AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2024: ಯೋಗ ದಿನದಂದು ಶ್ರೀನಗರದ ಮಹಿಳೆಯರ ಜತೆ ಸೆಲ್ಫಿ ಕ್ಲಿಕ್ಕಿಸಿದ ಪ್ರಧಾನಿ ಮೋದಿ

ಅಂತರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಆಚರಣೆ ಮಾಡಿದ್ದಾರೆ. ಈ ಸಮಯದಲ್ಲಿ ಅಲ್ಲಿನ ಜನರ ಜತೆಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on: Jun 21, 2024 | 12:21 PM

ಆದರೆ ಮಳೆಯಿಂದ ನಿರಂತರ ಮಳೆಯಿಂದಾಗಿ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. ಯೋಗದ ನಂತರ ಸ್ಥಳೀಯ ಮಹಿಳೆಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ಹಾಗೂ ಅವರ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿದ್ದಾರೆ.

ಆದರೆ ಮಳೆಯಿಂದ ನಿರಂತರ ಮಳೆಯಿಂದಾಗಿ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. ಯೋಗದ ನಂತರ ಸ್ಥಳೀಯ ಮಹಿಳೆಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ಹಾಗೂ ಅವರ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿದ್ದಾರೆ.

1 / 7
ಆದರೆ ಮಳೆಯಿಂದ ನಿರಂತರ ಮಳೆಯಿಂದಾಗಿ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. ಯೋಗದ ನಂತರ ಸ್ಥಳೀಯ ಮಹಿಳೆಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ಹಾಗೂ ಅವರ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿದ್ದಾರೆ.

ಆದರೆ ಮಳೆಯಿಂದ ನಿರಂತರ ಮಳೆಯಿಂದಾಗಿ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. ಯೋಗದ ನಂತರ ಸ್ಥಳೀಯ ಮಹಿಳೆಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ಹಾಗೂ ಅವರ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿದ್ದಾರೆ.

2 / 7
ಯೋಗ ಪ್ರದರ್ಶನ ನಂತರ ಮೋದಿ ಅವರು ಸಭೆಯನ್ನುದ್ದೇಶಿ ಮಾತನಾಡಿದ್ದಾರೆ. ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವು ಕೂಡ ಆಗಿದೆ, ಇಂದು ಮಾಹಿತಿ ಸಂಪನ್ಮೂಲಗಳ ಪ್ರವಾಹವೇ ಇದೆ ಅಂತಹ ಪರಿಸ್ಥಿತಿಯಲ್ಲಿ ಒಂದು ವಿಷಯದ ಮೇಲೆ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ, ಇದರ ಪರಿಹಾರವು ಯೋಗದಲ್ಲಿದೆ ಎಂದು ಹೇಳಿದರು.

ಯೋಗ ಪ್ರದರ್ಶನ ನಂತರ ಮೋದಿ ಅವರು ಸಭೆಯನ್ನುದ್ದೇಶಿ ಮಾತನಾಡಿದ್ದಾರೆ. ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವು ಕೂಡ ಆಗಿದೆ, ಇಂದು ಮಾಹಿತಿ ಸಂಪನ್ಮೂಲಗಳ ಪ್ರವಾಹವೇ ಇದೆ ಅಂತಹ ಪರಿಸ್ಥಿತಿಯಲ್ಲಿ ಒಂದು ವಿಷಯದ ಮೇಲೆ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ, ಇದರ ಪರಿಹಾರವು ಯೋಗದಲ್ಲಿದೆ ಎಂದು ಹೇಳಿದರು.

3 / 7
ಕಳೆದ ವರ್ಷ 130ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ಅಮೆರಿಕದ ಪ್ರಧಾನ ಕಚೇರಿಯಲ್ಲಿ ಯೋಗ ದಿನಾಚರಣೆ ಮುನ್ನಡೆಸಲು ನನಗೆ ಅವಕಾಶ ಸಿಕ್ಕಿತು. ಯೋಗಾಸನದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ, ಯೋಗ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಯೋಗಾಭ್ಯಾಸದಿಂದ ಅನೇಕ ರೋಗಗಳಿಗೆ ಮುಕ್ತಿ ಸಿಗಲಿದೆ, ರೋಗಗಳು ಗುಣಮುಖವಾಗುವ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದು ಹೇಳಿದರು.

ಕಳೆದ ವರ್ಷ 130ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ಅಮೆರಿಕದ ಪ್ರಧಾನ ಕಚೇರಿಯಲ್ಲಿ ಯೋಗ ದಿನಾಚರಣೆ ಮುನ್ನಡೆಸಲು ನನಗೆ ಅವಕಾಶ ಸಿಕ್ಕಿತು. ಯೋಗಾಸನದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ, ಯೋಗ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಯೋಗಾಭ್ಯಾಸದಿಂದ ಅನೇಕ ರೋಗಗಳಿಗೆ ಮುಕ್ತಿ ಸಿಗಲಿದೆ, ರೋಗಗಳು ಗುಣಮುಖವಾಗುವ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದು ಹೇಳಿದರು.

4 / 7
ಆರೋಗ್ಯ ರಕ್ಷಣೆ, ಸಮಾಜ ಸ್ವಾಸ್ಥ್ಯ ಕಾಪಾಡಲು ಯೋಗ ಅತ್ಯಗತ್ಯ,ಯೋಗ ದಿನನಿತ್ಯದ ಜೀವನಕ್ಕೆ ಸಹಾಯಕವಾಗಲಿದೆ ಎಂದರು. ಪ್ರಪಂಚದ ಎಲ್ಲಾ ಹಿರಿಯ ನಾಯಕರು ಅವಕಾಶ ಸಿಕ್ಕಾಗಲೆಲ್ಲಾ ನನ್ನೊಂದಿಗೆ ಯೋಗದ ಬಗ್ಗೆ ಚರ್ಚಿಸುತ್ತಾರೆ. ಇದು ಪ್ರಪಂಚದ ಜನರ ದೈನಂದಿನ ಜೀವನದ ಭಾಗವಾಗುತ್ತಿದೆ.

ಆರೋಗ್ಯ ರಕ್ಷಣೆ, ಸಮಾಜ ಸ್ವಾಸ್ಥ್ಯ ಕಾಪಾಡಲು ಯೋಗ ಅತ್ಯಗತ್ಯ,ಯೋಗ ದಿನನಿತ್ಯದ ಜೀವನಕ್ಕೆ ಸಹಾಯಕವಾಗಲಿದೆ ಎಂದರು. ಪ್ರಪಂಚದ ಎಲ್ಲಾ ಹಿರಿಯ ನಾಯಕರು ಅವಕಾಶ ಸಿಕ್ಕಾಗಲೆಲ್ಲಾ ನನ್ನೊಂದಿಗೆ ಯೋಗದ ಬಗ್ಗೆ ಚರ್ಚಿಸುತ್ತಾರೆ. ಇದು ಪ್ರಪಂಚದ ಜನರ ದೈನಂದಿನ ಜೀವನದ ಭಾಗವಾಗುತ್ತಿದೆ.

5 / 7
ಭಾರತದಲ್ಲಿ ಋಷಿಕೇಶ, ಕಾಶಿಯಿಂದ ಕೇರಳದವರೆಗೆ ಯೋಗ ಪ್ರವಾಸೋದ್ಯಮದ ಕ್ರೇಜ್ ಇದೆ. ಭಾರತದಲ್ಲಿ ಅಧಿಕೃತ ಯೋಗ ತರಬೇತಿ ಲಭ್ಯವಿದೆ. ಜನರು ತಮ್ಮ ಫಿಟ್‌ನೆಸ್‌ಗಾಗಿ ವೈಯಕ್ತಿಕ ಯೋಗ ತರಬೇತುದಾರರನ್ನು ನೇಮಿಸಿಕೊಳ್ಳುತ್ತಿದ್ದಾರೆ.

ಭಾರತದಲ್ಲಿ ಋಷಿಕೇಶ, ಕಾಶಿಯಿಂದ ಕೇರಳದವರೆಗೆ ಯೋಗ ಪ್ರವಾಸೋದ್ಯಮದ ಕ್ರೇಜ್ ಇದೆ. ಭಾರತದಲ್ಲಿ ಅಧಿಕೃತ ಯೋಗ ತರಬೇತಿ ಲಭ್ಯವಿದೆ. ಜನರು ತಮ್ಮ ಫಿಟ್‌ನೆಸ್‌ಗಾಗಿ ವೈಯಕ್ತಿಕ ಯೋಗ ತರಬೇತುದಾರರನ್ನು ನೇಮಿಸಿಕೊಳ್ಳುತ್ತಿದ್ದಾರೆ.

6 / 7
ಬೆಳಗ್ಗೆ 6.30ಕ್ಕೆ ಯೋಗ ಕಾರ್ಯಕ್ರಮ ಆರಂಭವಾಗಬೇಕಿತ್ತು, ಆದರೆ ಮಳೆಯಿಂದಾಗಿ ಕಾರ್ಯಕ್ರಮವು ತಡವಾಗಿ ಆರಂಭವಾಯಿತು. ಪ್ರಧಾನಿ 7 ಸಾವಿರ ಜನರ ಜತೆ ಯೋಗ ಮಾಡಬೇಕಿತ್ತು ಆದರೆ ಮಳೆಯಿಂದಾಗಿ ಕೇವಲ 50 ಜನರಿದ್ದ ಸಭಾಂಗಣದಲ್ಲಿ ಯೋಗ ಮಾಡುವಂತಾಯಿತು.

ಬೆಳಗ್ಗೆ 6.30ಕ್ಕೆ ಯೋಗ ಕಾರ್ಯಕ್ರಮ ಆರಂಭವಾಗಬೇಕಿತ್ತು, ಆದರೆ ಮಳೆಯಿಂದಾಗಿ ಕಾರ್ಯಕ್ರಮವು ತಡವಾಗಿ ಆರಂಭವಾಯಿತು. ಪ್ರಧಾನಿ 7 ಸಾವಿರ ಜನರ ಜತೆ ಯೋಗ ಮಾಡಬೇಕಿತ್ತು ಆದರೆ ಮಳೆಯಿಂದಾಗಿ ಕೇವಲ 50 ಜನರಿದ್ದ ಸಭಾಂಗಣದಲ್ಲಿ ಯೋಗ ಮಾಡುವಂತಾಯಿತು.

7 / 7
Follow us
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?