AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 PBKS vs CSK: ಪಂಜಾಬ್ ಎದುರಿನ 23 ಪಂದ್ಯಗಳಲ್ಲಿ ಧೋನಿ ತಂಡದ್ದೇ ಸಿಂಹಪಾಲು! ಆದರೆ ಈ ವಿಚಾರದಲ್ಲಿ ರಾಹುಲ್​ಗಿಲ್ಲ ಸರಿಸಾಟಿ

Ipl 2021:ಚೆನ್ನೈ ಸೂಪರ್ ಕಿಂಗ್ಸ್‌ಗೆ ದೊಡ್ಡ ಸವಾಲು ಎಂದರೆ ಧೋನಿ ತಂಡದ ವಿರುದ್ಧ ಪಂಜಾಬ್ ನಾಯಕ ಕೆ.ಎಲ್.ರಾಹುಲ್ 262 ರನ್ ಗಳಿಸಿದ್ದಾರೆ .

ಪೃಥ್ವಿಶಂಕರ
|

Updated on:Apr 16, 2021 | 4:08 PM

Share
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಶುಕ್ರವಾರ ನಡೆಯುತ್ತಿದೆ. ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ತಮ್ಮ ಹಿಂದಿನ ಪಂದ್ಯದಲ್ಲಿ ಚೆನ್ನೈ ಸೋಲನ್ನು ಎದುರಿಸಬೇಕಾಯಿತು, ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಗೆದ್ದುಕೊಂಡಿತು.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಶುಕ್ರವಾರ ನಡೆಯುತ್ತಿದೆ. ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ತಮ್ಮ ಹಿಂದಿನ ಪಂದ್ಯದಲ್ಲಿ ಚೆನ್ನೈ ಸೋಲನ್ನು ಎದುರಿಸಬೇಕಾಯಿತು, ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಗೆದ್ದುಕೊಂಡಿತು.

1 / 5
ಕೆ. ಎಲ್ ರಾಹುಲ್

IPL 2021 KL Rahul becomes fastest Indian to 5000 T20 runs psr

2 / 5
ಪಂಜಾಬ್ ತಂಡ

ಪಂಜಾಬ್ ತಂಡ

3 / 5
ಚೆನ್ನೈ ಸೂಪರ್ ಕಿಂಗ್ಸ್‌ನ ಡ್ವೇನ್ ಬ್ರಾವೋ ಪಂಜಾಬ್ ಕಿಂಗ್ಸ್ ವಿರುದ್ಧ ಗರಿಷ್ಠ 11 ವಿಕೆಟ್ ಪಡೆದಿದ್ದಾರೆ. ಚೆನ್ನೈ ವಿರುದ್ಧ ಎರಡು ವಿಕೆಟ್ ಪಡೆದ ಪಂಜಾಬ್‌ನ ಏಕೈಕ ಬೌಲರ್ ಮೊಹಮ್ಮದ್ ಶಮಿ.

ಚೆನ್ನೈ ಸೂಪರ್ ಕಿಂಗ್ಸ್‌ನ ಡ್ವೇನ್ ಬ್ರಾವೋ ಪಂಜಾಬ್ ಕಿಂಗ್ಸ್ ವಿರುದ್ಧ ಗರಿಷ್ಠ 11 ವಿಕೆಟ್ ಪಡೆದಿದ್ದಾರೆ. ಚೆನ್ನೈ ವಿರುದ್ಧ ಎರಡು ವಿಕೆಟ್ ಪಡೆದ ಪಂಜಾಬ್‌ನ ಏಕೈಕ ಬೌಲರ್ ಮೊಹಮ್ಮದ್ ಶಮಿ.

4 / 5
 ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ನಡುವೆ ಐಪಿಎಲ್‌ನಲ್ಲಿ ಈವರೆಗೆ 23 ಪಂದ್ಯಗಳನ್ನು ಆಡಲಾಗಿದ್ದು, ಇದರಲ್ಲಿ ಧೋನಿ ತಂಡ ಭಾರೀ ಮೇಲುಗೈ ಸಾಧಿಸಿದೆ. ಚೆನ್ನೈ 14 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ ಒಂಬತ್ತು ಪಂದ್ಯಗಳನ್ನು ಗೆದ್ದಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ನಡುವೆ ಐಪಿಎಲ್‌ನಲ್ಲಿ ಈವರೆಗೆ 23 ಪಂದ್ಯಗಳನ್ನು ಆಡಲಾಗಿದ್ದು, ಇದರಲ್ಲಿ ಧೋನಿ ತಂಡ ಭಾರೀ ಮೇಲುಗೈ ಸಾಧಿಸಿದೆ. ಚೆನ್ನೈ 14 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ ಒಂಬತ್ತು ಪಂದ್ಯಗಳನ್ನು ಗೆದ್ದಿದೆ.

5 / 5

Published On - 4:07 pm, Fri, 16 April 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ