- TV9 Kannada Photo gallery IT raid on Vinay Kulkarni personal assistant's house in Dharwad news in kannada
ಧಾರವಾಡ: ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ
ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ ನಡೆದಿದೆ. ಕಳೆದ ಚುನಾವಣೆಯಲ್ಲೂ ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು.
Updated on: May 04, 2023 | 8:18 PM
Share

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ ನಡೆದಿದೆ.

ವಿನಯ್ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ್ ಕೇಕರೆ ಮನೆ ಮೇಲೆ ಐಟಿ ದಾಳಿ ನಡೆದಿದೆ. ಧಾರವಾಡದ ಸಪ್ತಾಪುರ ಬಡಾವಣೆಯ ಕೃಷಿ ಪಾರ್ಕ್ನಲ್ಲಿರುವ ನಿವಾಸದ ಮೇಲೆ ಐಟಿ ದಾಳಿ ನಡೆಸಿದ್ದಾರೆ.

ಐಟಿ ಅಧಿಕಾರಿಗಳ ದಾಳಿ ವೇಳೆ ಪ್ರಶಾಂತ್ ಕೇಕರೆ ಮನೆಯಲ್ಲಿರಲಿಲ್ಲ. ಕೇಕರೆ ಅವರು ಬೇರೊಂದು ಊರಿಗೆ ತೆರಳಿದ್ದಾರೆ.

ಪ್ರಶಾಂತ್ ಕೇಕರೆ ನಿವಾಸದಲ್ಲಿ ಇಲ್ಲದ ಹಿನ್ನೆಲೆ ಅವರ ಬರುವಿಕೆಗಾಗಿ ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲೂ ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು.
Related Photo Gallery
ಬೀದಿನಾಯಿಗಳ ಅಟ್ಟಹಾಸ: ಹೊಯ್ಸಳ ನಗರದಲ್ಲಿ ಒಂದೂವರೆ ತಿಂಗಳಲ್ಲಿ 3ನೇ ದಾಳಿ
ಹಿರಿಯ IAS ಅಧಿಕಾರಿಗಳ ವರ್ಗಾವಣೆ: ನೂತನ ಪ್ರಜಾಸೇವೆ ಇಲಾಖೆಗೆ ಹರ್ಷ ಗುಪ್ತಾ
ಬುಲೆಟ್ ಟ್ರೈನ್ ಯೋಜನೆಯಲ್ಲಿ 224 ಹುದ್ದೆಗಳ ಭರ್ತಿ; 1.25 ಲಕ್ಷದವರೆಗೆ ಸಂಬಳ
ಈ ಚಿತ್ರದಲ್ಲಿ ಬಣ್ಣದ ಚಿಟ್ಟೆ ಎಲ್ಲಿದೆ ಎಂದು ಹೇಳಬಲ್ಲಿರಾ
ಡಿಎಂಕೆ ಸೇರಲು10 ಶಾಸಕರು ಸಿದ್ಧರಿದ್ದಾರೆ ಎಂದು ಆಮಿಷ; ಎಂಎಲ್ಎ ಇಳಯರಾಜ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್ಫ್ರೆಂಡ್ ನೆನಪು?
ಡಿವಿಎಸ್ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್
ಕ್ವಾರಿ ದುರಂತ: ಐವರು ಕಾರ್ಮಿಕರ ಸ್ಥಿತಿ ಗಂಭೀರ
ಕಲ್ಲು ಕ್ವಾರಿ ದುರಂತ: ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಡಿಸಿಎಂ
ಸಾಕ್ಷಿದಾರನಿಗೆ ಬೆದರಿಕೆ ಹಾಕಿ ಅರೆಸ್ಟ್ ಆದ 3 ದರ್ಶನ್ ಫ್ಯಾನ್ಸ್ ಇವರೇ ನೋಡಿ
ಅಯೋಧ್ಯೆ ರಾಮಮಂದಿರದ ಹುಂಡಿ ಹಣದಿಂದಲೇ ಹೊಸ ಮನೆ ಕಟ್ಟಿದ ಆರೋಪಿ
‘ದಕ್ಷಿಣ ಕಾಶಿ’ ಶಿವಗಂಗೆ ಬೆಟ್ಟ ಏರುವ ಮುನ್ನ ಜೋಕೆ!



