AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಒಲಿಂಪಿಕ್ ಪದಕ ವಿಜೇತರಿಗೆ ಬಂಪರ್ ಬಹುಮಾನ ನೀಡಿದ ಬಿಸಿಸಿಐ

IPL 2022: ಭಾರತದ ಯುವ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಅವರನ್ನೂ ಮಂಡಳಿಯಿಂದ ಸನ್ಮಾನಿಸಲಾಯಿತು. ಲೊವ್ಲಿನಾ ಅವರು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: Mar 27, 2022 | 3:45 PM

Share
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) IPL 2022 ರ ಸೀಸನ್ 15 ಗೂ ಆರಂಭಕ್ಕೂ ಮೊದಲು ಟೋಕಿಯೊ ಒಲಿಂಪಿಕ್ಸ್‌ನ ಪದಕ ವಿಜೇತರನ್ನು ಗೌರವಿಸಿ ಗಮನ ಸೆಳೆದಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಮತ್ತು ಐಪಿಎಲ್ ಆಯುಕ್ತ ಬ್ರಿಜೇಶ್ ಪಟೇಲ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಸೇರಿದಂತೆ ಆಟಗಾರರ ಸಾಧನೆಗಾಗಿ ಗೌರವ ಧನ ನೀಡಿ ಪ್ರೋತ್ಸಾಹಿಸಿತು. ಕಳೆದ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತದ ಕ್ರೀಡಾಪಟುಗಳು 7 ಪದಕಗಳನ್ನು ಗೆದ್ದಿದ್ದರು.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) IPL 2022 ರ ಸೀಸನ್ 15 ಗೂ ಆರಂಭಕ್ಕೂ ಮೊದಲು ಟೋಕಿಯೊ ಒಲಿಂಪಿಕ್ಸ್‌ನ ಪದಕ ವಿಜೇತರನ್ನು ಗೌರವಿಸಿ ಗಮನ ಸೆಳೆದಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಮತ್ತು ಐಪಿಎಲ್ ಆಯುಕ್ತ ಬ್ರಿಜೇಶ್ ಪಟೇಲ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಸೇರಿದಂತೆ ಆಟಗಾರರ ಸಾಧನೆಗಾಗಿ ಗೌರವ ಧನ ನೀಡಿ ಪ್ರೋತ್ಸಾಹಿಸಿತು. ಕಳೆದ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತದ ಕ್ರೀಡಾಪಟುಗಳು 7 ಪದಕಗಳನ್ನು ಗೆದ್ದಿದ್ದರು.

1 / 4
 ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಿಎಸ್‌ಕೆ ಮತ್ತು ಕೆಕೆಆರ್ ನಡುವಿನ ಹೊಸ ಸೀಸನ್​ನ ಆರಂಭಕ್ಕೂ ಮೊದಲು, ಬಿಸಿಸಿಐ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ 1 ಕೋಟಿ ರೂಪಾಯಿ ಚೆಕ್ ನೀಡಿ ಗೌರವಿಸಿದೆ. ನೀರಜ್ ಅಥ್ಲೆಟಿಕ್ಸ್‌ನಲ್ಲಿ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಿಎಸ್‌ಕೆ ಮತ್ತು ಕೆಕೆಆರ್ ನಡುವಿನ ಹೊಸ ಸೀಸನ್​ನ ಆರಂಭಕ್ಕೂ ಮೊದಲು, ಬಿಸಿಸಿಐ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ 1 ಕೋಟಿ ರೂಪಾಯಿ ಚೆಕ್ ನೀಡಿ ಗೌರವಿಸಿದೆ. ನೀರಜ್ ಅಥ್ಲೆಟಿಕ್ಸ್‌ನಲ್ಲಿ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

2 / 4
ಇದೇ ವೇಳೆ ಭಾರತದ ಯುವ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಅವರನ್ನೂ ಮಂಡಳಿಯಿಂದ ಸನ್ಮಾನಿಸಲಾಯಿತು. ಲೊವ್ಲಿನಾ ಅವರು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಅವರ ಸಾಧನೆಗಾಗಿ ಬಿಸಿಸಿಐ ಲೊವ್ಲಿನಾಗೆ 25 ಲಕ್ಷ ರೂ. ನೀಡಿದೆ.

ಇದೇ ವೇಳೆ ಭಾರತದ ಯುವ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಅವರನ್ನೂ ಮಂಡಳಿಯಿಂದ ಸನ್ಮಾನಿಸಲಾಯಿತು. ಲೊವ್ಲಿನಾ ಅವರು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಅವರ ಸಾಧನೆಗಾಗಿ ಬಿಸಿಸಿಐ ಲೊವ್ಲಿನಾಗೆ 25 ಲಕ್ಷ ರೂ. ನೀಡಿದೆ.

3 / 4
ಹಾಗೆಯೇ ಟೋಕಿಯೊದಲ್ಲಿ ಐತಿಹಾಸಿಕ ಕಂಚಿನ ಪದಕ ಗೆದ್ದ ಪುರುಷರ ಹಾಕಿ ತಂಡಕ್ಕೆ ಜಂಟಿಯಾಗಿ ಒಂದು ಕೋಟಿ 25 ಲಕ್ಷ ರೂಪಾಯಿ ಚೆಕ್ ನೀಡಲಾಯಿತು. ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಅವರಿಂದ ಈ ಚೆಕ್ ಸ್ವೀಕರಿಸಿದರು.

ಹಾಗೆಯೇ ಟೋಕಿಯೊದಲ್ಲಿ ಐತಿಹಾಸಿಕ ಕಂಚಿನ ಪದಕ ಗೆದ್ದ ಪುರುಷರ ಹಾಕಿ ತಂಡಕ್ಕೆ ಜಂಟಿಯಾಗಿ ಒಂದು ಕೋಟಿ 25 ಲಕ್ಷ ರೂಪಾಯಿ ಚೆಕ್ ನೀಡಲಾಯಿತು. ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಅವರಿಂದ ಈ ಚೆಕ್ ಸ್ವೀಕರಿಸಿದರು.

4 / 4
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ