AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೋ ವಿಜ್ಞಾನಿ ಎಂ.ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು

ಮಂಗಲ್​ಯಾನದಲ್ಲಿ ಪ್ರಥಮ ಪ್ರಯತ್ನದಲ್ಲೇ ಮಂಗಳ ಗ್ರಹಕ್ಕೆ ಉಪಗ್ರಹ ರವಾನಿಸಿದ ಜಗತ್ತಿನ ಏಕೈಕ ರಾಷ್ಟ್ರ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ. ಭಾರತದ ಈ ಭವ್ಯ ಸಾಧನೆಗೆ ಕಾರಣವಾದ ಇಸ್ರೋ ವಿಜ್ಞಾನಿಗಳಲ್ಲಿ ಕರುನಾಡಿನ ಹೆಮ್ಮೆಯ ರೂಪಾ ಎಂ.ವಿ ಸಹ ಒಬ್ಬರು. ಅವರನ್ನು ಟಿವಿ9 ನವನಕ್ಷತ್ರದಲ್ಲಿ ಸನ್ಮಾನಿಸಲಾಯಿತು.

TV9 Web
| Edited By: |

Updated on: Jan 05, 2022 | 11:20 AM

Share
ಇಸ್ರೋ ವಿಜ್ಞಾನಿ ಎಂ ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಇಸ್ರೋ ವಿಜ್ಞಾನಿ ಎಂ ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

1 / 7
ಇಸ್ರೋ  ವಿಜ್ಞಾನಿ ರೂಪಾ ಅವರನ್ನು ಉನ್ನತ ಶಿಕ್ಷಣ ಸಚಿವ  ಡಾ. ಅಶ್ವತ್ಥ ನಾರಾಯಣ ಗೌರವಿಸಿದರು.

ಇಸ್ರೋ ವಿಜ್ಞಾನಿ ರೂಪಾ ಅವರನ್ನು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಗೌರವಿಸಿದರು.

2 / 7
ಇಸ್ರೋ  ವಿಜ್ಞಾನಿ ರೂಪಾ ಅವರಿಗೆ ಟಿವಿ9 ಕನ್ನಡದ ವ್ಯವಸ್ಥಾಪಕ ಸಂಪಾದಕರಾದ  ಶ್ರೀಧರನ್​ ಅವರು ಸನ್ಮಾನಿಸಿದರು.

ಇಸ್ರೋ ವಿಜ್ಞಾನಿ ರೂಪಾ ಅವರಿಗೆ ಟಿವಿ9 ಕನ್ನಡದ ವ್ಯವಸ್ಥಾಪಕ ಸಂಪಾದಕರಾದ ಶ್ರೀಧರನ್​ ಅವರು ಸನ್ಮಾನಿಸಿದರು.

3 / 7
ಇಸ್ರೋ ವಿಜ್ಞಾನಿ ರೂಪಾ ಅವರನ್ನು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಿದ ಸಂದರ್ಭ.

ಇಸ್ರೋ ವಿಜ್ಞಾನಿ ರೂಪಾ ಅವರನ್ನು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಿದ ಸಂದರ್ಭ.

4 / 7
ಇಸ್ರೋ ವಿಜ್ಞಾನಿ ರೂಪಾ ಅವರು ನವನಕ್ಷತ್ರದಲ್ಲಿ ಮಾತನಾಡಿದ ಸಂದರ್ಭ.

ಇಸ್ರೋ ವಿಜ್ಞಾನಿ ರೂಪಾ ಅವರು ನವನಕ್ಷತ್ರದಲ್ಲಿ ಮಾತನಾಡಿದ ಸಂದರ್ಭ.

5 / 7
ರೂಪಾ ಅವರು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನದ ಬಳಿಕ ಮಾತನಾಡಿದರು.

ರೂಪಾ ಅವರು ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನದ ಬಳಿಕ ಮಾತನಾಡಿದರು.

6 / 7
ಇಸ್ರೋ ವಿಜ್ಞಾನಿ ರೂಪಾ ಅವರು ಸನ್ಮಾನ ಸ್ವೀಕರಿಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇಸ್ರೋ ವಿಜ್ಞಾನಿ ರೂಪಾ ಅವರು ಸನ್ಮಾನ ಸ್ವೀಕರಿಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

7 / 7
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ