ಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ: ಚಿತ್ರದುರ್ಗದಲ್ಲಿ ಆರ್​ಎಲ್​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ

Updated on: Jun 23, 2024 | 6:02 PM

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದ ಇಸ್ರೋ ಸಂಸ್ಥೆಯ ಆವರಣದಲ್ಲಿ ಇಸ್ರೋದಿಂದ ಆರ್​ಎಲ್​ವಿ ಲ್ಯಾಂಡಿಂಗ್ ಯಶಸ್ವಿ ಆಗಿದೆ. ಇಂದು ಬೆಳಗ್ಗೆ 7.10ಕ್ಕೆ ಆರ್​ಎಲ್​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ ಆಗಿದ್ದು, ಆ ಮೂಲಕ ಇಸ್ರೋ ಸಂಸ್ಥೆ RLV LEX (3) ಯಶಸ್ವಿ ಪ್ರಯೋಗ ನಡೆಸಿದೆ. ಆ ಮೂಲಕ ಇಸ್ರೋ ಸಂಸ್ಥೆ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

1 / 5
ಚಿತ್ರದುರ್ಗದಲ್ಲಿರುವ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌ನಲ್ಲಿ ನಡೆಸಲಾದ ಅಂತಿಮ ಪರೀಕ್ಷೆಯಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್​ ಆರ್​ಎಲ್​​​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಆ ಮೂಲಕ ಆತ್ಮನಿರ್ಭರತೆಯ ನಿಟ್ಟಿನಲ್ಲಿ ಇಸ್ರೋ ಮಹತ್ವದ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಚಿತ್ರದುರ್ಗದಲ್ಲಿರುವ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌ನಲ್ಲಿ ನಡೆಸಲಾದ ಅಂತಿಮ ಪರೀಕ್ಷೆಯಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್​ ಆರ್​ಎಲ್​​​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಆ ಮೂಲಕ ಆತ್ಮನಿರ್ಭರತೆಯ ನಿಟ್ಟಿನಲ್ಲಿ ಇಸ್ರೋ ಮಹತ್ವದ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

2 / 5
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದ ಇಸ್ರೋ ಸಂಸ್ಥೆಯ ಆವರಣದಲ್ಲಿ ಇಸ್ರೋದಿಂದ ಆರ್​ಎಲ್​ವಿ ಲ್ಯಾಂಡಿಂಗ್ ಯಶಸ್ವಿ ಆಗಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದ ಇಸ್ರೋ ಸಂಸ್ಥೆಯ ಆವರಣದಲ್ಲಿ ಇಸ್ರೋದಿಂದ ಆರ್​ಎಲ್​ವಿ ಲ್ಯಾಂಡಿಂಗ್ ಯಶಸ್ವಿ ಆಗಿದೆ.

3 / 5
ಇಂದು ಬೆಳಗ್ಗೆ 7.10ಕ್ಕೆ ಆರ್​ಎಲ್​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ ಆಗಿದ್ದು, ಆ ಮೂಲಕ ಇಸ್ರೋ ಸಂಸ್ಥೆ RLV LEX (3) ಯಶಸ್ವಿ ಪ್ರಯೋಗ ನಡೆಸಿದೆ.

ಇಂದು ಬೆಳಗ್ಗೆ 7.10ಕ್ಕೆ ಆರ್​ಎಲ್​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ ಆಗಿದ್ದು, ಆ ಮೂಲಕ ಇಸ್ರೋ ಸಂಸ್ಥೆ RLV LEX (3) ಯಶಸ್ವಿ ಪ್ರಯೋಗ ನಡೆಸಿದೆ.

4 / 5
ಮುಂದಿನ ದಿನಗಳಲ್ಲಿ‌ ಪುಷ್ಪಕ್‌ ಬಳಸಿ ಉಪಗ್ರಹ ಉಡ್ಡಯನ ಮಾಡಲು ಸಾಧ್ಯವಾಗಲಿದೆ.

ಮುಂದಿನ ದಿನಗಳಲ್ಲಿ‌ ಪುಷ್ಪಕ್‌ ಬಳಸಿ ಉಪಗ್ರಹ ಉಡ್ಡಯನ ಮಾಡಲು ಸಾಧ್ಯವಾಗಲಿದೆ.

5 / 5
'ಪುಷ್ಪಕ್' ನಿಖರವಾದ ಸಮತಲ ಲ್ಯಾಂಡಿಂಗ್ ಸಾಧಿಸಿದೆ ಎಂದು ಇಸ್ರೋ ಸಂಸ್ಥೆ ಟ್ವಿಟರ್​ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

'ಪುಷ್ಪಕ್' ನಿಖರವಾದ ಸಮತಲ ಲ್ಯಾಂಡಿಂಗ್ ಸಾಧಿಸಿದೆ ಎಂದು ಇಸ್ರೋ ಸಂಸ್ಥೆ ಟ್ವಿಟರ್​ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us