AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2024: ಯೋಗ ದಿನದಂದು ಶ್ರೀನಗರದ ಮಹಿಳೆಯರ ಜತೆ ಸೆಲ್ಫಿ ಕ್ಲಿಕ್ಕಿಸಿದ ಪ್ರಧಾನಿ ಮೋದಿ

ಅಂತರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಆಚರಣೆ ಮಾಡಿದ್ದಾರೆ. ಈ ಸಮಯದಲ್ಲಿ ಅಲ್ಲಿನ ಜನರ ಜತೆಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on: Jun 21, 2024 | 12:21 PM

Share
ಆದರೆ ಮಳೆಯಿಂದ ನಿರಂತರ ಮಳೆಯಿಂದಾಗಿ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. ಯೋಗದ ನಂತರ ಸ್ಥಳೀಯ ಮಹಿಳೆಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ಹಾಗೂ ಅವರ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿದ್ದಾರೆ.

ಆದರೆ ಮಳೆಯಿಂದ ನಿರಂತರ ಮಳೆಯಿಂದಾಗಿ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. ಯೋಗದ ನಂತರ ಸ್ಥಳೀಯ ಮಹಿಳೆಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ಹಾಗೂ ಅವರ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿದ್ದಾರೆ.

1 / 7
ಆದರೆ ಮಳೆಯಿಂದ ನಿರಂತರ ಮಳೆಯಿಂದಾಗಿ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. ಯೋಗದ ನಂತರ ಸ್ಥಳೀಯ ಮಹಿಳೆಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ಹಾಗೂ ಅವರ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿದ್ದಾರೆ.

ಆದರೆ ಮಳೆಯಿಂದ ನಿರಂತರ ಮಳೆಯಿಂದಾಗಿ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. ಯೋಗದ ನಂತರ ಸ್ಥಳೀಯ ಮಹಿಳೆಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ಹಾಗೂ ಅವರ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿದ್ದಾರೆ.

2 / 7
ಯೋಗ ಪ್ರದರ್ಶನ ನಂತರ ಮೋದಿ ಅವರು ಸಭೆಯನ್ನುದ್ದೇಶಿ ಮಾತನಾಡಿದ್ದಾರೆ. ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವು ಕೂಡ ಆಗಿದೆ, ಇಂದು ಮಾಹಿತಿ ಸಂಪನ್ಮೂಲಗಳ ಪ್ರವಾಹವೇ ಇದೆ ಅಂತಹ ಪರಿಸ್ಥಿತಿಯಲ್ಲಿ ಒಂದು ವಿಷಯದ ಮೇಲೆ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ, ಇದರ ಪರಿಹಾರವು ಯೋಗದಲ್ಲಿದೆ ಎಂದು ಹೇಳಿದರು.

ಯೋಗ ಪ್ರದರ್ಶನ ನಂತರ ಮೋದಿ ಅವರು ಸಭೆಯನ್ನುದ್ದೇಶಿ ಮಾತನಾಡಿದ್ದಾರೆ. ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವು ಕೂಡ ಆಗಿದೆ, ಇಂದು ಮಾಹಿತಿ ಸಂಪನ್ಮೂಲಗಳ ಪ್ರವಾಹವೇ ಇದೆ ಅಂತಹ ಪರಿಸ್ಥಿತಿಯಲ್ಲಿ ಒಂದು ವಿಷಯದ ಮೇಲೆ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ, ಇದರ ಪರಿಹಾರವು ಯೋಗದಲ್ಲಿದೆ ಎಂದು ಹೇಳಿದರು.

3 / 7
ಕಳೆದ ವರ್ಷ 130ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ಅಮೆರಿಕದ ಪ್ರಧಾನ ಕಚೇರಿಯಲ್ಲಿ ಯೋಗ ದಿನಾಚರಣೆ ಮುನ್ನಡೆಸಲು ನನಗೆ ಅವಕಾಶ ಸಿಕ್ಕಿತು. ಯೋಗಾಸನದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ, ಯೋಗ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಯೋಗಾಭ್ಯಾಸದಿಂದ ಅನೇಕ ರೋಗಗಳಿಗೆ ಮುಕ್ತಿ ಸಿಗಲಿದೆ, ರೋಗಗಳು ಗುಣಮುಖವಾಗುವ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದು ಹೇಳಿದರು.

ಕಳೆದ ವರ್ಷ 130ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ಅಮೆರಿಕದ ಪ್ರಧಾನ ಕಚೇರಿಯಲ್ಲಿ ಯೋಗ ದಿನಾಚರಣೆ ಮುನ್ನಡೆಸಲು ನನಗೆ ಅವಕಾಶ ಸಿಕ್ಕಿತು. ಯೋಗಾಸನದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ, ಯೋಗ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಯೋಗಾಭ್ಯಾಸದಿಂದ ಅನೇಕ ರೋಗಗಳಿಗೆ ಮುಕ್ತಿ ಸಿಗಲಿದೆ, ರೋಗಗಳು ಗುಣಮುಖವಾಗುವ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದು ಹೇಳಿದರು.

4 / 7
ಆರೋಗ್ಯ ರಕ್ಷಣೆ, ಸಮಾಜ ಸ್ವಾಸ್ಥ್ಯ ಕಾಪಾಡಲು ಯೋಗ ಅತ್ಯಗತ್ಯ,ಯೋಗ ದಿನನಿತ್ಯದ ಜೀವನಕ್ಕೆ ಸಹಾಯಕವಾಗಲಿದೆ ಎಂದರು. ಪ್ರಪಂಚದ ಎಲ್ಲಾ ಹಿರಿಯ ನಾಯಕರು ಅವಕಾಶ ಸಿಕ್ಕಾಗಲೆಲ್ಲಾ ನನ್ನೊಂದಿಗೆ ಯೋಗದ ಬಗ್ಗೆ ಚರ್ಚಿಸುತ್ತಾರೆ. ಇದು ಪ್ರಪಂಚದ ಜನರ ದೈನಂದಿನ ಜೀವನದ ಭಾಗವಾಗುತ್ತಿದೆ.

ಆರೋಗ್ಯ ರಕ್ಷಣೆ, ಸಮಾಜ ಸ್ವಾಸ್ಥ್ಯ ಕಾಪಾಡಲು ಯೋಗ ಅತ್ಯಗತ್ಯ,ಯೋಗ ದಿನನಿತ್ಯದ ಜೀವನಕ್ಕೆ ಸಹಾಯಕವಾಗಲಿದೆ ಎಂದರು. ಪ್ರಪಂಚದ ಎಲ್ಲಾ ಹಿರಿಯ ನಾಯಕರು ಅವಕಾಶ ಸಿಕ್ಕಾಗಲೆಲ್ಲಾ ನನ್ನೊಂದಿಗೆ ಯೋಗದ ಬಗ್ಗೆ ಚರ್ಚಿಸುತ್ತಾರೆ. ಇದು ಪ್ರಪಂಚದ ಜನರ ದೈನಂದಿನ ಜೀವನದ ಭಾಗವಾಗುತ್ತಿದೆ.

5 / 7
ಭಾರತದಲ್ಲಿ ಋಷಿಕೇಶ, ಕಾಶಿಯಿಂದ ಕೇರಳದವರೆಗೆ ಯೋಗ ಪ್ರವಾಸೋದ್ಯಮದ ಕ್ರೇಜ್ ಇದೆ. ಭಾರತದಲ್ಲಿ ಅಧಿಕೃತ ಯೋಗ ತರಬೇತಿ ಲಭ್ಯವಿದೆ. ಜನರು ತಮ್ಮ ಫಿಟ್‌ನೆಸ್‌ಗಾಗಿ ವೈಯಕ್ತಿಕ ಯೋಗ ತರಬೇತುದಾರರನ್ನು ನೇಮಿಸಿಕೊಳ್ಳುತ್ತಿದ್ದಾರೆ.

ಭಾರತದಲ್ಲಿ ಋಷಿಕೇಶ, ಕಾಶಿಯಿಂದ ಕೇರಳದವರೆಗೆ ಯೋಗ ಪ್ರವಾಸೋದ್ಯಮದ ಕ್ರೇಜ್ ಇದೆ. ಭಾರತದಲ್ಲಿ ಅಧಿಕೃತ ಯೋಗ ತರಬೇತಿ ಲಭ್ಯವಿದೆ. ಜನರು ತಮ್ಮ ಫಿಟ್‌ನೆಸ್‌ಗಾಗಿ ವೈಯಕ್ತಿಕ ಯೋಗ ತರಬೇತುದಾರರನ್ನು ನೇಮಿಸಿಕೊಳ್ಳುತ್ತಿದ್ದಾರೆ.

6 / 7
ಬೆಳಗ್ಗೆ 6.30ಕ್ಕೆ ಯೋಗ ಕಾರ್ಯಕ್ರಮ ಆರಂಭವಾಗಬೇಕಿತ್ತು, ಆದರೆ ಮಳೆಯಿಂದಾಗಿ ಕಾರ್ಯಕ್ರಮವು ತಡವಾಗಿ ಆರಂಭವಾಯಿತು. ಪ್ರಧಾನಿ 7 ಸಾವಿರ ಜನರ ಜತೆ ಯೋಗ ಮಾಡಬೇಕಿತ್ತು ಆದರೆ ಮಳೆಯಿಂದಾಗಿ ಕೇವಲ 50 ಜನರಿದ್ದ ಸಭಾಂಗಣದಲ್ಲಿ ಯೋಗ ಮಾಡುವಂತಾಯಿತು.

ಬೆಳಗ್ಗೆ 6.30ಕ್ಕೆ ಯೋಗ ಕಾರ್ಯಕ್ರಮ ಆರಂಭವಾಗಬೇಕಿತ್ತು, ಆದರೆ ಮಳೆಯಿಂದಾಗಿ ಕಾರ್ಯಕ್ರಮವು ತಡವಾಗಿ ಆರಂಭವಾಯಿತು. ಪ್ರಧಾನಿ 7 ಸಾವಿರ ಜನರ ಜತೆ ಯೋಗ ಮಾಡಬೇಕಿತ್ತು ಆದರೆ ಮಳೆಯಿಂದಾಗಿ ಕೇವಲ 50 ಜನರಿದ್ದ ಸಭಾಂಗಣದಲ್ಲಿ ಯೋಗ ಮಾಡುವಂತಾಯಿತು.

7 / 7
Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ