AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಯುಎಇ ತಲುಪಿದ ಡೆಲಿ ಕ್ಯಾಪಿಟಲ್ಸ್ ತಂಡ; 1 ತಿಂಗಳ ನಂತರ ಮೊದಲ ಪಂದ್ಯ

IPL 2021: ಡೆಲ್ಲಿ ಕ್ಯಾಪಿಟಲ್ಸ್ ಎಂಟು ಪಂದ್ಯಗಳಿಂದ 12 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಅವರು ಸೆಪ್ಟೆಂಬರ್ 22 ರಂದು ದುಬೈನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದ್ದಾರೆ.

TV9 Web
| Edited By: |

Updated on: Aug 21, 2021 | 4:54 PM

Share
ಡೆಲ್ಲಿ ಕ್ಯಾಪಿಟಲ್ಸ್

ಡೆಲ್ಲಿ ಕ್ಯಾಪಿಟಲ್ಸ್

1 / 4
ತಂಡವು ದುಬೈಗೆ ಹೊರಟಿದೆ ಎಂದು ತಿಳಿಸಲು ಫ್ರ್ಯಾಂಚೈಸ್ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದೆ. ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ತಂಡದ ಸದಸ್ಯರನ್ನು ತೋರಿಸುತ್ತಾ, ತಂಡವು 'ಫಿರ್ ಸೇ ಉದ್ ಚಾಲ 2.0, ನಾವು ಯುಎಇಗೆ ಹೊರಟಿದ್ದೇವೆ' ಎಂದು ಬರೆದಿದೆ.

ತಂಡವು ದುಬೈಗೆ ಹೊರಟಿದೆ ಎಂದು ತಿಳಿಸಲು ಫ್ರ್ಯಾಂಚೈಸ್ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದೆ. ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ತಂಡದ ಸದಸ್ಯರನ್ನು ತೋರಿಸುತ್ತಾ, ತಂಡವು 'ಫಿರ್ ಸೇ ಉದ್ ಚಾಲ 2.0, ನಾವು ಯುಎಇಗೆ ಹೊರಟಿದ್ದೇವೆ' ಎಂದು ಬರೆದಿದೆ.

2 / 4
ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಅವರು ಏರ್‌ಪೋರ್ಟ್‌ನಲ್ಲಿ ಪಿಪಿಇ ಕಿಟ್‌ನಲ್ಲಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಎನ್ರೂಟ್ ದುಬೈ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಿದ್ದಾರೆ. ತಂಡದ ವಿದೇಶಿ ಆಟಗಾರರು ಇನ್ನೂ ದುಬೈ ತಲುಪಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ಎಂಟು ಪಂದ್ಯಗಳಿಂದ 12 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಅವರು ಸೆಪ್ಟೆಂಬರ್ 22 ರಂದು ದುಬೈನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದ್ದಾರೆ.

ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಅವರು ಏರ್‌ಪೋರ್ಟ್‌ನಲ್ಲಿ ಪಿಪಿಇ ಕಿಟ್‌ನಲ್ಲಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಎನ್ರೂಟ್ ದುಬೈ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಿದ್ದಾರೆ. ತಂಡದ ವಿದೇಶಿ ಆಟಗಾರರು ಇನ್ನೂ ದುಬೈ ತಲುಪಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ಎಂಟು ಪಂದ್ಯಗಳಿಂದ 12 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಅವರು ಸೆಪ್ಟೆಂಬರ್ 22 ರಂದು ದುಬೈನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದ್ದಾರೆ.

3 / 4
ದೆಹಲಿ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಈಗಾಗಲೇ ಸಹಾಯಕ ಕೋಚ್ ಪ್ರವೀಣ್ ಆಮ್ರೆ ಜೊತೆ ದುಬೈ ತಲುಪಿದ್ದಾರೆ. ಐಸಿಸಿ ಅಕಾಡೆಮಿಯಲ್ಲಿ ಅವರು ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋವನ್ನು ಫ್ರಾಂಚೈಸ್ ಪೋಸ್ಟ್ ಮಾಡಿತ್ತು. ಭುಜದ ಗಾಯದಿಂದಾಗಿ ಅಯ್ಯರ್ ಮೊದಲ ಪಂದ್ಯದಲ್ಲಿ ಆಡಲು ಸಾಧ್ಯವಾಗಲಿಲ್ಲ.

ದೆಹಲಿ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಈಗಾಗಲೇ ಸಹಾಯಕ ಕೋಚ್ ಪ್ರವೀಣ್ ಆಮ್ರೆ ಜೊತೆ ದುಬೈ ತಲುಪಿದ್ದಾರೆ. ಐಸಿಸಿ ಅಕಾಡೆಮಿಯಲ್ಲಿ ಅವರು ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋವನ್ನು ಫ್ರಾಂಚೈಸ್ ಪೋಸ್ಟ್ ಮಾಡಿತ್ತು. ಭುಜದ ಗಾಯದಿಂದಾಗಿ ಅಯ್ಯರ್ ಮೊದಲ ಪಂದ್ಯದಲ್ಲಿ ಆಡಲು ಸಾಧ್ಯವಾಗಲಿಲ್ಲ.

4 / 4
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ