AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಧೋನಿ-ರಿಷಭ್ ಭೇಟಿ: ಪಂತ್ CSK ಸೇರುವುದು ಪಕ್ಕಾ ಎಂದ ಮಾಜಿ ಕ್ರಿಕೆಟಿಗ

IPL 2025: ಐಪಿಎಲ್ 2025 ರಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಳ್ಳುವುದು ಖಚಿತ. ಆದರೆ ಮುಂಬರುವ ಸೀಸನ್​ಗಳಲ್ಲಿ ಧೋನಿಯ ಉತ್ತರಾಧಿಕಾರಿ ಕಾಣಿಸಿಕೊಳ್ಳುವವರು ಯಾರು ಎಂಬ ಪ್ರಶ್ನೆ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಆದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ ಈ ಪ್ರಶ್ನೆಗೆ ಉತ್ತರ ಸಿಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Nov 02, 2024 | 2:19 PM

ಐಪಿಎಲ್ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ನೀಡಿದ ಬಿಗ್​ ಆಫರ್​ ಅನ್ನು ತಿರಸ್ಕರಿಸಿ ಪಂತ್ ಹರಾಜಿನಲ್ಲಿ ಅದೃಷ್ಟ ಪರೀಕ್ಷಿಸಲು ಮುಂದಾಗಿದ್ದಾರೆ. ರಿಷಭ್ ಅವರ ಇಂತಹದೊಂದು ನಿರ್ಧಾರದ ಹಿಂದಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಎನ್ನಲಾಗುತ್ತಿದೆ.

ಐಪಿಎಲ್ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ನೀಡಿದ ಬಿಗ್​ ಆಫರ್​ ಅನ್ನು ತಿರಸ್ಕರಿಸಿ ಪಂತ್ ಹರಾಜಿನಲ್ಲಿ ಅದೃಷ್ಟ ಪರೀಕ್ಷಿಸಲು ಮುಂದಾಗಿದ್ದಾರೆ. ರಿಷಭ್ ಅವರ ಇಂತಹದೊಂದು ನಿರ್ಧಾರದ ಹಿಂದಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಎನ್ನಲಾಗುತ್ತಿದೆ.

1 / 5
ಏಕೆಂದರೆ ಐಪಿಎಲ್ ರಿಟೆನ್ಷನ್​ ಪ್ರಕ್ರಿಯೆಗೂ ಮುನ್ನ ರಿಷಭ್ ಪಂತ್ ಹಾಗೂ ಮಹೇಂದ್ರ ಸಿಂಗ್ ಭೇಟಿಯಾಗಿದ್ದಾರೆ. ಇದನ್ನು ಸಿಎಸ್​ಕೆ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಖಚಿತಪಡಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ದೊಡ್ಡ ಸುದ್ದಿಯೊಂದು ಹೊರಬೀಳಲಿದೆ ಎಂದು ಸುಳಿವು ನೀಡಿದ್ದಾರೆ.

ಏಕೆಂದರೆ ಐಪಿಎಲ್ ರಿಟೆನ್ಷನ್​ ಪ್ರಕ್ರಿಯೆಗೂ ಮುನ್ನ ರಿಷಭ್ ಪಂತ್ ಹಾಗೂ ಮಹೇಂದ್ರ ಸಿಂಗ್ ಭೇಟಿಯಾಗಿದ್ದಾರೆ. ಇದನ್ನು ಸಿಎಸ್​ಕೆ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಖಚಿತಪಡಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ದೊಡ್ಡ ಸುದ್ದಿಯೊಂದು ಹೊರಬೀಳಲಿದೆ ಎಂದು ಸುಳಿವು ನೀಡಿದ್ದಾರೆ.

2 / 5
ಖಾಸಗಿ ಚಾನೆಲ್​ವೊಂದರ ಸಂವಾದದಲ್ಲಿ ಮಾತನಾಡಿದ ಸುರೇಶ್ ರೈನಾ, ನಾನು ಎಂಎಸ್ ಧೋನಿ ಅವರನ್ನು ಭೇಟಿಯಾದಾಗ, ರಿಷಬ್ ಪಂತ್ ಕೂಡ ಅಲ್ಲಿ ಹಾಜರಿದ್ದರು. ಅಲ್ಲದೆ ಇಬ್ಬರು ದೊಡ್ಡ ವಿಷಯವೊಂದರ ಬಗ್ಗೆ ಚರ್ಚಿಸಿದ್ದರು. ಹೀಗಾಗಿ ಏನೋ ದೊಡ್ಡ ಬದಲಾವಣೆಯಂತು ಆಗಲಿದೆ ಎಂದು ಸುರೇಶ್ ರೈನಾ ತಿಳಿಸಿದ್ದಾರೆ.

ಖಾಸಗಿ ಚಾನೆಲ್​ವೊಂದರ ಸಂವಾದದಲ್ಲಿ ಮಾತನಾಡಿದ ಸುರೇಶ್ ರೈನಾ, ನಾನು ಎಂಎಸ್ ಧೋನಿ ಅವರನ್ನು ಭೇಟಿಯಾದಾಗ, ರಿಷಬ್ ಪಂತ್ ಕೂಡ ಅಲ್ಲಿ ಹಾಜರಿದ್ದರು. ಅಲ್ಲದೆ ಇಬ್ಬರು ದೊಡ್ಡ ವಿಷಯವೊಂದರ ಬಗ್ಗೆ ಚರ್ಚಿಸಿದ್ದರು. ಹೀಗಾಗಿ ಏನೋ ದೊಡ್ಡ ಬದಲಾವಣೆಯಂತು ಆಗಲಿದೆ ಎಂದು ಸುರೇಶ್ ರೈನಾ ತಿಳಿಸಿದ್ದಾರೆ.

3 / 5
ಈ ಬದಲಾವಣೆಯೊಂದಿಗೆ ಪ್ರಮುಖ ಆಟಗಾರೊಬ್ಬರು ಹಳದಿ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸುರೇಶ್ ರೈನಾ ಸುಳಿವು ನೀಡಿದ್ದಾರೆ. ಅತ್ತ ಧೋನಿ-ಪಂತ್ ಭೇಟಿಯನ್ನು ಪ್ರಸ್ತಾಪಿಸಿ ಹೊಸ ಆಟಗಾರ ಸಿಎಸ್​ಕೆಗೆ ಬರಲಿದ್ದಾರೆ ಎಂದಿರುವ ಕಾರಣ, ರಿಷಭ್ ಪಂತ್ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಈ ಬದಲಾವಣೆಯೊಂದಿಗೆ ಪ್ರಮುಖ ಆಟಗಾರೊಬ್ಬರು ಹಳದಿ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸುರೇಶ್ ರೈನಾ ಸುಳಿವು ನೀಡಿದ್ದಾರೆ. ಅತ್ತ ಧೋನಿ-ಪಂತ್ ಭೇಟಿಯನ್ನು ಪ್ರಸ್ತಾಪಿಸಿ ಹೊಸ ಆಟಗಾರ ಸಿಎಸ್​ಕೆಗೆ ಬರಲಿದ್ದಾರೆ ಎಂದಿರುವ ಕಾರಣ, ರಿಷಭ್ ಪಂತ್ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

4 / 5
ಇದೇ ಕಾರಣದಿಂದಾಗಿಯೇ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಂತೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಪಂತ್ ಅವರನ್ನು ಸಿಎಸ್​ಕೆ ಫ್ರಾಂಚೈಸಿಯು ದೊಡ್ಡ ಮೊತ್ತಕ್ಕೆ ಖರೀದಿಸುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಮುಂಬರುವ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂತ್ ಮುನ್ನಡೆಸಿದರೂ ಅಚ್ಚರಿಪಡಬೇಕಿಲ್ಲ.

ಇದೇ ಕಾರಣದಿಂದಾಗಿಯೇ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಂತೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಪಂತ್ ಅವರನ್ನು ಸಿಎಸ್​ಕೆ ಫ್ರಾಂಚೈಸಿಯು ದೊಡ್ಡ ಮೊತ್ತಕ್ಕೆ ಖರೀದಿಸುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಮುಂಬರುವ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂತ್ ಮುನ್ನಡೆಸಿದರೂ ಅಚ್ಚರಿಪಡಬೇಕಿಲ್ಲ.

5 / 5
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ