಜಿಯ ಮಾತು.

8 / 10
ನಿತ್ಯ ಒಂದು ಗಂಟೆ ಯೋಗ ಮಾಡುವ ಅಜ್ಜಿ, 72ನೇ ವಯಸ್ಸಿನಲ್ಲಿ ಅಜ್ಜಿ ಮಾಡುವ ಯೋಗದ ಆಸನಗಳು ಅಚ್ಚರಿ ಮೂಡಿಸುತ್ತೆ.

ನಿತ್ಯ ಒಂದು ಗಂಟೆ ಯೋಗ ಮಾಡುವ ಅಜ್ಜಿ, 72ನೇ ವಯಸ್ಸಿನಲ್ಲಿ ಅಜ್ಜಿ ಮಾಡುವ ಯೋಗದ ಆಸನಗಳು ಅಚ್ಚರಿ ಮೂಡಿಸುತ್ತೆ.

9 / 10
ಬೆಳಗ್ಗೆ ವಾಕಿಂಗ್, ಯೋಗಾಭ್ಯಾಸದ ಬಳಿಕ ರಸ್ತೆ ಬದಿಯಲ್ಲಿ ಸಿಗುವ ಕಟ್ಟಿಗೆ  ಆಯ್ದುಕೊಂಡು (ಅಡುಗೆ ಮಾಡಲು) ಹೋಗುವುದು ಅಭ್ಯಾಸವಾಗಿದೆ. ಅಲ್ಲದೇ ಯೋಗದಿಂದ ರೋಗ ದೂರ ಮಾಡಿಕೊಂಡ ವೃದ್ದೆ ಎಲ್ಲರಿಗೂ ಮಾದರಿಯಾಗಿದ್ದಾರೆ.

ಬೆಳಗ್ಗೆ ವಾಕಿಂಗ್, ಯೋಗಾಭ್ಯಾಸದ ಬಳಿಕ ರಸ್ತೆ ಬದಿಯಲ್ಲಿ ಸಿಗುವ ಕಟ್ಟಿಗೆ ಆಯ್ದುಕೊಂಡು (ಅಡುಗೆ ಮಾಡಲು) ಹೋಗುವುದು ಅಭ್ಯಾಸವಾಗಿದೆ. ಅಲ್ಲದೇ ಯೋಗದಿಂದ ರೋಗ ದೂರ ಮಾಡಿಕೊಂಡ ವೃದ್ದೆ ಎಲ್ಲರಿಗೂ ಮಾದರಿಯಾಗಿದ್ದಾರೆ.

10 / 10
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ