ಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ: ಚಿತ್ರದುರ್ಗದಲ್ಲಿ ಆರ್​ಎಲ್​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದ ಇಸ್ರೋ ಸಂಸ್ಥೆಯ ಆವರಣದಲ್ಲಿ ಇಸ್ರೋದಿಂದ ಆರ್​ಎಲ್​ವಿ ಲ್ಯಾಂಡಿಂಗ್ ಯಶಸ್ವಿ ಆಗಿದೆ. ಇಂದು ಬೆಳಗ್ಗೆ 7.10ಕ್ಕೆ ಆರ್​ಎಲ್​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ ಆಗಿದ್ದು, ಆ ಮೂಲಕ ಇಸ್ರೋ ಸಂಸ್ಥೆ RLV LEX (3) ಯಶಸ್ವಿ ಪ್ರಯೋಗ ನಡೆಸಿದೆ. ಆ ಮೂಲಕ ಇಸ್ರೋ ಸಂಸ್ಥೆ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

|

Updated on: Jun 23, 2024 | 6:02 PM

ಚಿತ್ರದುರ್ಗದಲ್ಲಿರುವ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌ನಲ್ಲಿ ನಡೆಸಲಾದ ಅಂತಿಮ ಪರೀಕ್ಷೆಯಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್​ ಆರ್​ಎಲ್​​​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಆ ಮೂಲಕ ಆತ್ಮನಿರ್ಭರತೆಯ ನಿಟ್ಟಿನಲ್ಲಿ ಇಸ್ರೋ ಮಹತ್ವದ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಚಿತ್ರದುರ್ಗದಲ್ಲಿರುವ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌ನಲ್ಲಿ ನಡೆಸಲಾದ ಅಂತಿಮ ಪರೀಕ್ಷೆಯಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್​ ಆರ್​ಎಲ್​​​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಆ ಮೂಲಕ ಆತ್ಮನಿರ್ಭರತೆಯ ನಿಟ್ಟಿನಲ್ಲಿ ಇಸ್ರೋ ಮಹತ್ವದ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

1 / 5
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದ ಇಸ್ರೋ ಸಂಸ್ಥೆಯ ಆವರಣದಲ್ಲಿ ಇಸ್ರೋದಿಂದ ಆರ್​ಎಲ್​ವಿ ಲ್ಯಾಂಡಿಂಗ್ ಯಶಸ್ವಿ ಆಗಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದ ಇಸ್ರೋ ಸಂಸ್ಥೆಯ ಆವರಣದಲ್ಲಿ ಇಸ್ರೋದಿಂದ ಆರ್​ಎಲ್​ವಿ ಲ್ಯಾಂಡಿಂಗ್ ಯಶಸ್ವಿ ಆಗಿದೆ.

2 / 5
ಇಂದು ಬೆಳಗ್ಗೆ 7.10ಕ್ಕೆ ಆರ್​ಎಲ್​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ ಆಗಿದ್ದು, ಆ ಮೂಲಕ ಇಸ್ರೋ ಸಂಸ್ಥೆ RLV LEX (3) ಯಶಸ್ವಿ ಪ್ರಯೋಗ ನಡೆಸಿದೆ.

ಇಂದು ಬೆಳಗ್ಗೆ 7.10ಕ್ಕೆ ಆರ್​ಎಲ್​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ ಆಗಿದ್ದು, ಆ ಮೂಲಕ ಇಸ್ರೋ ಸಂಸ್ಥೆ RLV LEX (3) ಯಶಸ್ವಿ ಪ್ರಯೋಗ ನಡೆಸಿದೆ.

3 / 5
ಮುಂದಿನ ದಿನಗಳಲ್ಲಿ‌ ಪುಷ್ಪಕ್‌ ಬಳಸಿ ಉಪಗ್ರಹ ಉಡ್ಡಯನ ಮಾಡಲು ಸಾಧ್ಯವಾಗಲಿದೆ.

ಮುಂದಿನ ದಿನಗಳಲ್ಲಿ‌ ಪುಷ್ಪಕ್‌ ಬಳಸಿ ಉಪಗ್ರಹ ಉಡ್ಡಯನ ಮಾಡಲು ಸಾಧ್ಯವಾಗಲಿದೆ.

4 / 5
'ಪುಷ್ಪಕ್' ನಿಖರವಾದ ಸಮತಲ ಲ್ಯಾಂಡಿಂಗ್ ಸಾಧಿಸಿದೆ ಎಂದು ಇಸ್ರೋ ಸಂಸ್ಥೆ ಟ್ವಿಟರ್​ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

'ಪುಷ್ಪಕ್' ನಿಖರವಾದ ಸಮತಲ ಲ್ಯಾಂಡಿಂಗ್ ಸಾಧಿಸಿದೆ ಎಂದು ಇಸ್ರೋ ಸಂಸ್ಥೆ ಟ್ವಿಟರ್​ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

5 / 5
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್