AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ರಾಜಸ್ಥಾನ್ ರಾಯಲ್ಸ್ ಎದುರು ಹೀನಾಯ ಪ್ರದರ್ಶನ; ಬೇಡದ ದಾಖಲೆ ಬರೆದ ಸನ್​ರೈಸರ್ಸ್​​ ಹೈದರಾಬಾದ್

Lowest Powerplay total in IPL: ಮಂಗಳವಾರ ರಾಜಸ್ಥಾನ್ ರಾಯಲ್ಸ್ ನೀಡಿದ 211 ರನ್​ಗಳ ಗುರಿಯನ್ನು ಬೆಂಬತ್ತಿದ ಸನ್​ರೈಸರ್ಸ್​ ಹೈದರಾಬಾದ್​ಗೆ ನಿರೀಕ್ಷಿತ ಆರಂಭ ದೊರೆಯಲಿಲ್ಲ. ಪವರ್​​ಪ್ಲೇಯಲ್ಲಿ ಕೇವಲ 14 ರನ್​ಗಳಿಗೆ ಮೂರು ವಿಕೆಟ್ ಕಳೆದುಕೊಂಡಿತು. ಇದು ಐಪಿಎಲ್ ಇತಿಹಾಸದಲ್ಲಿ ಯಾವುದೇ ತಂಡ ಪವರ್​ಪ್ಲೇನಲ್ಲಿ ಗಳಿಸಿದ ಕಡಿಮೆ ಸ್ಕೋರ್ ಆಗಿ ದಾಖಲಾಯಿತು. ಈ ಹಿಂದೆ 2009ರಲ್ಲಿ ರಾಜಸ್ಥಾನ್ ಕೂಡ ಇಷ್ಟೇ ರನ್ ಗಳಿಸಿತ್ತು.

shivaprasad.hs
|

Updated on: Mar 30, 2022 | 9:42 AM

Share
ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಐಪಿಎಲ್-2022 ರ ಅಪೇಕ್ಷಿತ ಆರಂಭವನ್ನು ಮಾಡಲು ಸಾಧ್ಯವಾಗಲಿಲ್ಲ. ಮಂಗಳವಾರ ಪುಣೆ-ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 61 ರನ್‌ಗಳಿಂದ ಸೋಲನುಭವಿಸಿತು. ರಾಜಸ್ಥಾನ್ 211 ರನ್​ಗಳ ಗುರಿ ನೀಡಿತ್ತು.

1 / 5
ರಾಜಸ್ಥಾನ್ ನೀಡಿದ 211 ರನ್​ಗಳ ಗುರಿಯನ್ನು ಬೆಂಬತ್ತಿದ ಸನ್​ರೈಸರ್ಸ್​ಗೆ ನಿರೀಕ್ಷಿತ ಆರಂಭ ದೊರೆಯಲಿಲ್ಲ. ಪವರ್​​ಪ್ಲೇಯಲ್ಲಿ ಕೇವಲ 14 ರನ್​ಗಳಿಗೆ ಮೂರು ವಿಕೆಟ್ ಕಳೆದುಕೊಂಡಿತು. ಇದು ಐಪಿಎಲ್ ಇತಿಹಾಸದಲ್ಲಿ ಯಾವುದೇ ತಂಡ ಪವರ್​ಪ್ಲೇನಲ್ಲಿ ಗಳಿಸಿದ ಕಡಿಮೆ ಸ್ಕೋರ್ ಆಗಿ ದಾಖಲಾಯಿತು.

2 / 5
ಈ ಮೊದಲು ಈ ದಾಖಲೆ ರಾಜಸ್ಥಾನದ ಹೆಸರಿನಲ್ಲಿತ್ತು. 2009 ರಲ್ಲಿ ಕೇಪ್ ಟೌನ್‌ನಲ್ಲಿ ನಡೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಪವರ್‌ಪ್ಲೇಯ ಮೊದಲ ಆರು ಓವರ್‌ಗಳಲ್ಲಿ ಎರಡು ವಿಕೆಟ್‌ಗಳ ನಷ್ಟಕ್ಕೆ ಕೇವಲ 14 ರನ್ ಗಳಿಸಿತ್ತು.

3 / 5
ಮೂರನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದ್ದು, 2011 ರಲ್ಲಿ ಕೋಲ್ಕತ್ತಾದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಪವರ್‌ಪ್ಲೇನಲ್ಲಿ ಎರಡು ವಿಕೆಟ್ ನಷ್ಟಕ್ಕೆ 15 ರನ್ ಗಳಿಸಿತ್ತು.

4 / 5
ನಾಲ್ಕು ಮತ್ತು ಐದನೇ ಸ್ಥಾನದಲ್ಲಿಯೂ ಚೆನ್ನೈ ತಂಡವೇ ಇದೆ. 2015ರಲ್ಲಿ ರಾಯ್‌ಪುರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪವರ್‌ಪ್ಲೇಯಲ್ಲಿ ಚೆನ್ನೈ ಒಂದು ವಿಕೆಟ್ ನಷ್ಟಕ್ಕೆ 16 ರನ್ ಗಳಿಸಿತ್ತು. 2019 ರಲ್ಲಿ ಸಿಎಸ್​ಕೆ ಬೆಂಗಳೂರು ವಿರುದ್ಧ ಪವರ್‌ಪ್ಲೇನಲ್ಲಿ ಮತ್ತೆ ಇಷ್ಟೇ ಸ್ಕೋರ್ ಗಳಿಸಿತ್ತು.

5 / 5
Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ