Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ಸಚಿನ್ ತೆಂಡೂಲ್ಕರ್ ಜನ್ಮದಿನಕ್ಕೆ ಸ್ಟಾರ್​ ಕ್ರೀಡಾಪಟುಗಳು, ಐಪಿಎಲ್ ಫ್ರ್ಯಾಂಚೈಸ್ ಶುಭಾಷಯ ಕೋರಿದ್ದು ಹೀಗೆ

Happy Birthday Sachin: ಮಾಸ್ಟರ್ ಬ್ಲಾಸ್ಟರ್ ಇತಿಹಾಸದಲ್ಲಿ ಆಡಿದ ಸ್ಫೋಟಕ ಇನ್ನಿಂಗ್ಸ್‌ನ ಪರಿಣಾಮವೇ ನಾವು ಇಂದು ಕ್ರಿಕೆಟ್ ಅನ್ನು ಆಚರಣೆಯಾಗಿ ಆಚರಿಸುತ್ತೇವೆ ಎಂದು ಬರೆದುಕೊಂಡಿದೆ.

ಪೃಥ್ವಿಶಂಕರ
|

Updated on: Apr 24, 2021 | 3:09 PM

 ಐಪಿಎಲ್ ಭಾರತದಲ್ಲಿ ಹವಾ ಸೃಷ್ಟಿಸಿದೆ. ಕೊರೊನಾದ ಆತಂಕದ ಮಧ್ಯೆ ಲೀಗ್ ಅನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಏತನ್ಮಧ್ಯೆ, ಐಪಿಎಲ್ನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ 48 ನೇ ಜನ್ಮದಿನದ ಮಹಾಪೂರವೇ ಹರಿದುಬಂದಿದೆ. ತಂಡಗಳು ಮತ್ತು ಲೀಗ್‌ಗಳಿಗೆ ಸಂಬಂಧಿಸಿದ ಎಲ್ಲಾ ಆಟಗಾರರು ತಮ್ಮದೇ ಶೈಲಿಯಲ್ಲಿ ಸಚಿನ್ ಜನ್ಮದಿನದ ಶುಭಾಶಯಗಳನ್ನು ಕೋರಿದರು.

ಐಪಿಎಲ್ ಭಾರತದಲ್ಲಿ ಹವಾ ಸೃಷ್ಟಿಸಿದೆ. ಕೊರೊನಾದ ಆತಂಕದ ಮಧ್ಯೆ ಲೀಗ್ ಅನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಏತನ್ಮಧ್ಯೆ, ಐಪಿಎಲ್ನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ 48 ನೇ ಜನ್ಮದಿನದ ಮಹಾಪೂರವೇ ಹರಿದುಬಂದಿದೆ. ತಂಡಗಳು ಮತ್ತು ಲೀಗ್‌ಗಳಿಗೆ ಸಂಬಂಧಿಸಿದ ಎಲ್ಲಾ ಆಟಗಾರರು ತಮ್ಮದೇ ಶೈಲಿಯಲ್ಲಿ ಸಚಿನ್ ಜನ್ಮದಿನದ ಶುಭಾಶಯಗಳನ್ನು ಕೋರಿದರು.

1 / 8
ಧೋನಿ ತಂಡ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಸಚಿನ್ ತೆಂಡೂಲ್ಕರ್ ಅವರನ್ನು ಹಾರೈಸುವಲ್ಲಿ ಹಿಂದುಳಿದಿಲ್ಲ. ಮಾಸ್ಟರ್ ಬ್ಲಾಸ್ಟರ್ ಇತಿಹಾಸದಲ್ಲಿ ಆಡಿದ ಸ್ಫೋಟಕ ಇನ್ನಿಂಗ್ಸ್‌ನ ಪರಿಣಾಮವೇ ನಾವು ಇಂದು ಕ್ರಿಕೆಟ್ ಅನ್ನು ಆಚರಣೆಯಾಗಿ ಆಚರಿಸುತ್ತೇವೆ ಎಂದು ಬರೆದುಕೊಂಡಿದೆ.

ಧೋನಿ ತಂಡ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಸಚಿನ್ ತೆಂಡೂಲ್ಕರ್ ಅವರನ್ನು ಹಾರೈಸುವಲ್ಲಿ ಹಿಂದುಳಿದಿಲ್ಲ. ಮಾಸ್ಟರ್ ಬ್ಲಾಸ್ಟರ್ ಇತಿಹಾಸದಲ್ಲಿ ಆಡಿದ ಸ್ಫೋಟಕ ಇನ್ನಿಂಗ್ಸ್‌ನ ಪರಿಣಾಮವೇ ನಾವು ಇಂದು ಕ್ರಿಕೆಟ್ ಅನ್ನು ಆಚರಣೆಯಾಗಿ ಆಚರಿಸುತ್ತೇವೆ ಎಂದು ಬರೆದುಕೊಂಡಿದೆ.

2 / 8
 ಸಚಿನ್ ತೆಂಡೂಲ್ಕರ್

Sachin tendulkar Did not like Facing Hansie Cronje psr

3 / 8
ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದ ಪಂಜಾಬ್ ಕಿಂಗ್ಸ್, ಮಾಸ್ಟರ್ ಬ್ಲಾಸ್ಟರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಟ್ವಿಟರ್​ನಲ್ಲಿ ಒಂದು ಪೋಸ್ಟ್ ಹಾಕಿದೆ.

ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದ ಪಂಜಾಬ್ ಕಿಂಗ್ಸ್, ಮಾಸ್ಟರ್ ಬ್ಲಾಸ್ಟರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಟ್ವಿಟರ್​ನಲ್ಲಿ ಒಂದು ಪೋಸ್ಟ್ ಹಾಕಿದೆ.

4 / 8
ಐಪಿಎಲ್ 2021 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಅಜಿಂಕ್ಯ ರಹಾನೆ, ಕೋಟ್ಯಂತರ ಜನರ ಭಾವನೆಯಲ್ಲಿ ಭಾಗಿಯಾಗಿರುವವರು ಬಹಳ ಕಡಿಮೆ ಜನರಿದ್ದಾರೆ ಅಂತಹವರ ಗುಂಪಿಗೆ ಸಚಿನ್ ಸೇರುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಐಪಿಎಲ್ 2021 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಅಜಿಂಕ್ಯ ರಹಾನೆ, ಕೋಟ್ಯಂತರ ಜನರ ಭಾವನೆಯಲ್ಲಿ ಭಾಗಿಯಾಗಿರುವವರು ಬಹಳ ಕಡಿಮೆ ಜನರಿದ್ದಾರೆ ಅಂತಹವರ ಗುಂಪಿಗೆ ಸಚಿನ್ ಸೇರುತ್ತಾರೆ ಎಂದು ಬರೆದುಕೊಂಡಿದ್ದಾರೆ.

5 / 8
ಸಿಎಸ್ಕೆ ಬ್ಯಾಟ್ಸ್‌ಮನ್ ಸುರೇಶ್ ರೈನಾ ಕೂಡ ಸಚಿನ್ ತೆಂಡೂಲ್ಕರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕ್ರಿಕೆಟ್ ಬಗ್ಗೆ ಇರುವ ನಿಮ್ಮ ಉತ್ಸಾಹವೇ ನಾವು ಈ ಆಟವನ್ನು ಪ್ರೀತಿಸಲು ಕಾರಣವಾಗಿದೆ ಎಂದು ಬರೆದುಕೊಂಡಿದ್ದಾರೆ.

ಸಿಎಸ್ಕೆ ಬ್ಯಾಟ್ಸ್‌ಮನ್ ಸುರೇಶ್ ರೈನಾ ಕೂಡ ಸಚಿನ್ ತೆಂಡೂಲ್ಕರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕ್ರಿಕೆಟ್ ಬಗ್ಗೆ ಇರುವ ನಿಮ್ಮ ಉತ್ಸಾಹವೇ ನಾವು ಈ ಆಟವನ್ನು ಪ್ರೀತಿಸಲು ಕಾರಣವಾಗಿದೆ ಎಂದು ಬರೆದುಕೊಂಡಿದ್ದಾರೆ.

6 / 8
ಸಚಿನ್ ತೆಂಡೂಲ್ಕರ್ ಅವರ 48 ನೇ ಹುಟ್ಟುಹಬ್ಬದಂದು ಇತರ ಕ್ರೀಡೆಗಳ ಆಟಗಾರರು ಸಹ ಹಿಂದುಳಿದಿಲ್ಲ. ಮಹಿಳಾ ಕುಸ್ತಿಪಟು ಸಾಕ್ಷಿ ಮಲಿಕ್ ಸಚಿನ್ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ದೇಶದ ಕ್ರೀಡಾಪಟುವಿನ ಗುರಿಯನ್ನು ಕೇಂದ್ರೀಕರಿಸಿದ ಕೀರ್ತಿ ನಿಮಗೆ ಸಲ್ಲುತ್ತದೆ ಎಂದಿದ್ದಾರೆ.

ಸಚಿನ್ ತೆಂಡೂಲ್ಕರ್ ಅವರ 48 ನೇ ಹುಟ್ಟುಹಬ್ಬದಂದು ಇತರ ಕ್ರೀಡೆಗಳ ಆಟಗಾರರು ಸಹ ಹಿಂದುಳಿದಿಲ್ಲ. ಮಹಿಳಾ ಕುಸ್ತಿಪಟು ಸಾಕ್ಷಿ ಮಲಿಕ್ ಸಚಿನ್ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ದೇಶದ ಕ್ರೀಡಾಪಟುವಿನ ಗುರಿಯನ್ನು ಕೇಂದ್ರೀಕರಿಸಿದ ಕೀರ್ತಿ ನಿಮಗೆ ಸಲ್ಲುತ್ತದೆ ಎಂದಿದ್ದಾರೆ.

7 / 8
ರನ್ನರ್ ಹಿಮಾ ದಾಸ್ ಕೂಡ ಸಚಿನ್ ತೆಂಡೂಲ್ಕರ್ ಅವರಿಗೆ ಶುಭ ಹಾರೈಸಿದ್ದಾರೆ. ನೀವು ಇಂದಿಗೂ ಯುವಕರ ಮೇಲೆ ಪ್ರಭಾವ ಬೀರುತ್ತಿದ್ದೀರಿ ಮತ್ತು ಅದನ್ನು ಮುಂದುವರಿಸುತ್ತೀರಿ ಎಂದು ಹಿಮಾ ಟ್ವೀಟ್ ಮಾಡಿದ್ದಾರೆ.

ರನ್ನರ್ ಹಿಮಾ ದಾಸ್ ಕೂಡ ಸಚಿನ್ ತೆಂಡೂಲ್ಕರ್ ಅವರಿಗೆ ಶುಭ ಹಾರೈಸಿದ್ದಾರೆ. ನೀವು ಇಂದಿಗೂ ಯುವಕರ ಮೇಲೆ ಪ್ರಭಾವ ಬೀರುತ್ತಿದ್ದೀರಿ ಮತ್ತು ಅದನ್ನು ಮುಂದುವರಿಸುತ್ತೀರಿ ಎಂದು ಹಿಮಾ ಟ್ವೀಟ್ ಮಾಡಿದ್ದಾರೆ.

8 / 8
Follow us
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು