AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2024: ಯೋಗ ದಿನದಂದು ಶ್ರೀನಗರದ ಮಹಿಳೆಯರ ಜತೆ ಸೆಲ್ಫಿ ಕ್ಲಿಕ್ಕಿಸಿದ ಪ್ರಧಾನಿ ಮೋದಿ

ಅಂತರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಆಚರಣೆ ಮಾಡಿದ್ದಾರೆ. ಈ ಸಮಯದಲ್ಲಿ ಅಲ್ಲಿನ ಜನರ ಜತೆಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on: Jun 21, 2024 | 12:21 PM

Share
ಆದರೆ ಮಳೆಯಿಂದ ನಿರಂತರ ಮಳೆಯಿಂದಾಗಿ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. ಯೋಗದ ನಂತರ ಸ್ಥಳೀಯ ಮಹಿಳೆಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ಹಾಗೂ ಅವರ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿದ್ದಾರೆ.

ಆದರೆ ಮಳೆಯಿಂದ ನಿರಂತರ ಮಳೆಯಿಂದಾಗಿ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. ಯೋಗದ ನಂತರ ಸ್ಥಳೀಯ ಮಹಿಳೆಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ಹಾಗೂ ಅವರ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿದ್ದಾರೆ.

1 / 7
ಆದರೆ ಮಳೆಯಿಂದ ನಿರಂತರ ಮಳೆಯಿಂದಾಗಿ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. ಯೋಗದ ನಂತರ ಸ್ಥಳೀಯ ಮಹಿಳೆಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ಹಾಗೂ ಅವರ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿದ್ದಾರೆ.

ಆದರೆ ಮಳೆಯಿಂದ ನಿರಂತರ ಮಳೆಯಿಂದಾಗಿ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. ಯೋಗದ ನಂತರ ಸ್ಥಳೀಯ ಮಹಿಳೆಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ಹಾಗೂ ಅವರ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿದ್ದಾರೆ.

2 / 7
ಯೋಗ ಪ್ರದರ್ಶನ ನಂತರ ಮೋದಿ ಅವರು ಸಭೆಯನ್ನುದ್ದೇಶಿ ಮಾತನಾಡಿದ್ದಾರೆ. ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವು ಕೂಡ ಆಗಿದೆ, ಇಂದು ಮಾಹಿತಿ ಸಂಪನ್ಮೂಲಗಳ ಪ್ರವಾಹವೇ ಇದೆ ಅಂತಹ ಪರಿಸ್ಥಿತಿಯಲ್ಲಿ ಒಂದು ವಿಷಯದ ಮೇಲೆ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ, ಇದರ ಪರಿಹಾರವು ಯೋಗದಲ್ಲಿದೆ ಎಂದು ಹೇಳಿದರು.

ಯೋಗ ಪ್ರದರ್ಶನ ನಂತರ ಮೋದಿ ಅವರು ಸಭೆಯನ್ನುದ್ದೇಶಿ ಮಾತನಾಡಿದ್ದಾರೆ. ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವು ಕೂಡ ಆಗಿದೆ, ಇಂದು ಮಾಹಿತಿ ಸಂಪನ್ಮೂಲಗಳ ಪ್ರವಾಹವೇ ಇದೆ ಅಂತಹ ಪರಿಸ್ಥಿತಿಯಲ್ಲಿ ಒಂದು ವಿಷಯದ ಮೇಲೆ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ, ಇದರ ಪರಿಹಾರವು ಯೋಗದಲ್ಲಿದೆ ಎಂದು ಹೇಳಿದರು.

3 / 7
ಕಳೆದ ವರ್ಷ 130ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ಅಮೆರಿಕದ ಪ್ರಧಾನ ಕಚೇರಿಯಲ್ಲಿ ಯೋಗ ದಿನಾಚರಣೆ ಮುನ್ನಡೆಸಲು ನನಗೆ ಅವಕಾಶ ಸಿಕ್ಕಿತು. ಯೋಗಾಸನದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ, ಯೋಗ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಯೋಗಾಭ್ಯಾಸದಿಂದ ಅನೇಕ ರೋಗಗಳಿಗೆ ಮುಕ್ತಿ ಸಿಗಲಿದೆ, ರೋಗಗಳು ಗುಣಮುಖವಾಗುವ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದು ಹೇಳಿದರು.

ಕಳೆದ ವರ್ಷ 130ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ಅಮೆರಿಕದ ಪ್ರಧಾನ ಕಚೇರಿಯಲ್ಲಿ ಯೋಗ ದಿನಾಚರಣೆ ಮುನ್ನಡೆಸಲು ನನಗೆ ಅವಕಾಶ ಸಿಕ್ಕಿತು. ಯೋಗಾಸನದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ, ಯೋಗ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಯೋಗಾಭ್ಯಾಸದಿಂದ ಅನೇಕ ರೋಗಗಳಿಗೆ ಮುಕ್ತಿ ಸಿಗಲಿದೆ, ರೋಗಗಳು ಗುಣಮುಖವಾಗುವ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದು ಹೇಳಿದರು.

4 / 7
ಆರೋಗ್ಯ ರಕ್ಷಣೆ, ಸಮಾಜ ಸ್ವಾಸ್ಥ್ಯ ಕಾಪಾಡಲು ಯೋಗ ಅತ್ಯಗತ್ಯ,ಯೋಗ ದಿನನಿತ್ಯದ ಜೀವನಕ್ಕೆ ಸಹಾಯಕವಾಗಲಿದೆ ಎಂದರು. ಪ್ರಪಂಚದ ಎಲ್ಲಾ ಹಿರಿಯ ನಾಯಕರು ಅವಕಾಶ ಸಿಕ್ಕಾಗಲೆಲ್ಲಾ ನನ್ನೊಂದಿಗೆ ಯೋಗದ ಬಗ್ಗೆ ಚರ್ಚಿಸುತ್ತಾರೆ. ಇದು ಪ್ರಪಂಚದ ಜನರ ದೈನಂದಿನ ಜೀವನದ ಭಾಗವಾಗುತ್ತಿದೆ.

ಆರೋಗ್ಯ ರಕ್ಷಣೆ, ಸಮಾಜ ಸ್ವಾಸ್ಥ್ಯ ಕಾಪಾಡಲು ಯೋಗ ಅತ್ಯಗತ್ಯ,ಯೋಗ ದಿನನಿತ್ಯದ ಜೀವನಕ್ಕೆ ಸಹಾಯಕವಾಗಲಿದೆ ಎಂದರು. ಪ್ರಪಂಚದ ಎಲ್ಲಾ ಹಿರಿಯ ನಾಯಕರು ಅವಕಾಶ ಸಿಕ್ಕಾಗಲೆಲ್ಲಾ ನನ್ನೊಂದಿಗೆ ಯೋಗದ ಬಗ್ಗೆ ಚರ್ಚಿಸುತ್ತಾರೆ. ಇದು ಪ್ರಪಂಚದ ಜನರ ದೈನಂದಿನ ಜೀವನದ ಭಾಗವಾಗುತ್ತಿದೆ.

5 / 7
ಭಾರತದಲ್ಲಿ ಋಷಿಕೇಶ, ಕಾಶಿಯಿಂದ ಕೇರಳದವರೆಗೆ ಯೋಗ ಪ್ರವಾಸೋದ್ಯಮದ ಕ್ರೇಜ್ ಇದೆ. ಭಾರತದಲ್ಲಿ ಅಧಿಕೃತ ಯೋಗ ತರಬೇತಿ ಲಭ್ಯವಿದೆ. ಜನರು ತಮ್ಮ ಫಿಟ್‌ನೆಸ್‌ಗಾಗಿ ವೈಯಕ್ತಿಕ ಯೋಗ ತರಬೇತುದಾರರನ್ನು ನೇಮಿಸಿಕೊಳ್ಳುತ್ತಿದ್ದಾರೆ.

ಭಾರತದಲ್ಲಿ ಋಷಿಕೇಶ, ಕಾಶಿಯಿಂದ ಕೇರಳದವರೆಗೆ ಯೋಗ ಪ್ರವಾಸೋದ್ಯಮದ ಕ್ರೇಜ್ ಇದೆ. ಭಾರತದಲ್ಲಿ ಅಧಿಕೃತ ಯೋಗ ತರಬೇತಿ ಲಭ್ಯವಿದೆ. ಜನರು ತಮ್ಮ ಫಿಟ್‌ನೆಸ್‌ಗಾಗಿ ವೈಯಕ್ತಿಕ ಯೋಗ ತರಬೇತುದಾರರನ್ನು ನೇಮಿಸಿಕೊಳ್ಳುತ್ತಿದ್ದಾರೆ.

6 / 7
ಬೆಳಗ್ಗೆ 6.30ಕ್ಕೆ ಯೋಗ ಕಾರ್ಯಕ್ರಮ ಆರಂಭವಾಗಬೇಕಿತ್ತು, ಆದರೆ ಮಳೆಯಿಂದಾಗಿ ಕಾರ್ಯಕ್ರಮವು ತಡವಾಗಿ ಆರಂಭವಾಯಿತು. ಪ್ರಧಾನಿ 7 ಸಾವಿರ ಜನರ ಜತೆ ಯೋಗ ಮಾಡಬೇಕಿತ್ತು ಆದರೆ ಮಳೆಯಿಂದಾಗಿ ಕೇವಲ 50 ಜನರಿದ್ದ ಸಭಾಂಗಣದಲ್ಲಿ ಯೋಗ ಮಾಡುವಂತಾಯಿತು.

ಬೆಳಗ್ಗೆ 6.30ಕ್ಕೆ ಯೋಗ ಕಾರ್ಯಕ್ರಮ ಆರಂಭವಾಗಬೇಕಿತ್ತು, ಆದರೆ ಮಳೆಯಿಂದಾಗಿ ಕಾರ್ಯಕ್ರಮವು ತಡವಾಗಿ ಆರಂಭವಾಯಿತು. ಪ್ರಧಾನಿ 7 ಸಾವಿರ ಜನರ ಜತೆ ಯೋಗ ಮಾಡಬೇಕಿತ್ತು ಆದರೆ ಮಳೆಯಿಂದಾಗಿ ಕೇವಲ 50 ಜನರಿದ್ದ ಸಭಾಂಗಣದಲ್ಲಿ ಯೋಗ ಮಾಡುವಂತಾಯಿತು.

7 / 7
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ