AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೋ ವಿಜ್ಞಾನಿ ಎಂ.ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು

ಮಂಗಲ್​ಯಾನದಲ್ಲಿ ಪ್ರಥಮ ಪ್ರಯತ್ನದಲ್ಲೇ ಮಂಗಳ ಗ್ರಹಕ್ಕೆ ಉಪಗ್ರಹ ರವಾನಿಸಿದ ಜಗತ್ತಿನ ಏಕೈಕ ರಾಷ್ಟ್ರ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ. ಭಾರತದ ಈ ಭವ್ಯ ಸಾಧನೆಗೆ ಕಾರಣವಾದ ಇಸ್ರೋ ವಿಜ್ಞಾನಿಗಳಲ್ಲಿ ಕರುನಾಡಿನ ಹೆಮ್ಮೆಯ ರೂಪಾ ಎಂ.ವಿ ಸಹ ಒಬ್ಬರು. ಅವರನ್ನು ಟಿವಿ9 ನವನಕ್ಷತ್ರದಲ್ಲಿ ಸನ್ಮಾನಿಸಲಾಯಿತು.

TV9 Web
| Edited By: |

Updated on: Jan 05, 2022 | 11:20 AM

Share
ಇಸ್ರೋ ವಿಜ್ಞಾನಿ ಎಂ ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಇಸ್ರೋ ವಿಜ್ಞಾನಿ ಎಂ ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

1 / 7
ಇಸ್ರೋ  ವಿಜ್ಞಾನಿ ರೂಪಾ ಅವರನ್ನು ಉನ್ನತ ಶಿಕ್ಷಣ ಸಚಿವ  ಡಾ. ಅಶ್ವತ್ಥ ನಾರಾಯಣ ಗೌರವಿಸಿದರು.

ಇಸ್ರೋ ವಿಜ್ಞಾನಿ ರೂಪಾ ಅವರನ್ನು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಗೌರವಿಸಿದರು.

2 / 7
ಇಸ್ರೋ  ವಿಜ್ಞಾನಿ ರೂಪಾ ಅವರಿಗೆ ಟಿವಿ9 ಕನ್ನಡದ ವ್ಯವಸ್ಥಾಪಕ ಸಂಪಾದಕರಾದ  ಶ್ರೀಧರನ್​ ಅವರು ಸನ್ಮಾನಿಸಿದರು.

ಇಸ್ರೋ ವಿಜ್ಞಾನಿ ರೂಪಾ ಅವರಿಗೆ ಟಿವಿ9 ಕನ್ನಡದ ವ್ಯವಸ್ಥಾಪಕ ಸಂಪಾದಕರಾದ ಶ್ರೀಧರನ್​ ಅವರು ಸನ್ಮಾನಿಸಿದರು.

3 / 7
ಇಸ್ರೋ ವಿಜ್ಞಾನಿ ರೂಪಾ ಅವರನ್ನು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಿದ ಸಂದರ್ಭ.

ಇಸ್ರೋ ವಿಜ್ಞಾನಿ ರೂಪಾ ಅವರನ್ನು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಿದ ಸಂದರ್ಭ.

4 / 7
ಇಸ್ರೋ ವಿಜ್ಞಾನಿ ರೂಪಾ ಅವರು ನವನಕ್ಷತ್ರದಲ್ಲಿ ಮಾತನಾಡಿದ ಸಂದರ್ಭ.

ಇಸ್ರೋ ವಿಜ್ಞಾನಿ ರೂಪಾ ಅವರು ನವನಕ್ಷತ್ರದಲ್ಲಿ ಮಾತನಾಡಿದ ಸಂದರ್ಭ.

5 / 7
ರೂಪಾ ಅವರು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನದ ಬಳಿಕ ಮಾತನಾಡಿದರು.

ರೂಪಾ ಅವರು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನದ ಬಳಿಕ ಮಾತನಾಡಿದರು.

6 / 7
ಇಸ್ರೋ ವಿಜ್ಞಾನಿ ರೂಪಾ ಅವರು ಸನ್ಮಾನ ಸ್ವೀಕರಿಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇಸ್ರೋ ವಿಜ್ಞಾನಿ ರೂಪಾ ಅವರು ಸನ್ಮಾನ ಸ್ವೀಕರಿಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

7 / 7
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್