AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಷ್ಣವಿ-ಅನುಕೂಲ್​ದು ಲವ್ ಮ್ಯಾರೇಜಾ? ಅಚ್ಚರಿಯ ಮಾಹಿತಿ ರಿವೀಲ್

ವೈಷ್ಣವಿ ಗೌಡ ಅವರು ಇತ್ತೀಚೆಗೆ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಏರ್​ಫೋರ್ಸ್​​ನಲ್ಲಿ ಕೆಲಸ ಮಾಡುವ ಅನುಕೂಲ್ ಮಿಶ್ರಾ ಜೊತೆ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹಾಗಾದರೆ ಅವರದ್ದು ಲವ್ ಮ್ಯಾರೇಜೋ ಅಥವಾ ಅರೆಂಜ್ ಮ್ಯಾರೇಜೋ? ಆ ಬಗ್ಗೆ ವೈಷ್ಣವಿ ಅವರೇ ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 20, 2025 | 1:04 PM

Share
ವೈಷ್ಣವಿ ಗೌಡ ಅವರು ಇತ್ತೀಚೆಗೆ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಭಾರತೀಯ ವಾಯುಸೇನೆಯಲ್ಲಿ ಇರುವ ಅನುಕೂಲ್ ಮಿಶ್ರಾ ಜೊತೆ ವೈಷ್ಣವಿ ಗೌಡ ಎಂಗೇಜ್​​ಮೆಂಟ್ ಮಾಡಿಕೊಂಡಿದ್ದಾರೆ. ಇವ ನಿಶ್ಚಿತಾರ್ಥದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೈಷ್ಣವಿ ಗೌಡ ಅವರು ಇತ್ತೀಚೆಗೆ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಭಾರತೀಯ ವಾಯುಸೇನೆಯಲ್ಲಿ ಇರುವ ಅನುಕೂಲ್ ಮಿಶ್ರಾ ಜೊತೆ ವೈಷ್ಣವಿ ಗೌಡ ಎಂಗೇಜ್​​ಮೆಂಟ್ ಮಾಡಿಕೊಂಡಿದ್ದಾರೆ. ಇವ ನಿಶ್ಚಿತಾರ್ಥದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 5
ಹಾಗಿದ್ರೆ ವೈಷ್ಣವಿ ಗೌಡ ಅವರದ್ದು ಅರೆಂಜ್ ಮ್ಯಾರೇಜೋ ಅಥವಾ ಲವ್ ಮ್ಯಾರೇಜೋ? ಈ ಪ್ರಶ್ನೆಗೆ ವೈಷ್ಣವಿ ಗೌಡ ಕಡೆಯಿಂದಲೇ ಉತ್ತರ ಸಿಕ್ಕಿದೆ. ಅವರು ಒಂದು ದೊಡ್ಡ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಹಾಗಿದ್ರೆ ವೈಷ್ಣವಿ ಗೌಡ ಅವರದ್ದು ಅರೆಂಜ್ ಮ್ಯಾರೇಜೋ ಅಥವಾ ಲವ್ ಮ್ಯಾರೇಜೋ? ಈ ಪ್ರಶ್ನೆಗೆ ವೈಷ್ಣವಿ ಗೌಡ ಕಡೆಯಿಂದಲೇ ಉತ್ತರ ಸಿಕ್ಕಿದೆ. ಅವರು ಒಂದು ದೊಡ್ಡ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

2 / 5
ವೈಷ್ಣವಿ ಗೌಡ ಹೇಳುವ ಪ್ರಕಾರ ಅವರದ್ದು ಪಕ್ಕಾ ಅರೇಂಜ್ ಮ್ಯಾರೇಜ್. ಮನೆಯವರು ಮೊದಲು ಮಾತನಾಡಿ, ಜಾತಕ ನೋಡಿ ಓಕೆ ಆದ ಬಳಿಕ ವೈಷ್ಣವಿ ಗೌಡ ಹಾಗೂ ಅನುಕೂಲ್ ಅವರ ಭೇಟಿ ಆಯಿತು ಅನ್ನೋದು ವಿಶೇಷ.

ವೈಷ್ಣವಿ ಗೌಡ ಹೇಳುವ ಪ್ರಕಾರ ಅವರದ್ದು ಪಕ್ಕಾ ಅರೇಂಜ್ ಮ್ಯಾರೇಜ್. ಮನೆಯವರು ಮೊದಲು ಮಾತನಾಡಿ, ಜಾತಕ ನೋಡಿ ಓಕೆ ಆದ ಬಳಿಕ ವೈಷ್ಣವಿ ಗೌಡ ಹಾಗೂ ಅನುಕೂಲ್ ಅವರ ಭೇಟಿ ಆಯಿತು ಅನ್ನೋದು ವಿಶೇಷ.

3 / 5
ಅನುಕೂಲ್ ಅವರು ಉತ್ತರ ಭಾರತದವರು. ಉತ್ತರ ಭಾರತ ಹಾಗೂ ದಕ್ಷಿಣ ಭಾರತದವರ ಮಧ್ಯೆ ಹೊಂದಾಣಿಕೆ ಆಗುತ್ತದೆಯೇ ಎನ್ನುವ ಪ್ರಶ್ನೆ ಮೂಡೋದು ಸಹಜ. ಆದರೆ, ಈ ರೀತಿ ವೈಷ್ಣವಿ ಎಂದಿಗೂ ಭಾವಿಸಲೇ ಇಲ್ಲ. ಈ ಕಾರಣಕ್ಕೆ ಇವರ ಮಧ್ಯೆ ನಿಶ್ಚಿತಾರ್ಥ ಆಯಿತು.

ಅನುಕೂಲ್ ಅವರು ಉತ್ತರ ಭಾರತದವರು. ಉತ್ತರ ಭಾರತ ಹಾಗೂ ದಕ್ಷಿಣ ಭಾರತದವರ ಮಧ್ಯೆ ಹೊಂದಾಣಿಕೆ ಆಗುತ್ತದೆಯೇ ಎನ್ನುವ ಪ್ರಶ್ನೆ ಮೂಡೋದು ಸಹಜ. ಆದರೆ, ಈ ರೀತಿ ವೈಷ್ಣವಿ ಎಂದಿಗೂ ಭಾವಿಸಲೇ ಇಲ್ಲ. ಈ ಕಾರಣಕ್ಕೆ ಇವರ ಮಧ್ಯೆ ನಿಶ್ಚಿತಾರ್ಥ ಆಯಿತು.

4 / 5
ವೈಷ್ಣವಿ ಗೌಡ ಅವರು ‘ಸೀತಾ ರಾಮ’ ಧಾರಾವಾಹಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಧಾರಾವಾಹಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ವಿವಾಹದ ಬಳಿಕವೂ ವೈಷ್ಣವಿ ಗೌಡ ಅವರು ಧಾರಾವಾಹಿಯಲ್ಲಿ ನಟಿಸೋದನ್ನು ಮುಂದುವರಿಸಲಿದ್ದಾರೆ.

ವೈಷ್ಣವಿ ಗೌಡ ಅವರು ‘ಸೀತಾ ರಾಮ’ ಧಾರಾವಾಹಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಧಾರಾವಾಹಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ವಿವಾಹದ ಬಳಿಕವೂ ವೈಷ್ಣವಿ ಗೌಡ ಅವರು ಧಾರಾವಾಹಿಯಲ್ಲಿ ನಟಿಸೋದನ್ನು ಮುಂದುವರಿಸಲಿದ್ದಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ