IPL 2022: ಈ ಬಾರಿ ಆಟಗಾರರ ಜೊತೆ ಐಪಿಎಲ್​ನಲ್ಲಿ ಮಿಂಚಲು ಸಜ್ಜಾದ ಲೇಡಿ ಆ್ಯಂಕರ್ಸ್ ಇವರೇ ನೋಡಿ

IPL 2022 Anchors: ಭಾರತದ ಮಾಜಿ ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಅವರ ಪತ್ನಿ ಮಾಯಾಂತಿ ಲ್ಯಾಂಗರ್ ಐಪಿಎಲ್ ಆ್ಯಂಕರ್​​ಗಳಲ್ಲಿ ಪರಿಚಿತ ಮುಖ. ಸೋಷಿಯಲ್ ಮೀಡಿಯಾದಲ್ಲಿ ಮಾಯಾಂತಿ ಫಾಲೋವರ್ಸ್ ಸಂಖ್ಯೆ ಕಡಿಮೆಯೇನಿಲ್ಲ.

| Updated By: Digi Tech Desk

Updated on:Mar 22, 2022 | 9:24 AM

ಸಂಜನಾ ಗಣೇಶನ್ – ಟೀಮ್ ಇಂಡಿಯಾ ಸ್ಟಾರ್ ವೇಗಿ ಜಸ್ ಪ್ರೀತ್ ಬುಮ್ರಾ ಅವರ ಪತ್ನಿ, ಐಪಿಎಲ್ನ ಮುದ್ದು ಮುಖದ ಆ್ಯಂಕರ್ ಗಳ ಪಟ್ಟಿಯಲ್ಲಿ ಮೊದಲಿಗರಾಗಿ ನಿಲ್ಲುತ್ತಾರೆ. ಸಂಜನಾ ಪ್ರಸ್ತುತ ನ್ಯೂಜಿಲೆಂಡ್ನಲ್ಲಿ ನಡೆಯುತ್ತಿರುವ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಬ್ರಾಡ್ಕಾಸ್ಟರ್ ಚಾನೆಲ್ ಅನ್ನು ಹೋಸ್ಟ್ ಮಾಡುವ ಜವಾಬ್ದಾರಿಯನ್ನು ಹೊತ್ತಿದ್ದಾರೆ.

1 / 5
ತಾನಿಯಾ ಪುರೋಹಿತ್ - ತಾನ್ಯಾ ಪುರೋಹಿತ್ ಐಪಿಎಲ್ ಆ್ಯಂಕರ್ ಗಳಲ್ಲಿ ಚಿರಪರಿಚಿತ ಮುಖ. ಉತ್ತರಾಖಂಡದ ನಿವಾಸಿ ತಾನಿಯಾ ಗರ್ವಾಲ್ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿದ್ದಾರೆ. ಈ ಹಿಂದೆ ಕೂಡ ಅನೇಲ ಐಪಿಎಲ್ ಟೂರ್ನಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ನಿರ್ಮಿಸಿ ನಟಿಸಿದ ಬಾಲಿವುಡ್ ನ 'ಎನ್ಹೆಚ್ 10' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

2 / 5
IPL 2022: ಈ ಬಾರಿ ಆಟಗಾರರ ಜೊತೆ ಐಪಿಎಲ್​ನಲ್ಲಿ ಮಿಂಚಲು ಸಜ್ಜಾದ ಲೇಡಿ ಆ್ಯಂಕರ್ಸ್ ಇವರೇ ನೋಡಿ

ನಶ್ ಪ್ರೀತ್ ಕೌರ್ – ಬ್ಯೂಟಿಫುಲ್ ಆ್ಯಂಕರ್ ನಶ್ ಪ್ರೀತ್ ಕೌರ್ ಕೂಡ ಐಪಿಎಲ್ನ ಅನೇಕ ಪಂದ್ಯಗಳಲ್ಲಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇವರು ಭಾರತೀಯ ಮಹಿಳಾ ಕ್ರೀಡಾ ನಿರೂಪಕಿಯರಾಗಿ ಸಾಕಷ್ಟು ಜನಪ್ರಿಯರಾಗಿದ್ದಾರೆ. ನಶ್ ಪ್ರೀತ್ ಕೌರ್ ಹುಟ್ಟಿ ಬೆಳೆದದ್ದು ಮೆಲ್ಬೋರ್ನ್ ನಲ್ಲಿ. ನಶ್ಪ್ರೀತ್ ಕೌರ್ 2014 ರಲ್ಲಿ ಮಾಡೆಲಿಂಗ್ ಮಾಡಿ ಸಿನಿಮಾ ಲೋಕಕ್ಕೂ ಕಾಲಿಟ್ಟಿದ್ದರು.

3 / 5
IPL 2022: ಈ ಬಾರಿ ಆಟಗಾರರ ಜೊತೆ ಐಪಿಎಲ್​ನಲ್ಲಿ ಮಿಂಚಲು ಸಜ್ಜಾದ ಲೇಡಿ ಆ್ಯಂಕರ್ಸ್ ಇವರೇ ನೋಡಿ

ಮಾಯಾಂತಿ ಲ್ಯಾಂಗರ್ - ಭಾರತದ ಮಾಜಿ ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಅವರ ಪತ್ನಿ ಮಾಯಾಂತಿ ಲ್ಯಾಂಗರ್ ಐಪಿಎಲ್ ಆ್ಯಂಕರ್ಗಳಲ್ಲಿ ಪರಿಚಿತ ಮುಖ. ಸೋಷಿಯಲ್ ಮೀಡಿಯಾದಲ್ಲಿ ಮಾಯಾಂತಿ ಫಾಲೋವರ್ಸ್ ಸಂಖ್ಯೆ ಕಡಿಮೆಯೇನಿಲ್ಲ. ಮುಂಬರುವ ಐಪಿಎಲ್ನಲ್ಲಿ ಮಾಯಾಂತಿ ಅವರು ಮೈದಾನದಲ್ಲಿ ಇರುವುದಿಲ್ಲ ಬದಲಾಗಿ ಸ್ಟುಡಿಯೋದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

4 / 5
IPL 2022: ಈ ಬಾರಿ ಆಟಗಾರರ ಜೊತೆ ಐಪಿಎಲ್​ನಲ್ಲಿ ಮಿಂಚಲು ಸಜ್ಜಾದ ಲೇಡಿ ಆ್ಯಂಕರ್ಸ್ ಇವರೇ ನೋಡಿ

ನೆರೋಲಿ ಮೆಡೋಸ್ - ನೆರೋಲಿ ಮೆಡೋಸ್ ಆಸ್ಟ್ರೇಲಿಯಾದ ಪತ್ರಕರ್ತೆ ಮತ್ತು ಕ್ರಿಕೆಟ್ ನಿರೂಪಕಿ. ಇವರುಕೂಡ ಐಪಿಎಲ್ ನ ಬಹುಬೇಡಿಕೆಯ ಆ್ಯಂಕರ್ ಆಗಿದ್ದಾರೆ.

5 / 5

Published On - 8:58 am, Tue, 22 March 22

Follow us
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ