- Kannada News Photo gallery IT raid on Vinay Kulkarni personal assistant's house in Dharwad news in kannada
ಧಾರವಾಡ: ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ
ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ ನಡೆದಿದೆ. ಕಳೆದ ಚುನಾವಣೆಯಲ್ಲೂ ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು.
Updated on: May 04, 2023 | 8:18 PM
Share

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ ನಡೆದಿದೆ.

ವಿನಯ್ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ್ ಕೇಕರೆ ಮನೆ ಮೇಲೆ ಐಟಿ ದಾಳಿ ನಡೆದಿದೆ. ಧಾರವಾಡದ ಸಪ್ತಾಪುರ ಬಡಾವಣೆಯ ಕೃಷಿ ಪಾರ್ಕ್ನಲ್ಲಿರುವ ನಿವಾಸದ ಮೇಲೆ ಐಟಿ ದಾಳಿ ನಡೆಸಿದ್ದಾರೆ.

ಐಟಿ ಅಧಿಕಾರಿಗಳ ದಾಳಿ ವೇಳೆ ಪ್ರಶಾಂತ್ ಕೇಕರೆ ಮನೆಯಲ್ಲಿರಲಿಲ್ಲ. ಕೇಕರೆ ಅವರು ಬೇರೊಂದು ಊರಿಗೆ ತೆರಳಿದ್ದಾರೆ.

ಪ್ರಶಾಂತ್ ಕೇಕರೆ ನಿವಾಸದಲ್ಲಿ ಇಲ್ಲದ ಹಿನ್ನೆಲೆ ಅವರ ಬರುವಿಕೆಗಾಗಿ ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲೂ ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು.
Related Photo Gallery
ಮಡಿಕೇರಿಯ ಅನಾಥಾಶ್ರಮದಲ್ಲಿ ಮದ್ವೆ ಸಂಭ್ರಮ: ಅನಾಥೆ ಬಾಳಲ್ಲಿ ಹೊಸ ಬೆಳಕು
ಡ್ರೆಸ್ ಕೋಡ್ ಪಾಲಿಸಿ ಮತ ಹಾಕಿ ವಿಜಯ್ಗೆ ಬೆಂಬಲ ಸೂಚಿಸಿದ ಸೆಲೆಬ್ರಿಟಿಗಳು?
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಹೆಂಡತಿಯನ್ನು ಮತಗಟ್ಟೆಯಲ್ಲಿ ಕಂಡ ಪತಿ
ರಾಜಸ್ಥಾನ ವಿಧಾನಸಭೆಗೆ ಆತ್ಮಾಹುತಿ ಬಾಂಬ್ ಬೆದರಿಕೆ; 3 ಗಂಟೆ ಶೋಧ ಕಾರ್ಯ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್ ಶಾಕ್
ರೈಲಿನ ಮೇಲೆ ಸಾಹಸ ಮಾಡಲು ಹೋಗಿ ಯುವಕ ಸಾವು




