AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 PBKS vs CSK: ಪಂಜಾಬ್ ಎದುರಿನ 23 ಪಂದ್ಯಗಳಲ್ಲಿ ಧೋನಿ ತಂಡದ್ದೇ ಸಿಂಹಪಾಲು! ಆದರೆ ಈ ವಿಚಾರದಲ್ಲಿ ರಾಹುಲ್​ಗಿಲ್ಲ ಸರಿಸಾಟಿ

Ipl 2021:ಚೆನ್ನೈ ಸೂಪರ್ ಕಿಂಗ್ಸ್‌ಗೆ ದೊಡ್ಡ ಸವಾಲು ಎಂದರೆ ಧೋನಿ ತಂಡದ ವಿರುದ್ಧ ಪಂಜಾಬ್ ನಾಯಕ ಕೆ.ಎಲ್.ರಾಹುಲ್ 262 ರನ್ ಗಳಿಸಿದ್ದಾರೆ .

ಪೃಥ್ವಿಶಂಕರ
|

Updated on:Apr 16, 2021 | 4:08 PM

Share
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಶುಕ್ರವಾರ ನಡೆಯುತ್ತಿದೆ. ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ತಮ್ಮ ಹಿಂದಿನ ಪಂದ್ಯದಲ್ಲಿ ಚೆನ್ನೈ ಸೋಲನ್ನು ಎದುರಿಸಬೇಕಾಯಿತು, ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಗೆದ್ದುಕೊಂಡಿತು.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಶುಕ್ರವಾರ ನಡೆಯುತ್ತಿದೆ. ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ತಮ್ಮ ಹಿಂದಿನ ಪಂದ್ಯದಲ್ಲಿ ಚೆನ್ನೈ ಸೋಲನ್ನು ಎದುರಿಸಬೇಕಾಯಿತು, ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಗೆದ್ದುಕೊಂಡಿತು.

1 / 5
ಕೆ. ಎಲ್ ರಾಹುಲ್

IPL 2021 KL Rahul becomes fastest Indian to 5000 T20 runs psr

2 / 5
ಪಂಜಾಬ್ ತಂಡ

ಪಂಜಾಬ್ ತಂಡ

3 / 5
ಚೆನ್ನೈ ಸೂಪರ್ ಕಿಂಗ್ಸ್‌ನ ಡ್ವೇನ್ ಬ್ರಾವೋ ಪಂಜಾಬ್ ಕಿಂಗ್ಸ್ ವಿರುದ್ಧ ಗರಿಷ್ಠ 11 ವಿಕೆಟ್ ಪಡೆದಿದ್ದಾರೆ. ಚೆನ್ನೈ ವಿರುದ್ಧ ಎರಡು ವಿಕೆಟ್ ಪಡೆದ ಪಂಜಾಬ್‌ನ ಏಕೈಕ ಬೌಲರ್ ಮೊಹಮ್ಮದ್ ಶಮಿ.

ಚೆನ್ನೈ ಸೂಪರ್ ಕಿಂಗ್ಸ್‌ನ ಡ್ವೇನ್ ಬ್ರಾವೋ ಪಂಜಾಬ್ ಕಿಂಗ್ಸ್ ವಿರುದ್ಧ ಗರಿಷ್ಠ 11 ವಿಕೆಟ್ ಪಡೆದಿದ್ದಾರೆ. ಚೆನ್ನೈ ವಿರುದ್ಧ ಎರಡು ವಿಕೆಟ್ ಪಡೆದ ಪಂಜಾಬ್‌ನ ಏಕೈಕ ಬೌಲರ್ ಮೊಹಮ್ಮದ್ ಶಮಿ.

4 / 5
 ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ನಡುವೆ ಐಪಿಎಲ್‌ನಲ್ಲಿ ಈವರೆಗೆ 23 ಪಂದ್ಯಗಳನ್ನು ಆಡಲಾಗಿದ್ದು, ಇದರಲ್ಲಿ ಧೋನಿ ತಂಡ ಭಾರೀ ಮೇಲುಗೈ ಸಾಧಿಸಿದೆ. ಚೆನ್ನೈ 14 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ ಒಂಬತ್ತು ಪಂದ್ಯಗಳನ್ನು ಗೆದ್ದಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ನಡುವೆ ಐಪಿಎಲ್‌ನಲ್ಲಿ ಈವರೆಗೆ 23 ಪಂದ್ಯಗಳನ್ನು ಆಡಲಾಗಿದ್ದು, ಇದರಲ್ಲಿ ಧೋನಿ ತಂಡ ಭಾರೀ ಮೇಲುಗೈ ಸಾಧಿಸಿದೆ. ಚೆನ್ನೈ 14 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ ಒಂಬತ್ತು ಪಂದ್ಯಗಳನ್ನು ಗೆದ್ದಿದೆ.

5 / 5

Published On - 4:07 pm, Fri, 16 April 21

Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ