AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವಿ ಪತಿ ಜೊತೆ ಸುತ್ತಾಟ ನಡೆಸಿದ ಇರಾ ಖಾನ್; ಮದುವೆ ಯಾವಾಗ ಎಂದು ಕೇಳಿದ ಫ್ಯಾನ್ಸ್

ಆಮಿರ್ ಖಾನ್ ಮಗಳು ಈಗ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇಬ್ಬರೂ ಯಾವುದೋ ಸ್ಥಳದಲ್ಲಿ ನಿಂತಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jun 23, 2023 | 6:30 AM

Share
ಆಮಿರ್ ಖಾನ್ ಮಗಳು ಇರಾ ಖಾನ್ ಸದ್ಯ ಭಾವಿ ಪತಿ ನೂಪುರ್ ಶಿಖಾರೆ ಜೊತೆ ಸುತ್ತಾಟ ನಡೆಸುತ್ತಿದ್ದಾರೆ. ಇಬ್ಬರೂ ಎಂಗೇಜ್​ಮೆಂಟ್ ಮಾಡಿಕೊಂಡು ಬಹಳ ಸಮಯ ಕಳೆದಿದೆ.

ಆಮಿರ್ ಖಾನ್ ಮಗಳು ಇರಾ ಖಾನ್ ಸದ್ಯ ಭಾವಿ ಪತಿ ನೂಪುರ್ ಶಿಖಾರೆ ಜೊತೆ ಸುತ್ತಾಟ ನಡೆಸುತ್ತಿದ್ದಾರೆ. ಇಬ್ಬರೂ ಎಂಗೇಜ್​ಮೆಂಟ್ ಮಾಡಿಕೊಂಡು ಬಹಳ ಸಮಯ ಕಳೆದಿದೆ.

1 / 5
ಆಮಿರ್ ಖಾನ್ ಮಗಳು ಈಗ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇಬ್ಬರೂ ಯಾವುದೋ ಸ್ಥಳದಲ್ಲಿ ನಿಂತಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಆಮಿರ್ ಖಾನ್ ಮಗಳು ಈಗ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇಬ್ಬರೂ ಯಾವುದೋ ಸ್ಥಳದಲ್ಲಿ ನಿಂತಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ನೂಪುರ್ ಶಿಖಾರೆ ಫಿಟ್ನೆಸ್ ಟ್ರೇನರ್. ಇರಾಗೆ ಫಿಟ್ನೆಸ್ ತರಬೇತಿ ನೀಡುತ್ತಿದ್ದರು. ನಂತರ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ಈಗ ಇಬ್ಬರೂ ಎಂಗೇಜ್​ಮೆಂಟ್ ಮಾಡಿಕೊಂಡಿದ್ದು, ಶೀಘ್ರವೇ ಮದುವೆ ಆಗುತ್ತಿದ್ದಾರೆ.

ನೂಪುರ್ ಶಿಖಾರೆ ಫಿಟ್ನೆಸ್ ಟ್ರೇನರ್. ಇರಾಗೆ ಫಿಟ್ನೆಸ್ ತರಬೇತಿ ನೀಡುತ್ತಿದ್ದರು. ನಂತರ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ಈಗ ಇಬ್ಬರೂ ಎಂಗೇಜ್​ಮೆಂಟ್ ಮಾಡಿಕೊಂಡಿದ್ದು, ಶೀಘ್ರವೇ ಮದುವೆ ಆಗುತ್ತಿದ್ದಾರೆ.

3 / 5
ಸ್ಟಾರ್ ಕಿಡ್ ಆದ ಹೊರತಾಗಿಯೂ ಇರಾಗೆ ಚಿತ್ರರಂಗಕ್ಕೆ ಬರುವ ಯಾವುದೇ ಇರಾದೆ ಇಲ್ಲ. ಅವರು ನೂಪುರ್ ಜೊತೆ ಹಾಯಾಗಿ ಇದ್ದಾರೆ. ‘ಮದುವೆ ಯಾವಾಗ’ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳುತ್ತಿದ್ದಾರೆ.

ಸ್ಟಾರ್ ಕಿಡ್ ಆದ ಹೊರತಾಗಿಯೂ ಇರಾಗೆ ಚಿತ್ರರಂಗಕ್ಕೆ ಬರುವ ಯಾವುದೇ ಇರಾದೆ ಇಲ್ಲ. ಅವರು ನೂಪುರ್ ಜೊತೆ ಹಾಯಾಗಿ ಇದ್ದಾರೆ. ‘ಮದುವೆ ಯಾವಾಗ’ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳುತ್ತಿದ್ದಾರೆ.

4 / 5
ಇರಾ ಖಾನ್​ಗೆ ಈ ಮೊದಲು ಖಿನ್ನತೆ ಕಾಡಿತ್ತು. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದರು. ಈಗ ನೂಪುರ್ ಬಂದ ಬಳಿಕ ಅವರ ಬದುಕು ಬದಲಾಗಿದೆ.

ಇರಾ ಖಾನ್​ಗೆ ಈ ಮೊದಲು ಖಿನ್ನತೆ ಕಾಡಿತ್ತು. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದರು. ಈಗ ನೂಪುರ್ ಬಂದ ಬಳಿಕ ಅವರ ಬದುಕು ಬದಲಾಗಿದೆ.

5 / 5
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?