AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವಿ ಪತಿ ಜೊತೆ ಸುತ್ತಾಟ ನಡೆಸಿದ ಇರಾ ಖಾನ್; ಮದುವೆ ಯಾವಾಗ ಎಂದು ಕೇಳಿದ ಫ್ಯಾನ್ಸ್

ಆಮಿರ್ ಖಾನ್ ಮಗಳು ಈಗ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇಬ್ಬರೂ ಯಾವುದೋ ಸ್ಥಳದಲ್ಲಿ ನಿಂತಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jun 23, 2023 | 6:30 AM

Share
ಆಮಿರ್ ಖಾನ್ ಮಗಳು ಇರಾ ಖಾನ್ ಸದ್ಯ ಭಾವಿ ಪತಿ ನೂಪುರ್ ಶಿಖಾರೆ ಜೊತೆ ಸುತ್ತಾಟ ನಡೆಸುತ್ತಿದ್ದಾರೆ. ಇಬ್ಬರೂ ಎಂಗೇಜ್​ಮೆಂಟ್ ಮಾಡಿಕೊಂಡು ಬಹಳ ಸಮಯ ಕಳೆದಿದೆ.

ಆಮಿರ್ ಖಾನ್ ಮಗಳು ಇರಾ ಖಾನ್ ಸದ್ಯ ಭಾವಿ ಪತಿ ನೂಪುರ್ ಶಿಖಾರೆ ಜೊತೆ ಸುತ್ತಾಟ ನಡೆಸುತ್ತಿದ್ದಾರೆ. ಇಬ್ಬರೂ ಎಂಗೇಜ್​ಮೆಂಟ್ ಮಾಡಿಕೊಂಡು ಬಹಳ ಸಮಯ ಕಳೆದಿದೆ.

1 / 5
ಆಮಿರ್ ಖಾನ್ ಮಗಳು ಈಗ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇಬ್ಬರೂ ಯಾವುದೋ ಸ್ಥಳದಲ್ಲಿ ನಿಂತಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಆಮಿರ್ ಖಾನ್ ಮಗಳು ಈಗ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇಬ್ಬರೂ ಯಾವುದೋ ಸ್ಥಳದಲ್ಲಿ ನಿಂತಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ನೂಪುರ್ ಶಿಖಾರೆ ಫಿಟ್ನೆಸ್ ಟ್ರೇನರ್. ಇರಾಗೆ ಫಿಟ್ನೆಸ್ ತರಬೇತಿ ನೀಡುತ್ತಿದ್ದರು. ನಂತರ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ಈಗ ಇಬ್ಬರೂ ಎಂಗೇಜ್​ಮೆಂಟ್ ಮಾಡಿಕೊಂಡಿದ್ದು, ಶೀಘ್ರವೇ ಮದುವೆ ಆಗುತ್ತಿದ್ದಾರೆ.

ನೂಪುರ್ ಶಿಖಾರೆ ಫಿಟ್ನೆಸ್ ಟ್ರೇನರ್. ಇರಾಗೆ ಫಿಟ್ನೆಸ್ ತರಬೇತಿ ನೀಡುತ್ತಿದ್ದರು. ನಂತರ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ಈಗ ಇಬ್ಬರೂ ಎಂಗೇಜ್​ಮೆಂಟ್ ಮಾಡಿಕೊಂಡಿದ್ದು, ಶೀಘ್ರವೇ ಮದುವೆ ಆಗುತ್ತಿದ್ದಾರೆ.

3 / 5
ಸ್ಟಾರ್ ಕಿಡ್ ಆದ ಹೊರತಾಗಿಯೂ ಇರಾಗೆ ಚಿತ್ರರಂಗಕ್ಕೆ ಬರುವ ಯಾವುದೇ ಇರಾದೆ ಇಲ್ಲ. ಅವರು ನೂಪುರ್ ಜೊತೆ ಹಾಯಾಗಿ ಇದ್ದಾರೆ. ‘ಮದುವೆ ಯಾವಾಗ’ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳುತ್ತಿದ್ದಾರೆ.

ಸ್ಟಾರ್ ಕಿಡ್ ಆದ ಹೊರತಾಗಿಯೂ ಇರಾಗೆ ಚಿತ್ರರಂಗಕ್ಕೆ ಬರುವ ಯಾವುದೇ ಇರಾದೆ ಇಲ್ಲ. ಅವರು ನೂಪುರ್ ಜೊತೆ ಹಾಯಾಗಿ ಇದ್ದಾರೆ. ‘ಮದುವೆ ಯಾವಾಗ’ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳುತ್ತಿದ್ದಾರೆ.

4 / 5
ಇರಾ ಖಾನ್​ಗೆ ಈ ಮೊದಲು ಖಿನ್ನತೆ ಕಾಡಿತ್ತು. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದರು. ಈಗ ನೂಪುರ್ ಬಂದ ಬಳಿಕ ಅವರ ಬದುಕು ಬದಲಾಗಿದೆ.

ಇರಾ ಖಾನ್​ಗೆ ಈ ಮೊದಲು ಖಿನ್ನತೆ ಕಾಡಿತ್ತು. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದರು. ಈಗ ನೂಪುರ್ ಬಂದ ಬಳಿಕ ಅವರ ಬದುಕು ಬದಲಾಗಿದೆ.

5 / 5
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು