AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ಸಚಿನ್ ತೆಂಡೂಲ್ಕರ್ ಜನ್ಮದಿನಕ್ಕೆ ಸ್ಟಾರ್​ ಕ್ರೀಡಾಪಟುಗಳು, ಐಪಿಎಲ್ ಫ್ರ್ಯಾಂಚೈಸ್ ಶುಭಾಷಯ ಕೋರಿದ್ದು ಹೀಗೆ

Happy Birthday Sachin: ಮಾಸ್ಟರ್ ಬ್ಲಾಸ್ಟರ್ ಇತಿಹಾಸದಲ್ಲಿ ಆಡಿದ ಸ್ಫೋಟಕ ಇನ್ನಿಂಗ್ಸ್‌ನ ಪರಿಣಾಮವೇ ನಾವು ಇಂದು ಕ್ರಿಕೆಟ್ ಅನ್ನು ಆಚರಣೆಯಾಗಿ ಆಚರಿಸುತ್ತೇವೆ ಎಂದು ಬರೆದುಕೊಂಡಿದೆ.

ಪೃಥ್ವಿಶಂಕರ
|

Updated on: Apr 24, 2021 | 3:09 PM

Share
 ಐಪಿಎಲ್ ಭಾರತದಲ್ಲಿ ಹವಾ ಸೃಷ್ಟಿಸಿದೆ. ಕೊರೊನಾದ ಆತಂಕದ ಮಧ್ಯೆ ಲೀಗ್ ಅನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಏತನ್ಮಧ್ಯೆ, ಐಪಿಎಲ್ನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ 48 ನೇ ಜನ್ಮದಿನದ ಮಹಾಪೂರವೇ ಹರಿದುಬಂದಿದೆ. ತಂಡಗಳು ಮತ್ತು ಲೀಗ್‌ಗಳಿಗೆ ಸಂಬಂಧಿಸಿದ ಎಲ್ಲಾ ಆಟಗಾರರು ತಮ್ಮದೇ ಶೈಲಿಯಲ್ಲಿ ಸಚಿನ್ ಜನ್ಮದಿನದ ಶುಭಾಶಯಗಳನ್ನು ಕೋರಿದರು.

ಐಪಿಎಲ್ ಭಾರತದಲ್ಲಿ ಹವಾ ಸೃಷ್ಟಿಸಿದೆ. ಕೊರೊನಾದ ಆತಂಕದ ಮಧ್ಯೆ ಲೀಗ್ ಅನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಏತನ್ಮಧ್ಯೆ, ಐಪಿಎಲ್ನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ 48 ನೇ ಜನ್ಮದಿನದ ಮಹಾಪೂರವೇ ಹರಿದುಬಂದಿದೆ. ತಂಡಗಳು ಮತ್ತು ಲೀಗ್‌ಗಳಿಗೆ ಸಂಬಂಧಿಸಿದ ಎಲ್ಲಾ ಆಟಗಾರರು ತಮ್ಮದೇ ಶೈಲಿಯಲ್ಲಿ ಸಚಿನ್ ಜನ್ಮದಿನದ ಶುಭಾಶಯಗಳನ್ನು ಕೋರಿದರು.

1 / 8
ಧೋನಿ ತಂಡ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಸಚಿನ್ ತೆಂಡೂಲ್ಕರ್ ಅವರನ್ನು ಹಾರೈಸುವಲ್ಲಿ ಹಿಂದುಳಿದಿಲ್ಲ. ಮಾಸ್ಟರ್ ಬ್ಲಾಸ್ಟರ್ ಇತಿಹಾಸದಲ್ಲಿ ಆಡಿದ ಸ್ಫೋಟಕ ಇನ್ನಿಂಗ್ಸ್‌ನ ಪರಿಣಾಮವೇ ನಾವು ಇಂದು ಕ್ರಿಕೆಟ್ ಅನ್ನು ಆಚರಣೆಯಾಗಿ ಆಚರಿಸುತ್ತೇವೆ ಎಂದು ಬರೆದುಕೊಂಡಿದೆ.

ಧೋನಿ ತಂಡ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಸಚಿನ್ ತೆಂಡೂಲ್ಕರ್ ಅವರನ್ನು ಹಾರೈಸುವಲ್ಲಿ ಹಿಂದುಳಿದಿಲ್ಲ. ಮಾಸ್ಟರ್ ಬ್ಲಾಸ್ಟರ್ ಇತಿಹಾಸದಲ್ಲಿ ಆಡಿದ ಸ್ಫೋಟಕ ಇನ್ನಿಂಗ್ಸ್‌ನ ಪರಿಣಾಮವೇ ನಾವು ಇಂದು ಕ್ರಿಕೆಟ್ ಅನ್ನು ಆಚರಣೆಯಾಗಿ ಆಚರಿಸುತ್ತೇವೆ ಎಂದು ಬರೆದುಕೊಂಡಿದೆ.

2 / 8
 ಸಚಿನ್ ತೆಂಡೂಲ್ಕರ್

Sachin tendulkar Did not like Facing Hansie Cronje psr

3 / 8
ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದ ಪಂಜಾಬ್ ಕಿಂಗ್ಸ್, ಮಾಸ್ಟರ್ ಬ್ಲಾಸ್ಟರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಟ್ವಿಟರ್​ನಲ್ಲಿ ಒಂದು ಪೋಸ್ಟ್ ಹಾಕಿದೆ.

ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದ ಪಂಜಾಬ್ ಕಿಂಗ್ಸ್, ಮಾಸ್ಟರ್ ಬ್ಲಾಸ್ಟರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಟ್ವಿಟರ್​ನಲ್ಲಿ ಒಂದು ಪೋಸ್ಟ್ ಹಾಕಿದೆ.

4 / 8
ಐಪಿಎಲ್ 2021 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಅಜಿಂಕ್ಯ ರಹಾನೆ, ಕೋಟ್ಯಂತರ ಜನರ ಭಾವನೆಯಲ್ಲಿ ಭಾಗಿಯಾಗಿರುವವರು ಬಹಳ ಕಡಿಮೆ ಜನರಿದ್ದಾರೆ ಅಂತಹವರ ಗುಂಪಿಗೆ ಸಚಿನ್ ಸೇರುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಐಪಿಎಲ್ 2021 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಅಜಿಂಕ್ಯ ರಹಾನೆ, ಕೋಟ್ಯಂತರ ಜನರ ಭಾವನೆಯಲ್ಲಿ ಭಾಗಿಯಾಗಿರುವವರು ಬಹಳ ಕಡಿಮೆ ಜನರಿದ್ದಾರೆ ಅಂತಹವರ ಗುಂಪಿಗೆ ಸಚಿನ್ ಸೇರುತ್ತಾರೆ ಎಂದು ಬರೆದುಕೊಂಡಿದ್ದಾರೆ.

5 / 8
ಸಿಎಸ್ಕೆ ಬ್ಯಾಟ್ಸ್‌ಮನ್ ಸುರೇಶ್ ರೈನಾ ಕೂಡ ಸಚಿನ್ ತೆಂಡೂಲ್ಕರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕ್ರಿಕೆಟ್ ಬಗ್ಗೆ ಇರುವ ನಿಮ್ಮ ಉತ್ಸಾಹವೇ ನಾವು ಈ ಆಟವನ್ನು ಪ್ರೀತಿಸಲು ಕಾರಣವಾಗಿದೆ ಎಂದು ಬರೆದುಕೊಂಡಿದ್ದಾರೆ.

ಸಿಎಸ್ಕೆ ಬ್ಯಾಟ್ಸ್‌ಮನ್ ಸುರೇಶ್ ರೈನಾ ಕೂಡ ಸಚಿನ್ ತೆಂಡೂಲ್ಕರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕ್ರಿಕೆಟ್ ಬಗ್ಗೆ ಇರುವ ನಿಮ್ಮ ಉತ್ಸಾಹವೇ ನಾವು ಈ ಆಟವನ್ನು ಪ್ರೀತಿಸಲು ಕಾರಣವಾಗಿದೆ ಎಂದು ಬರೆದುಕೊಂಡಿದ್ದಾರೆ.

6 / 8
ಸಚಿನ್ ತೆಂಡೂಲ್ಕರ್ ಅವರ 48 ನೇ ಹುಟ್ಟುಹಬ್ಬದಂದು ಇತರ ಕ್ರೀಡೆಗಳ ಆಟಗಾರರು ಸಹ ಹಿಂದುಳಿದಿಲ್ಲ. ಮಹಿಳಾ ಕುಸ್ತಿಪಟು ಸಾಕ್ಷಿ ಮಲಿಕ್ ಸಚಿನ್ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ದೇಶದ ಕ್ರೀಡಾಪಟುವಿನ ಗುರಿಯನ್ನು ಕೇಂದ್ರೀಕರಿಸಿದ ಕೀರ್ತಿ ನಿಮಗೆ ಸಲ್ಲುತ್ತದೆ ಎಂದಿದ್ದಾರೆ.

ಸಚಿನ್ ತೆಂಡೂಲ್ಕರ್ ಅವರ 48 ನೇ ಹುಟ್ಟುಹಬ್ಬದಂದು ಇತರ ಕ್ರೀಡೆಗಳ ಆಟಗಾರರು ಸಹ ಹಿಂದುಳಿದಿಲ್ಲ. ಮಹಿಳಾ ಕುಸ್ತಿಪಟು ಸಾಕ್ಷಿ ಮಲಿಕ್ ಸಚಿನ್ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ದೇಶದ ಕ್ರೀಡಾಪಟುವಿನ ಗುರಿಯನ್ನು ಕೇಂದ್ರೀಕರಿಸಿದ ಕೀರ್ತಿ ನಿಮಗೆ ಸಲ್ಲುತ್ತದೆ ಎಂದಿದ್ದಾರೆ.

7 / 8
ರನ್ನರ್ ಹಿಮಾ ದಾಸ್ ಕೂಡ ಸಚಿನ್ ತೆಂಡೂಲ್ಕರ್ ಅವರಿಗೆ ಶುಭ ಹಾರೈಸಿದ್ದಾರೆ. ನೀವು ಇಂದಿಗೂ ಯುವಕರ ಮೇಲೆ ಪ್ರಭಾವ ಬೀರುತ್ತಿದ್ದೀರಿ ಮತ್ತು ಅದನ್ನು ಮುಂದುವರಿಸುತ್ತೀರಿ ಎಂದು ಹಿಮಾ ಟ್ವೀಟ್ ಮಾಡಿದ್ದಾರೆ.

ರನ್ನರ್ ಹಿಮಾ ದಾಸ್ ಕೂಡ ಸಚಿನ್ ತೆಂಡೂಲ್ಕರ್ ಅವರಿಗೆ ಶುಭ ಹಾರೈಸಿದ್ದಾರೆ. ನೀವು ಇಂದಿಗೂ ಯುವಕರ ಮೇಲೆ ಪ್ರಭಾವ ಬೀರುತ್ತಿದ್ದೀರಿ ಮತ್ತು ಅದನ್ನು ಮುಂದುವರಿಸುತ್ತೀರಿ ಎಂದು ಹಿಮಾ ಟ್ವೀಟ್ ಮಾಡಿದ್ದಾರೆ.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​