AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಧೋನಿ-ರಿಷಭ್ ಭೇಟಿ: ಪಂತ್ CSK ಸೇರುವುದು ಪಕ್ಕಾ ಎಂದ ಮಾಜಿ ಕ್ರಿಕೆಟಿಗ

IPL 2025: ಐಪಿಎಲ್ 2025 ರಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಳ್ಳುವುದು ಖಚಿತ. ಆದರೆ ಮುಂಬರುವ ಸೀಸನ್​ಗಳಲ್ಲಿ ಧೋನಿಯ ಉತ್ತರಾಧಿಕಾರಿ ಕಾಣಿಸಿಕೊಳ್ಳುವವರು ಯಾರು ಎಂಬ ಪ್ರಶ್ನೆ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಆದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ ಈ ಪ್ರಶ್ನೆಗೆ ಉತ್ತರ ಸಿಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Nov 02, 2024 | 2:19 PM

Share
ಐಪಿಎಲ್ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ನೀಡಿದ ಬಿಗ್​ ಆಫರ್​ ಅನ್ನು ತಿರಸ್ಕರಿಸಿ ಪಂತ್ ಹರಾಜಿನಲ್ಲಿ ಅದೃಷ್ಟ ಪರೀಕ್ಷಿಸಲು ಮುಂದಾಗಿದ್ದಾರೆ. ರಿಷಭ್ ಅವರ ಇಂತಹದೊಂದು ನಿರ್ಧಾರದ ಹಿಂದಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಎನ್ನಲಾಗುತ್ತಿದೆ.

ಐಪಿಎಲ್ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ನೀಡಿದ ಬಿಗ್​ ಆಫರ್​ ಅನ್ನು ತಿರಸ್ಕರಿಸಿ ಪಂತ್ ಹರಾಜಿನಲ್ಲಿ ಅದೃಷ್ಟ ಪರೀಕ್ಷಿಸಲು ಮುಂದಾಗಿದ್ದಾರೆ. ರಿಷಭ್ ಅವರ ಇಂತಹದೊಂದು ನಿರ್ಧಾರದ ಹಿಂದಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಎನ್ನಲಾಗುತ್ತಿದೆ.

1 / 5
ಏಕೆಂದರೆ ಐಪಿಎಲ್ ರಿಟೆನ್ಷನ್​ ಪ್ರಕ್ರಿಯೆಗೂ ಮುನ್ನ ರಿಷಭ್ ಪಂತ್ ಹಾಗೂ ಮಹೇಂದ್ರ ಸಿಂಗ್ ಭೇಟಿಯಾಗಿದ್ದಾರೆ. ಇದನ್ನು ಸಿಎಸ್​ಕೆ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಖಚಿತಪಡಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ದೊಡ್ಡ ಸುದ್ದಿಯೊಂದು ಹೊರಬೀಳಲಿದೆ ಎಂದು ಸುಳಿವು ನೀಡಿದ್ದಾರೆ.

ಏಕೆಂದರೆ ಐಪಿಎಲ್ ರಿಟೆನ್ಷನ್​ ಪ್ರಕ್ರಿಯೆಗೂ ಮುನ್ನ ರಿಷಭ್ ಪಂತ್ ಹಾಗೂ ಮಹೇಂದ್ರ ಸಿಂಗ್ ಭೇಟಿಯಾಗಿದ್ದಾರೆ. ಇದನ್ನು ಸಿಎಸ್​ಕೆ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಖಚಿತಪಡಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ದೊಡ್ಡ ಸುದ್ದಿಯೊಂದು ಹೊರಬೀಳಲಿದೆ ಎಂದು ಸುಳಿವು ನೀಡಿದ್ದಾರೆ.

2 / 5
ಖಾಸಗಿ ಚಾನೆಲ್​ವೊಂದರ ಸಂವಾದದಲ್ಲಿ ಮಾತನಾಡಿದ ಸುರೇಶ್ ರೈನಾ, ನಾನು ಎಂಎಸ್ ಧೋನಿ ಅವರನ್ನು ಭೇಟಿಯಾದಾಗ, ರಿಷಬ್ ಪಂತ್ ಕೂಡ ಅಲ್ಲಿ ಹಾಜರಿದ್ದರು. ಅಲ್ಲದೆ ಇಬ್ಬರು ದೊಡ್ಡ ವಿಷಯವೊಂದರ ಬಗ್ಗೆ ಚರ್ಚಿಸಿದ್ದರು. ಹೀಗಾಗಿ ಏನೋ ದೊಡ್ಡ ಬದಲಾವಣೆಯಂತು ಆಗಲಿದೆ ಎಂದು ಸುರೇಶ್ ರೈನಾ ತಿಳಿಸಿದ್ದಾರೆ.

ಖಾಸಗಿ ಚಾನೆಲ್​ವೊಂದರ ಸಂವಾದದಲ್ಲಿ ಮಾತನಾಡಿದ ಸುರೇಶ್ ರೈನಾ, ನಾನು ಎಂಎಸ್ ಧೋನಿ ಅವರನ್ನು ಭೇಟಿಯಾದಾಗ, ರಿಷಬ್ ಪಂತ್ ಕೂಡ ಅಲ್ಲಿ ಹಾಜರಿದ್ದರು. ಅಲ್ಲದೆ ಇಬ್ಬರು ದೊಡ್ಡ ವಿಷಯವೊಂದರ ಬಗ್ಗೆ ಚರ್ಚಿಸಿದ್ದರು. ಹೀಗಾಗಿ ಏನೋ ದೊಡ್ಡ ಬದಲಾವಣೆಯಂತು ಆಗಲಿದೆ ಎಂದು ಸುರೇಶ್ ರೈನಾ ತಿಳಿಸಿದ್ದಾರೆ.

3 / 5
ಈ ಬದಲಾವಣೆಯೊಂದಿಗೆ ಪ್ರಮುಖ ಆಟಗಾರೊಬ್ಬರು ಹಳದಿ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸುರೇಶ್ ರೈನಾ ಸುಳಿವು ನೀಡಿದ್ದಾರೆ. ಅತ್ತ ಧೋನಿ-ಪಂತ್ ಭೇಟಿಯನ್ನು ಪ್ರಸ್ತಾಪಿಸಿ ಹೊಸ ಆಟಗಾರ ಸಿಎಸ್​ಕೆಗೆ ಬರಲಿದ್ದಾರೆ ಎಂದಿರುವ ಕಾರಣ, ರಿಷಭ್ ಪಂತ್ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಈ ಬದಲಾವಣೆಯೊಂದಿಗೆ ಪ್ರಮುಖ ಆಟಗಾರೊಬ್ಬರು ಹಳದಿ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸುರೇಶ್ ರೈನಾ ಸುಳಿವು ನೀಡಿದ್ದಾರೆ. ಅತ್ತ ಧೋನಿ-ಪಂತ್ ಭೇಟಿಯನ್ನು ಪ್ರಸ್ತಾಪಿಸಿ ಹೊಸ ಆಟಗಾರ ಸಿಎಸ್​ಕೆಗೆ ಬರಲಿದ್ದಾರೆ ಎಂದಿರುವ ಕಾರಣ, ರಿಷಭ್ ಪಂತ್ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

4 / 5
ಇದೇ ಕಾರಣದಿಂದಾಗಿಯೇ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಂತೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಪಂತ್ ಅವರನ್ನು ಸಿಎಸ್​ಕೆ ಫ್ರಾಂಚೈಸಿಯು ದೊಡ್ಡ ಮೊತ್ತಕ್ಕೆ ಖರೀದಿಸುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಮುಂಬರುವ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂತ್ ಮುನ್ನಡೆಸಿದರೂ ಅಚ್ಚರಿಪಡಬೇಕಿಲ್ಲ.

ಇದೇ ಕಾರಣದಿಂದಾಗಿಯೇ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಂತೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಪಂತ್ ಅವರನ್ನು ಸಿಎಸ್​ಕೆ ಫ್ರಾಂಚೈಸಿಯು ದೊಡ್ಡ ಮೊತ್ತಕ್ಕೆ ಖರೀದಿಸುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಮುಂಬರುವ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂತ್ ಮುನ್ನಡೆಸಿದರೂ ಅಚ್ಚರಿಪಡಬೇಕಿಲ್ಲ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ