- TV9 Kannada Photo gallery IT raid on Vinay Kulkarni personal assistant's house in Dharwad news in kannada
ಧಾರವಾಡ: ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ
ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ ನಡೆದಿದೆ. ಕಳೆದ ಚುನಾವಣೆಯಲ್ಲೂ ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು.
Updated on: May 04, 2023 | 8:18 PM
Share

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ ನಡೆದಿದೆ.

ವಿನಯ್ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ್ ಕೇಕರೆ ಮನೆ ಮೇಲೆ ಐಟಿ ದಾಳಿ ನಡೆದಿದೆ. ಧಾರವಾಡದ ಸಪ್ತಾಪುರ ಬಡಾವಣೆಯ ಕೃಷಿ ಪಾರ್ಕ್ನಲ್ಲಿರುವ ನಿವಾಸದ ಮೇಲೆ ಐಟಿ ದಾಳಿ ನಡೆಸಿದ್ದಾರೆ.

ಐಟಿ ಅಧಿಕಾರಿಗಳ ದಾಳಿ ವೇಳೆ ಪ್ರಶಾಂತ್ ಕೇಕರೆ ಮನೆಯಲ್ಲಿರಲಿಲ್ಲ. ಕೇಕರೆ ಅವರು ಬೇರೊಂದು ಊರಿಗೆ ತೆರಳಿದ್ದಾರೆ.

ಪ್ರಶಾಂತ್ ಕೇಕರೆ ನಿವಾಸದಲ್ಲಿ ಇಲ್ಲದ ಹಿನ್ನೆಲೆ ಅವರ ಬರುವಿಕೆಗಾಗಿ ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲೂ ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು.
Related Photo Gallery
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆದು ಆಕ್ರೋಶ



