AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಈ ಬಾರಿ ಆಟಗಾರರ ಜೊತೆ ಐಪಿಎಲ್​ನಲ್ಲಿ ಮಿಂಚಲು ಸಜ್ಜಾದ ಲೇಡಿ ಆ್ಯಂಕರ್ಸ್ ಇವರೇ ನೋಡಿ

IPL 2022 Anchors: ಭಾರತದ ಮಾಜಿ ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಅವರ ಪತ್ನಿ ಮಾಯಾಂತಿ ಲ್ಯಾಂಗರ್ ಐಪಿಎಲ್ ಆ್ಯಂಕರ್​​ಗಳಲ್ಲಿ ಪರಿಚಿತ ಮುಖ. ಸೋಷಿಯಲ್ ಮೀಡಿಯಾದಲ್ಲಿ ಮಾಯಾಂತಿ ಫಾಲೋವರ್ಸ್ ಸಂಖ್ಯೆ ಕಡಿಮೆಯೇನಿಲ್ಲ.

Vinay Bhat
| Edited By: |

Updated on:Mar 22, 2022 | 9:24 AM

Share
ಸಂಜನಾ ಗಣೇಶನ್ – ಟೀಮ್ ಇಂಡಿಯಾ ಸ್ಟಾರ್ ವೇಗಿ ಜಸ್ ಪ್ರೀತ್ ಬುಮ್ರಾ ಅವರ ಪತ್ನಿ, ಐಪಿಎಲ್ನ ಮುದ್ದು ಮುಖದ ಆ್ಯಂಕರ್ ಗಳ ಪಟ್ಟಿಯಲ್ಲಿ ಮೊದಲಿಗರಾಗಿ ನಿಲ್ಲುತ್ತಾರೆ. ಸಂಜನಾ ಪ್ರಸ್ತುತ ನ್ಯೂಜಿಲೆಂಡ್ನಲ್ಲಿ ನಡೆಯುತ್ತಿರುವ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಬ್ರಾಡ್ಕಾಸ್ಟರ್ ಚಾನೆಲ್ ಅನ್ನು ಹೋಸ್ಟ್ ಮಾಡುವ ಜವಾಬ್ದಾರಿಯನ್ನು ಹೊತ್ತಿದ್ದಾರೆ.

1 / 5
ತಾನಿಯಾ ಪುರೋಹಿತ್ - ತಾನ್ಯಾ ಪುರೋಹಿತ್ ಐಪಿಎಲ್ ಆ್ಯಂಕರ್ ಗಳಲ್ಲಿ ಚಿರಪರಿಚಿತ ಮುಖ. ಉತ್ತರಾಖಂಡದ ನಿವಾಸಿ ತಾನಿಯಾ ಗರ್ವಾಲ್ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿದ್ದಾರೆ. ಈ ಹಿಂದೆ ಕೂಡ ಅನೇಲ ಐಪಿಎಲ್ ಟೂರ್ನಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ನಿರ್ಮಿಸಿ ನಟಿಸಿದ ಬಾಲಿವುಡ್ ನ 'ಎನ್ಹೆಚ್ 10' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

2 / 5
IPL 2022: ಈ ಬಾರಿ ಆಟಗಾರರ ಜೊತೆ ಐಪಿಎಲ್​ನಲ್ಲಿ ಮಿಂಚಲು ಸಜ್ಜಾದ ಲೇಡಿ ಆ್ಯಂಕರ್ಸ್ ಇವರೇ ನೋಡಿ

ನಶ್ ಪ್ರೀತ್ ಕೌರ್ – ಬ್ಯೂಟಿಫುಲ್ ಆ್ಯಂಕರ್ ನಶ್ ಪ್ರೀತ್ ಕೌರ್ ಕೂಡ ಐಪಿಎಲ್ನ ಅನೇಕ ಪಂದ್ಯಗಳಲ್ಲಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇವರು ಭಾರತೀಯ ಮಹಿಳಾ ಕ್ರೀಡಾ ನಿರೂಪಕಿಯರಾಗಿ ಸಾಕಷ್ಟು ಜನಪ್ರಿಯರಾಗಿದ್ದಾರೆ. ನಶ್ ಪ್ರೀತ್ ಕೌರ್ ಹುಟ್ಟಿ ಬೆಳೆದದ್ದು ಮೆಲ್ಬೋರ್ನ್ ನಲ್ಲಿ. ನಶ್ಪ್ರೀತ್ ಕೌರ್ 2014 ರಲ್ಲಿ ಮಾಡೆಲಿಂಗ್ ಮಾಡಿ ಸಿನಿಮಾ ಲೋಕಕ್ಕೂ ಕಾಲಿಟ್ಟಿದ್ದರು.

3 / 5
IPL 2022: ಈ ಬಾರಿ ಆಟಗಾರರ ಜೊತೆ ಐಪಿಎಲ್​ನಲ್ಲಿ ಮಿಂಚಲು ಸಜ್ಜಾದ ಲೇಡಿ ಆ್ಯಂಕರ್ಸ್ ಇವರೇ ನೋಡಿ

ಮಾಯಾಂತಿ ಲ್ಯಾಂಗರ್ - ಭಾರತದ ಮಾಜಿ ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಅವರ ಪತ್ನಿ ಮಾಯಾಂತಿ ಲ್ಯಾಂಗರ್ ಐಪಿಎಲ್ ಆ್ಯಂಕರ್ಗಳಲ್ಲಿ ಪರಿಚಿತ ಮುಖ. ಸೋಷಿಯಲ್ ಮೀಡಿಯಾದಲ್ಲಿ ಮಾಯಾಂತಿ ಫಾಲೋವರ್ಸ್ ಸಂಖ್ಯೆ ಕಡಿಮೆಯೇನಿಲ್ಲ. ಮುಂಬರುವ ಐಪಿಎಲ್ನಲ್ಲಿ ಮಾಯಾಂತಿ ಅವರು ಮೈದಾನದಲ್ಲಿ ಇರುವುದಿಲ್ಲ ಬದಲಾಗಿ ಸ್ಟುಡಿಯೋದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

4 / 5
IPL 2022: ಈ ಬಾರಿ ಆಟಗಾರರ ಜೊತೆ ಐಪಿಎಲ್​ನಲ್ಲಿ ಮಿಂಚಲು ಸಜ್ಜಾದ ಲೇಡಿ ಆ್ಯಂಕರ್ಸ್ ಇವರೇ ನೋಡಿ

ನೆರೋಲಿ ಮೆಡೋಸ್ - ನೆರೋಲಿ ಮೆಡೋಸ್ ಆಸ್ಟ್ರೇಲಿಯಾದ ಪತ್ರಕರ್ತೆ ಮತ್ತು ಕ್ರಿಕೆಟ್ ನಿರೂಪಕಿ. ಇವರುಕೂಡ ಐಪಿಎಲ್ ನ ಬಹುಬೇಡಿಕೆಯ ಆ್ಯಂಕರ್ ಆಗಿದ್ದಾರೆ.

5 / 5

Published On - 8:58 am, Tue, 22 March 22

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ