AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಳೆಹಣ್ಣು, ಪಪ್ಪಾಯಿ ಒಟ್ಟೊಟ್ಟಿಗೆ ಸೇವಿಸುವುದು ಆರೋಗ್ಯಕರವೇ? ತಜ್ಞರ ಸಲಹೆ ತಿಳಿಯಿರಿ

ಕೆಲ ಜನರು ಒಟ್ಟಿಗೆ ಅಥವಾ ಸಲಾಡ್​ ರೂಪದಲ್ಲಿ ಹಣ್ಣುಗಳನ್ನು ತಿನ್ನಲು ಬಯಸುತ್ತಾರೆ. ಮತ್ತೆ ಕೆಲ ಜನರು ಬಾಳೆಹಣ್ಣು ಮತ್ತು ಪಪ್ಪಾಯಿ ಎರಡನ್ನು ಒಟ್ಟಿಗೆ ತಿನ್ನಲು ಇಷ್ಟಪಡುತ್ತಾರೆ. ಹೀಗೆ ಒಟ್ಟೊಟ್ಟಿಗೆ ತಿನ್ನುವುದಿರಿಂದಾಗುವ ಆರೋಗ್ಯ ಸಮಸ್ಯೆಗಳು ತಿಳಿಯಿರಿ.

TV9 Web
| Edited By: |

Updated on: Jul 03, 2023 | 9:33 PM

Share
ನಮ್ಮೆಲ್ಲರ ಆರೋಗ್ಯಕ್ಕೆ ಹಣ್ಣುಗಳು ಅಗತ್ಯ. ಅದಕ್ಕಾಗಿಯೇ ವೈದ್ಯರು ದಿನಕ್ಕೆ ಒಂದು ಹಣ್ಣು 
ತಿನ್ನುವಂತೆ ಸಲಹೆ ನೀಡುತ್ತಾರೆ. ಕೆಲ ಜನರು ಒಟ್ಟಿಗೆ ಅಥವಾ ಸಲಾಡ್​ ರೂಪದಲ್ಲಿ ಹಣ್ಣುಗಳನ್ನು ತಿನ್ನಲು ಬಯಸುತ್ತಾರೆ. ಮತ್ತೆ ಕೆಲ ಜನರು ಬಾಳೆಹಣ್ಣು ಮತ್ತು ಪಪ್ಪಾಯಿ 
ಎರಡನ್ನು ಒಟ್ಟಿಗೆ ತಿನ್ನಲು ಇಷ್ಟಪಡುತ್ತಾರೆ. ಹೀಗೆ ಒಟ್ಟೊಟ್ಟಿಗೆ ತಿನ್ನುವುದಿರಿಂದಾಗುವ ಆರೋಗ್ಯ ಸಮಸ್ಯೆಗಳು ತಿಳಿಯಿರಿ.

ನಮ್ಮೆಲ್ಲರ ಆರೋಗ್ಯಕ್ಕೆ ಹಣ್ಣುಗಳು ಅಗತ್ಯ. ಅದಕ್ಕಾಗಿಯೇ ವೈದ್ಯರು ದಿನಕ್ಕೆ ಒಂದು ಹಣ್ಣು ತಿನ್ನುವಂತೆ ಸಲಹೆ ನೀಡುತ್ತಾರೆ. ಕೆಲ ಜನರು ಒಟ್ಟಿಗೆ ಅಥವಾ ಸಲಾಡ್​ ರೂಪದಲ್ಲಿ ಹಣ್ಣುಗಳನ್ನು ತಿನ್ನಲು ಬಯಸುತ್ತಾರೆ. ಮತ್ತೆ ಕೆಲ ಜನರು ಬಾಳೆಹಣ್ಣು ಮತ್ತು ಪಪ್ಪಾಯಿ ಎರಡನ್ನು ಒಟ್ಟಿಗೆ ತಿನ್ನಲು ಇಷ್ಟಪಡುತ್ತಾರೆ. ಹೀಗೆ ಒಟ್ಟೊಟ್ಟಿಗೆ ತಿನ್ನುವುದಿರಿಂದಾಗುವ ಆರೋಗ್ಯ ಸಮಸ್ಯೆಗಳು ತಿಳಿಯಿರಿ.

1 / 5
ಬಾಳೆಹಣ್ಣು ಮತ್ತು ಪಪ್ಪಾಯಿಯನ್ನು ಒಟ್ಟಿಗೆ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಾ ಅಥವಾ ಕೆಟ್ಟದ್ದಾ ಎಂಬ ಪ್ರಶ್ನೆಗೆ ಉತ್ತರ ಅದು ನಮ್ಮ ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅವಲಂಬಿಸಿರುತ್ತದೆ ಎನ್ನುತ್ತಾರೆ ತಜ್ಞರು.

ಬಾಳೆಹಣ್ಣು ಮತ್ತು ಪಪ್ಪಾಯಿಯನ್ನು ಒಟ್ಟಿಗೆ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಾ ಅಥವಾ ಕೆಟ್ಟದ್ದಾ ಎಂಬ ಪ್ರಶ್ನೆಗೆ ಉತ್ತರ ಅದು ನಮ್ಮ ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅವಲಂಬಿಸಿರುತ್ತದೆ ಎನ್ನುತ್ತಾರೆ ತಜ್ಞರು.

2 / 5
ಬಾಳೆಹಣ್ಣು ಮತ್ತು ಪಪ್ಪಾಯಿ ಎರಡು ಹಣ್ಣುಗಳು 
ವಿಭಿನ್ನ ಸ್ವಭಾವವನ್ನು ಹೊಂದಿರುವುದರಿಂದ ಒಟ್ಟಿಗೆ ಸೇವಿಸುವುದರಿಂದ ಆರೋಗ್ಯದಲ್ಲಿ
ಏರುಪೇರಾಗಬಹುದು. ಹಾಗಾಗಿ ಈ ರೀತಿ ತಿನ್ನದಿರುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು.

ಬಾಳೆಹಣ್ಣು ಮತ್ತು ಪಪ್ಪಾಯಿ ಎರಡು ಹಣ್ಣುಗಳು ವಿಭಿನ್ನ ಸ್ವಭಾವವನ್ನು ಹೊಂದಿರುವುದರಿಂದ ಒಟ್ಟಿಗೆ ಸೇವಿಸುವುದರಿಂದ ಆರೋಗ್ಯದಲ್ಲಿ ಏರುಪೇರಾಗಬಹುದು. ಹಾಗಾಗಿ ಈ ರೀತಿ ತಿನ್ನದಿರುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು.

3 / 5
ಬಾಳೆಹಣ್ಣು ಮತ್ತು ಪಪ್ಪಾಯಿಯನ್ನು ಒಟ್ಟಿಗೆ ತಿನ್ನುವುದರಿಂದ ವಾಂತಿ, ತಲೆನೋವು, 
ವಾಕರಿಕೆ, ಆಮ್ಲೀಯತೆ ಮತ್ತು ಅಲರ್ಜಿಯಂತಹ ಸಮಸ್ಯೆಗಳು ಉಂಟಾಗಬಹುದು.

ಬಾಳೆಹಣ್ಣು ಮತ್ತು ಪಪ್ಪಾಯಿಯನ್ನು ಒಟ್ಟಿಗೆ ತಿನ್ನುವುದರಿಂದ ವಾಂತಿ, ತಲೆನೋವು, ವಾಕರಿಕೆ, ಆಮ್ಲೀಯತೆ ಮತ್ತು ಅಲರ್ಜಿಯಂತಹ ಸಮಸ್ಯೆಗಳು ಉಂಟಾಗಬಹುದು.

4 / 5
ಅಸ್ತಮಾ ಮತ್ತು ಇತರ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿರುವ 
ರೋಗಿಗಳು ಪಪ್ಪಾಯಿಯನ್ನು ತಿನ್ನುವುದರಿಂದ ಉಲ್ಬಣಗೊಳ್ಳುವ ಸಾಧ್ಯತೆಯಿದೆ.

ಅಸ್ತಮಾ ಮತ್ತು ಇತರ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳು ಪಪ್ಪಾಯಿಯನ್ನು ತಿನ್ನುವುದರಿಂದ ಉಲ್ಬಣಗೊಳ್ಳುವ ಸಾಧ್ಯತೆಯಿದೆ.

5 / 5
Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್