AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೋ ವಿಜ್ಞಾನಿ ಎಂ.ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು

ಮಂಗಲ್​ಯಾನದಲ್ಲಿ ಪ್ರಥಮ ಪ್ರಯತ್ನದಲ್ಲೇ ಮಂಗಳ ಗ್ರಹಕ್ಕೆ ಉಪಗ್ರಹ ರವಾನಿಸಿದ ಜಗತ್ತಿನ ಏಕೈಕ ರಾಷ್ಟ್ರ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ. ಭಾರತದ ಈ ಭವ್ಯ ಸಾಧನೆಗೆ ಕಾರಣವಾದ ಇಸ್ರೋ ವಿಜ್ಞಾನಿಗಳಲ್ಲಿ ಕರುನಾಡಿನ ಹೆಮ್ಮೆಯ ರೂಪಾ ಎಂ.ವಿ ಸಹ ಒಬ್ಬರು. ಅವರನ್ನು ಟಿವಿ9 ನವನಕ್ಷತ್ರದಲ್ಲಿ ಸನ್ಮಾನಿಸಲಾಯಿತು.

TV9 Web
| Updated By: Pavitra Bhat Jigalemane|

Updated on: Jan 05, 2022 | 11:20 AM

Share
ಇಸ್ರೋ ವಿಜ್ಞಾನಿ ಎಂ ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಇಸ್ರೋ ವಿಜ್ಞಾನಿ ಎಂ ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

1 / 7
ಇಸ್ರೋ  ವಿಜ್ಞಾನಿ ರೂಪಾ ಅವರನ್ನು ಉನ್ನತ ಶಿಕ್ಷಣ ಸಚಿವ  ಡಾ. ಅಶ್ವತ್ಥ ನಾರಾಯಣ ಗೌರವಿಸಿದರು.

ಇಸ್ರೋ ವಿಜ್ಞಾನಿ ರೂಪಾ ಅವರನ್ನು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಗೌರವಿಸಿದರು.

2 / 7
ಇಸ್ರೋ  ವಿಜ್ಞಾನಿ ರೂಪಾ ಅವರಿಗೆ ಟಿವಿ9 ಕನ್ನಡದ ವ್ಯವಸ್ಥಾಪಕ ಸಂಪಾದಕರಾದ  ಶ್ರೀಧರನ್​ ಅವರು ಸನ್ಮಾನಿಸಿದರು.

ಇಸ್ರೋ ವಿಜ್ಞಾನಿ ರೂಪಾ ಅವರಿಗೆ ಟಿವಿ9 ಕನ್ನಡದ ವ್ಯವಸ್ಥಾಪಕ ಸಂಪಾದಕರಾದ ಶ್ರೀಧರನ್​ ಅವರು ಸನ್ಮಾನಿಸಿದರು.

3 / 7
ಇಸ್ರೋ ವಿಜ್ಞಾನಿ ರೂಪಾ ಅವರನ್ನು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಿದ ಸಂದರ್ಭ.

ಇಸ್ರೋ ವಿಜ್ಞಾನಿ ರೂಪಾ ಅವರನ್ನು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಿದ ಸಂದರ್ಭ.

4 / 7
ಇಸ್ರೋ ವಿಜ್ಞಾನಿ ರೂಪಾ ಅವರು ನವನಕ್ಷತ್ರದಲ್ಲಿ ಮಾತನಾಡಿದ ಸಂದರ್ಭ.

ಇಸ್ರೋ ವಿಜ್ಞಾನಿ ರೂಪಾ ಅವರು ನವನಕ್ಷತ್ರದಲ್ಲಿ ಮಾತನಾಡಿದ ಸಂದರ್ಭ.

5 / 7
ರೂಪಾ ಅವರು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನದ ಬಳಿಕ ಮಾತನಾಡಿದರು.

ರೂಪಾ ಅವರು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನದ ಬಳಿಕ ಮಾತನಾಡಿದರು.

6 / 7
ಇಸ್ರೋ ವಿಜ್ಞಾನಿ ರೂಪಾ ಅವರು ಸನ್ಮಾನ ಸ್ವೀಕರಿಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇಸ್ರೋ ವಿಜ್ಞಾನಿ ರೂಪಾ ಅವರು ಸನ್ಮಾನ ಸ್ವೀಕರಿಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

7 / 7
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ