AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೋ ವಿಜ್ಞಾನಿ ಎಂ.ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು

ಮಂಗಲ್​ಯಾನದಲ್ಲಿ ಪ್ರಥಮ ಪ್ರಯತ್ನದಲ್ಲೇ ಮಂಗಳ ಗ್ರಹಕ್ಕೆ ಉಪಗ್ರಹ ರವಾನಿಸಿದ ಜಗತ್ತಿನ ಏಕೈಕ ರಾಷ್ಟ್ರ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ. ಭಾರತದ ಈ ಭವ್ಯ ಸಾಧನೆಗೆ ಕಾರಣವಾದ ಇಸ್ರೋ ವಿಜ್ಞಾನಿಗಳಲ್ಲಿ ಕರುನಾಡಿನ ಹೆಮ್ಮೆಯ ರೂಪಾ ಎಂ.ವಿ ಸಹ ಒಬ್ಬರು. ಅವರನ್ನು ಟಿವಿ9 ನವನಕ್ಷತ್ರದಲ್ಲಿ ಸನ್ಮಾನಿಸಲಾಯಿತು.

TV9 Web
| Edited By: |

Updated on: Jan 05, 2022 | 11:20 AM

Share
ಇಸ್ರೋ ವಿಜ್ಞಾನಿ ಎಂ ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಇಸ್ರೋ ವಿಜ್ಞಾನಿ ಎಂ ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

1 / 7
ಇಸ್ರೋ  ವಿಜ್ಞಾನಿ ರೂಪಾ ಅವರನ್ನು ಉನ್ನತ ಶಿಕ್ಷಣ ಸಚಿವ  ಡಾ. ಅಶ್ವತ್ಥ ನಾರಾಯಣ ಗೌರವಿಸಿದರು.

ಇಸ್ರೋ ವಿಜ್ಞಾನಿ ರೂಪಾ ಅವರನ್ನು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಗೌರವಿಸಿದರು.

2 / 7
ಇಸ್ರೋ  ವಿಜ್ಞಾನಿ ರೂಪಾ ಅವರಿಗೆ ಟಿವಿ9 ಕನ್ನಡದ ವ್ಯವಸ್ಥಾಪಕ ಸಂಪಾದಕರಾದ  ಶ್ರೀಧರನ್​ ಅವರು ಸನ್ಮಾನಿಸಿದರು.

ಇಸ್ರೋ ವಿಜ್ಞಾನಿ ರೂಪಾ ಅವರಿಗೆ ಟಿವಿ9 ಕನ್ನಡದ ವ್ಯವಸ್ಥಾಪಕ ಸಂಪಾದಕರಾದ ಶ್ರೀಧರನ್​ ಅವರು ಸನ್ಮಾನಿಸಿದರು.

3 / 7
ಇಸ್ರೋ ವಿಜ್ಞಾನಿ ರೂಪಾ ಅವರನ್ನು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಿದ ಸಂದರ್ಭ.

ಇಸ್ರೋ ವಿಜ್ಞಾನಿ ರೂಪಾ ಅವರನ್ನು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಿದ ಸಂದರ್ಭ.

4 / 7
ಇಸ್ರೋ ವಿಜ್ಞಾನಿ ರೂಪಾ ಅವರು ನವನಕ್ಷತ್ರದಲ್ಲಿ ಮಾತನಾಡಿದ ಸಂದರ್ಭ.

ಇಸ್ರೋ ವಿಜ್ಞಾನಿ ರೂಪಾ ಅವರು ನವನಕ್ಷತ್ರದಲ್ಲಿ ಮಾತನಾಡಿದ ಸಂದರ್ಭ.

5 / 7
ರೂಪಾ ಅವರು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನದ ಬಳಿಕ ಮಾತನಾಡಿದರು.

ರೂಪಾ ಅವರು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನದ ಬಳಿಕ ಮಾತನಾಡಿದರು.

6 / 7
ಇಸ್ರೋ ವಿಜ್ಞಾನಿ ರೂಪಾ ಅವರು ಸನ್ಮಾನ ಸ್ವೀಕರಿಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇಸ್ರೋ ವಿಜ್ಞಾನಿ ರೂಪಾ ಅವರು ಸನ್ಮಾನ ಸ್ವೀಕರಿಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

7 / 7
Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ