AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 PBKS vs CSK: ಪಂಜಾಬ್ ಎದುರಿನ 23 ಪಂದ್ಯಗಳಲ್ಲಿ ಧೋನಿ ತಂಡದ್ದೇ ಸಿಂಹಪಾಲು! ಆದರೆ ಈ ವಿಚಾರದಲ್ಲಿ ರಾಹುಲ್​ಗಿಲ್ಲ ಸರಿಸಾಟಿ

Ipl 2021:ಚೆನ್ನೈ ಸೂಪರ್ ಕಿಂಗ್ಸ್‌ಗೆ ದೊಡ್ಡ ಸವಾಲು ಎಂದರೆ ಧೋನಿ ತಂಡದ ವಿರುದ್ಧ ಪಂಜಾಬ್ ನಾಯಕ ಕೆ.ಎಲ್.ರಾಹುಲ್ 262 ರನ್ ಗಳಿಸಿದ್ದಾರೆ .

ಪೃಥ್ವಿಶಂಕರ
|

Updated on:Apr 16, 2021 | 4:08 PM

Share
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಶುಕ್ರವಾರ ನಡೆಯುತ್ತಿದೆ. ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ತಮ್ಮ ಹಿಂದಿನ ಪಂದ್ಯದಲ್ಲಿ ಚೆನ್ನೈ ಸೋಲನ್ನು ಎದುರಿಸಬೇಕಾಯಿತು, ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಗೆದ್ದುಕೊಂಡಿತು.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಶುಕ್ರವಾರ ನಡೆಯುತ್ತಿದೆ. ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ತಮ್ಮ ಹಿಂದಿನ ಪಂದ್ಯದಲ್ಲಿ ಚೆನ್ನೈ ಸೋಲನ್ನು ಎದುರಿಸಬೇಕಾಯಿತು, ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಗೆದ್ದುಕೊಂಡಿತು.

1 / 5
ಕೆ. ಎಲ್ ರಾಹುಲ್

IPL 2021 KL Rahul becomes fastest Indian to 5000 T20 runs psr

2 / 5
ಪಂಜಾಬ್ ತಂಡ

ಪಂಜಾಬ್ ತಂಡ

3 / 5
ಚೆನ್ನೈ ಸೂಪರ್ ಕಿಂಗ್ಸ್‌ನ ಡ್ವೇನ್ ಬ್ರಾವೋ ಪಂಜಾಬ್ ಕಿಂಗ್ಸ್ ವಿರುದ್ಧ ಗರಿಷ್ಠ 11 ವಿಕೆಟ್ ಪಡೆದಿದ್ದಾರೆ. ಚೆನ್ನೈ ವಿರುದ್ಧ ಎರಡು ವಿಕೆಟ್ ಪಡೆದ ಪಂಜಾಬ್‌ನ ಏಕೈಕ ಬೌಲರ್ ಮೊಹಮ್ಮದ್ ಶಮಿ.

ಚೆನ್ನೈ ಸೂಪರ್ ಕಿಂಗ್ಸ್‌ನ ಡ್ವೇನ್ ಬ್ರಾವೋ ಪಂಜಾಬ್ ಕಿಂಗ್ಸ್ ವಿರುದ್ಧ ಗರಿಷ್ಠ 11 ವಿಕೆಟ್ ಪಡೆದಿದ್ದಾರೆ. ಚೆನ್ನೈ ವಿರುದ್ಧ ಎರಡು ವಿಕೆಟ್ ಪಡೆದ ಪಂಜಾಬ್‌ನ ಏಕೈಕ ಬೌಲರ್ ಮೊಹಮ್ಮದ್ ಶಮಿ.

4 / 5
 ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ನಡುವೆ ಐಪಿಎಲ್‌ನಲ್ಲಿ ಈವರೆಗೆ 23 ಪಂದ್ಯಗಳನ್ನು ಆಡಲಾಗಿದ್ದು, ಇದರಲ್ಲಿ ಧೋನಿ ತಂಡ ಭಾರೀ ಮೇಲುಗೈ ಸಾಧಿಸಿದೆ. ಚೆನ್ನೈ 14 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ ಒಂಬತ್ತು ಪಂದ್ಯಗಳನ್ನು ಗೆದ್ದಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ನಡುವೆ ಐಪಿಎಲ್‌ನಲ್ಲಿ ಈವರೆಗೆ 23 ಪಂದ್ಯಗಳನ್ನು ಆಡಲಾಗಿದ್ದು, ಇದರಲ್ಲಿ ಧೋನಿ ತಂಡ ಭಾರೀ ಮೇಲುಗೈ ಸಾಧಿಸಿದೆ. ಚೆನ್ನೈ 14 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ ಒಂಬತ್ತು ಪಂದ್ಯಗಳನ್ನು ಗೆದ್ದಿದೆ.

5 / 5

Published On - 4:07 pm, Fri, 16 April 21

ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ