AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಳೆಹಣ್ಣು, ಪಪ್ಪಾಯಿ ಒಟ್ಟೊಟ್ಟಿಗೆ ಸೇವಿಸುವುದು ಆರೋಗ್ಯಕರವೇ? ತಜ್ಞರ ಸಲಹೆ ತಿಳಿಯಿರಿ

ಕೆಲ ಜನರು ಒಟ್ಟಿಗೆ ಅಥವಾ ಸಲಾಡ್​ ರೂಪದಲ್ಲಿ ಹಣ್ಣುಗಳನ್ನು ತಿನ್ನಲು ಬಯಸುತ್ತಾರೆ. ಮತ್ತೆ ಕೆಲ ಜನರು ಬಾಳೆಹಣ್ಣು ಮತ್ತು ಪಪ್ಪಾಯಿ ಎರಡನ್ನು ಒಟ್ಟಿಗೆ ತಿನ್ನಲು ಇಷ್ಟಪಡುತ್ತಾರೆ. ಹೀಗೆ ಒಟ್ಟೊಟ್ಟಿಗೆ ತಿನ್ನುವುದಿರಿಂದಾಗುವ ಆರೋಗ್ಯ ಸಮಸ್ಯೆಗಳು ತಿಳಿಯಿರಿ.

TV9 Web
| Edited By: |

Updated on: Jul 03, 2023 | 9:33 PM

Share
ನಮ್ಮೆಲ್ಲರ ಆರೋಗ್ಯಕ್ಕೆ ಹಣ್ಣುಗಳು ಅಗತ್ಯ. ಅದಕ್ಕಾಗಿಯೇ ವೈದ್ಯರು ದಿನಕ್ಕೆ ಒಂದು ಹಣ್ಣು 
ತಿನ್ನುವಂತೆ ಸಲಹೆ ನೀಡುತ್ತಾರೆ. ಕೆಲ ಜನರು ಒಟ್ಟಿಗೆ ಅಥವಾ ಸಲಾಡ್​ ರೂಪದಲ್ಲಿ ಹಣ್ಣುಗಳನ್ನು ತಿನ್ನಲು ಬಯಸುತ್ತಾರೆ. ಮತ್ತೆ ಕೆಲ ಜನರು ಬಾಳೆಹಣ್ಣು ಮತ್ತು ಪಪ್ಪಾಯಿ 
ಎರಡನ್ನು ಒಟ್ಟಿಗೆ ತಿನ್ನಲು ಇಷ್ಟಪಡುತ್ತಾರೆ. ಹೀಗೆ ಒಟ್ಟೊಟ್ಟಿಗೆ ತಿನ್ನುವುದಿರಿಂದಾಗುವ ಆರೋಗ್ಯ ಸಮಸ್ಯೆಗಳು ತಿಳಿಯಿರಿ.

ನಮ್ಮೆಲ್ಲರ ಆರೋಗ್ಯಕ್ಕೆ ಹಣ್ಣುಗಳು ಅಗತ್ಯ. ಅದಕ್ಕಾಗಿಯೇ ವೈದ್ಯರು ದಿನಕ್ಕೆ ಒಂದು ಹಣ್ಣು ತಿನ್ನುವಂತೆ ಸಲಹೆ ನೀಡುತ್ತಾರೆ. ಕೆಲ ಜನರು ಒಟ್ಟಿಗೆ ಅಥವಾ ಸಲಾಡ್​ ರೂಪದಲ್ಲಿ ಹಣ್ಣುಗಳನ್ನು ತಿನ್ನಲು ಬಯಸುತ್ತಾರೆ. ಮತ್ತೆ ಕೆಲ ಜನರು ಬಾಳೆಹಣ್ಣು ಮತ್ತು ಪಪ್ಪಾಯಿ ಎರಡನ್ನು ಒಟ್ಟಿಗೆ ತಿನ್ನಲು ಇಷ್ಟಪಡುತ್ತಾರೆ. ಹೀಗೆ ಒಟ್ಟೊಟ್ಟಿಗೆ ತಿನ್ನುವುದಿರಿಂದಾಗುವ ಆರೋಗ್ಯ ಸಮಸ್ಯೆಗಳು ತಿಳಿಯಿರಿ.

1 / 5
ಬಾಳೆಹಣ್ಣು ಮತ್ತು ಪಪ್ಪಾಯಿಯನ್ನು ಒಟ್ಟಿಗೆ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಾ ಅಥವಾ ಕೆಟ್ಟದ್ದಾ ಎಂಬ ಪ್ರಶ್ನೆಗೆ ಉತ್ತರ ಅದು ನಮ್ಮ ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅವಲಂಬಿಸಿರುತ್ತದೆ ಎನ್ನುತ್ತಾರೆ ತಜ್ಞರು.

ಬಾಳೆಹಣ್ಣು ಮತ್ತು ಪಪ್ಪಾಯಿಯನ್ನು ಒಟ್ಟಿಗೆ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಾ ಅಥವಾ ಕೆಟ್ಟದ್ದಾ ಎಂಬ ಪ್ರಶ್ನೆಗೆ ಉತ್ತರ ಅದು ನಮ್ಮ ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅವಲಂಬಿಸಿರುತ್ತದೆ ಎನ್ನುತ್ತಾರೆ ತಜ್ಞರು.

2 / 5
ಬಾಳೆಹಣ್ಣು ಮತ್ತು ಪಪ್ಪಾಯಿ ಎರಡು ಹಣ್ಣುಗಳು 
ವಿಭಿನ್ನ ಸ್ವಭಾವವನ್ನು ಹೊಂದಿರುವುದರಿಂದ ಒಟ್ಟಿಗೆ ಸೇವಿಸುವುದರಿಂದ ಆರೋಗ್ಯದಲ್ಲಿ
ಏರುಪೇರಾಗಬಹುದು. ಹಾಗಾಗಿ ಈ ರೀತಿ ತಿನ್ನದಿರುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು.

ಬಾಳೆಹಣ್ಣು ಮತ್ತು ಪಪ್ಪಾಯಿ ಎರಡು ಹಣ್ಣುಗಳು ವಿಭಿನ್ನ ಸ್ವಭಾವವನ್ನು ಹೊಂದಿರುವುದರಿಂದ ಒಟ್ಟಿಗೆ ಸೇವಿಸುವುದರಿಂದ ಆರೋಗ್ಯದಲ್ಲಿ ಏರುಪೇರಾಗಬಹುದು. ಹಾಗಾಗಿ ಈ ರೀತಿ ತಿನ್ನದಿರುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು.

3 / 5
ಬಾಳೆಹಣ್ಣು ಮತ್ತು ಪಪ್ಪಾಯಿಯನ್ನು ಒಟ್ಟಿಗೆ ತಿನ್ನುವುದರಿಂದ ವಾಂತಿ, ತಲೆನೋವು, 
ವಾಕರಿಕೆ, ಆಮ್ಲೀಯತೆ ಮತ್ತು ಅಲರ್ಜಿಯಂತಹ ಸಮಸ್ಯೆಗಳು ಉಂಟಾಗಬಹುದು.

ಬಾಳೆಹಣ್ಣು ಮತ್ತು ಪಪ್ಪಾಯಿಯನ್ನು ಒಟ್ಟಿಗೆ ತಿನ್ನುವುದರಿಂದ ವಾಂತಿ, ತಲೆನೋವು, ವಾಕರಿಕೆ, ಆಮ್ಲೀಯತೆ ಮತ್ತು ಅಲರ್ಜಿಯಂತಹ ಸಮಸ್ಯೆಗಳು ಉಂಟಾಗಬಹುದು.

4 / 5
ಅಸ್ತಮಾ ಮತ್ತು ಇತರ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿರುವ 
ರೋಗಿಗಳು ಪಪ್ಪಾಯಿಯನ್ನು ತಿನ್ನುವುದರಿಂದ ಉಲ್ಬಣಗೊಳ್ಳುವ ಸಾಧ್ಯತೆಯಿದೆ.

ಅಸ್ತಮಾ ಮತ್ತು ಇತರ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳು ಪಪ್ಪಾಯಿಯನ್ನು ತಿನ್ನುವುದರಿಂದ ಉಲ್ಬಣಗೊಳ್ಳುವ ಸಾಧ್ಯತೆಯಿದೆ.

5 / 5
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ