Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಮನೆಯ ಮೂರು ಮದುವೆ ಮುಗಿಯುವುದರೊಳಗೆ ಹೇಗಿದ್ದ ಐಶ್ವರ್ಯಾ ಸಂಸಾರ ಹೇಗಾಯಿತು ನೋಡಿ

ಮುಕೇಶ್ ಅಂಬಾನಿ ಮನೆಯಲ್ಲಿ ಈಗಾಗಲೇ ಮೂರು ಮದುವೆಗಳು ನಡೆದಿವೆ. ಮೊದಲು ಇಶಾ ಅಂಬಾನಿ, ಆ ಬಳಿಕ ಆಕಾಶ್ ಅಂಬಾನಿ ಹಾಗೂ ಈಗ ಅನಂತ್ ಅಂಬಾನಿ ಮದುವೆ ನಡೆದಿದೆ. ಮೊದಲ ಎರಡು ಮದುವೆಗೆ ಒಟ್ಟಾಗಿ ಬಂದಿದ್ದ ಅಭಿಷೇಕ್-ಐಶ್ವರ್ಯಾ ಈಗ ಬೇರೆ ಬೇರೆ ಬಂದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 16, 2024 | 8:04 AM

ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಮಗಳು ಆರಾಧ್ಯಾ ಜೊತೆ ಇಶಾ ಅಂಬಾನಿ ಮದುವೆಗೆ ಬಂದಿದ್ದರು. ಈ ವಿವಾಹ ಕಾರ್ಯ 2018ರ ಡಿಸೆಂಬರ್ ತಿಂಗಳಲ್ಲಿ ನಡೆದಿತ್ತು. ಈ ಸಂದರ್ಭದಲ್ಲಿ ಇವರು ಒಟ್ಟಾಗಿ ಇದ್ದರು.

ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಮಗಳು ಆರಾಧ್ಯಾ ಜೊತೆ ಇಶಾ ಅಂಬಾನಿ ಮದುವೆಗೆ ಬಂದಿದ್ದರು. ಈ ವಿವಾಹ ಕಾರ್ಯ 2018ರ ಡಿಸೆಂಬರ್ ತಿಂಗಳಲ್ಲಿ ನಡೆದಿತ್ತು. ಈ ಸಂದರ್ಭದಲ್ಲಿ ಇವರು ಒಟ್ಟಾಗಿ ಇದ್ದರು.

1 / 5
2019ರ ಮಾರ್ಚ್​ ತಿಂಗಳಲ್ಲಿ ಆಕಾಶ್ ಅಂಬಾನಿ ವಿವಾಹ ಏರ್ಪಟ್ಟಿತ್ತು. ಈ ಮದುವೆ ಕಾರ್ಯ ಅದ್ದೂರಿಯಾಗಿ ನೆರವೇರಿತ್ತು. ಈ ವಿವಾಹಕ್ಕೂ ಅಭಿಷೇಕ್​-ಐಶ್ವರ್ಯಾ ಮಗಳ ಜೊತೆ ಬಂದಿದ್ದರು. ಈ ಫೋಟೋಗಳು ಗಮನ ಸೆಳೆದಿದ್ದವು.

2019ರ ಮಾರ್ಚ್​ ತಿಂಗಳಲ್ಲಿ ಆಕಾಶ್ ಅಂಬಾನಿ ವಿವಾಹ ಏರ್ಪಟ್ಟಿತ್ತು. ಈ ಮದುವೆ ಕಾರ್ಯ ಅದ್ದೂರಿಯಾಗಿ ನೆರವೇರಿತ್ತು. ಈ ವಿವಾಹಕ್ಕೂ ಅಭಿಷೇಕ್​-ಐಶ್ವರ್ಯಾ ಮಗಳ ಜೊತೆ ಬಂದಿದ್ದರು. ಈ ಫೋಟೋಗಳು ಗಮನ ಸೆಳೆದಿದ್ದವು.

2 / 5
ಆಕಾಶ್ ವಿವಾಹ ನಡೆದು ಐದು ವರ್ಷಗಳು ಕಳೆದಿವೆ. ಈಗ ಐಶ್ವರ್ಯಾ ಹಾಗೂ ಅಭಿಷೇಕ್ ಸಂಸಾರದಲ್ಲಿ ಸಂಪೂರ್ಣವಾಗಿ ಬದಲಾಗಿದೆ. ಅಭಿಷೇಕ್ ಹಾಗೂ ಐಶ್ವರ್ಯಾ ಪ್ರತ್ಯೇಕವಾಗಿ ಬಂದು ಪೋಸ್​ ಕೊಟ್ಟಿದ್ದಾರೆ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ಆಕಾಶ್ ವಿವಾಹ ನಡೆದು ಐದು ವರ್ಷಗಳು ಕಳೆದಿವೆ. ಈಗ ಐಶ್ವರ್ಯಾ ಹಾಗೂ ಅಭಿಷೇಕ್ ಸಂಸಾರದಲ್ಲಿ ಸಂಪೂರ್ಣವಾಗಿ ಬದಲಾಗಿದೆ. ಅಭಿಷೇಕ್ ಹಾಗೂ ಐಶ್ವರ್ಯಾ ಪ್ರತ್ಯೇಕವಾಗಿ ಬಂದು ಪೋಸ್​ ಕೊಟ್ಟಿದ್ದಾರೆ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

3 / 5
ಐಶ್ವರ್ಯಾ ಅವರು ಮಗಳ ಆರಾಧ್ಯಾ ಜೊತೆ ಅನಂತ್ ಅಂಬಾನಿ ಮದುವೆಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಅಭಿಷಕ್ ಬಚ್ಚನ್ ಅವರು ಪತ್ನಿ ಜೊತೆ ಕಾಣಿಸಿಕೊಂಡಿರಲಿಲ್ಲ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಐಶ್ವರ್ಯಾ ಅವರು ಮಗಳ ಆರಾಧ್ಯಾ ಜೊತೆ ಅನಂತ್ ಅಂಬಾನಿ ಮದುವೆಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಅಭಿಷಕ್ ಬಚ್ಚನ್ ಅವರು ಪತ್ನಿ ಜೊತೆ ಕಾಣಿಸಿಕೊಂಡಿರಲಿಲ್ಲ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

4 / 5
ಐಶ್ವರ್ಯಾ ಅವರು ಭಾರತದ ಶ್ರೀಮಂತ ನಟಿಯರಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ. ಒಂದೊಮ್ಮೆ ಪತಿಯಿಂದ ಅವರು ವಿಚ್ಛೇದನ ಪಡೆದರೂ ಅಂತಹ ವ್ಯತ್ಯಾಸ ಏನೂ ಆಗುವುದಿಲ್ಲ.

ಐಶ್ವರ್ಯಾ ಅವರು ಭಾರತದ ಶ್ರೀಮಂತ ನಟಿಯರಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ. ಒಂದೊಮ್ಮೆ ಪತಿಯಿಂದ ಅವರು ವಿಚ್ಛೇದನ ಪಡೆದರೂ ಅಂತಹ ವ್ಯತ್ಯಾಸ ಏನೂ ಆಗುವುದಿಲ್ಲ.

5 / 5
Follow us
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ