AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Water: ಎಳನೀರು ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅತಿಯಾದರೆ ಅಷ್ಟೇ ಕೆಟ್ಟದ್ದೆಂದು ನಿಮಗೆ ಗೊತ್ತೇ?

ಎಳನೀರಿನ ಅಡ್ಡಪರಿಣಾಮಗಳು: ನೀವು ಎಳನೀರನ್ನು ನಿರ್ದಿಷ್ಟ ಪ್ರಮಾಣದಲ್ಲಿ ಸೇವಿಸಿದರೆ, ಅದು ನಿಮ್ಮ ತೂಕವನ್ನು ಕಡಿಮೆ ಮಾಡಲು ಸಹಾಯಕವಾಗಿದೆ ಎಂದು ಸಾಬೀತುಪಡಿಸಬಹುದು, ಆದರೆ ಅತಿಯಾದ ಸೇವನೆಯು ತೂಕ ಹೆಚ್ಚಾಗಲು ಕಾರಣವಾಗಬಹುದು. ಇಂದು ಈ ಸುದ್ದಿಯಲ್ಲಿ ತೆಂಗಿನ ನೀರು ನಮಗೆ ಹೇಗೆ ಹಾನಿಕಾರಕ ಎಂಬುದನ್ನು ತಿಳಿಸಲಿದ್ದೇವೆ.

TV9 Web
| Updated By: ನಯನಾ ರಾಜೀವ್

Updated on: Sep 27, 2022 | 9:54 AM

ಎಳನೀರಿನ ಅಡ್ಡಪರಿಣಾಮಗಳು: ನೀವು ಎಳನೀರನ್ನು ನಿರ್ದಿಷ್ಟ ಪ್ರಮಾಣದಲ್ಲಿ ಸೇವಿಸಿದರೆ, ಅದು ನಿಮ್ಮ ತೂಕವನ್ನು ಕಡಿಮೆ ಮಾಡಲು ಸಹಾಯಕವಾಗಿದೆ ಎಂದು ಸಾಬೀತುಪಡಿಸಬಹುದು, ಆದರೆ ಅತಿಯಾದ ಸೇವನೆಯು ತೂಕ ಹೆಚ್ಚಾಗಲು ಕಾರಣವಾಗಬಹುದು. ಇಂದು ಈ ಸುದ್ದಿಯಲ್ಲಿ ತೆಂಗಿನ ನೀರು ನಮಗೆ ಹೇಗೆ ಹಾನಿಕಾರಕ ಎಂಬುದನ್ನು ತಿಳಿಸಲಿದ್ದೇವೆ.

ಎಳನೀರಿನ ಅಡ್ಡಪರಿಣಾಮಗಳು: ನೀವು ಎಳನೀರನ್ನು ನಿರ್ದಿಷ್ಟ ಪ್ರಮಾಣದಲ್ಲಿ ಸೇವಿಸಿದರೆ, ಅದು ನಿಮ್ಮ ತೂಕವನ್ನು ಕಡಿಮೆ ಮಾಡಲು ಸಹಾಯಕವಾಗಿದೆ ಎಂದು ಸಾಬೀತುಪಡಿಸಬಹುದು, ಆದರೆ ಅತಿಯಾದ ಸೇವನೆಯು ತೂಕ ಹೆಚ್ಚಾಗಲು ಕಾರಣವಾಗಬಹುದು. ಇಂದು ಈ ಸುದ್ದಿಯಲ್ಲಿ ತೆಂಗಿನ ನೀರು ನಮಗೆ ಹೇಗೆ ಹಾನಿಕಾರಕ ಎಂಬುದನ್ನು ತಿಳಿಸಲಿದ್ದೇವೆ.

1 / 5
ಹವಾಮಾನವು ವೇಗವಾಗಿ ಬದಲಾಗುತ್ತಿದೆ, ಅಂತಹ ಸಮಯದಲ್ಲಿ ಎಳನೀರು ಸೇವಿಸುವುದರಿಂದ ಶೀತದ sಮಸ್ಯೆಗಳು ವೇಗವಾಗಿ ಹೆಚ್ಚಲಿದೆ.
ಇದರೊಂದಿಗೆ ಕಡಿಮೆ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ತೆಂಗಿನ ನೀರನ್ನು ಕುಡಿಯಬಾರದು.

ಎಳನೀರಿನಲ್ಲಿ ಪೊಟ್ಯಾಸಿಯಮ್ ಹೇರಳವಾಗಿ ಕಂಡುಬರುತ್ತದೆ, ನೀವು ಅದನ್ನು ನಿರ್ದಿಷ್ಟ ಪ್ರಮಾಣದಲ್ಲಿ ಸೇವಿಸಿದರೆ, ಅದು ಒಳ್ಳೆಯದು ಎಂದು ಸಾಬೀತುಪಡಿಸುತ್ತದೆ, ಆದರೆ ಅದರ ಅತಿಯಾದ ಸೇವನೆಯಿಂದ, ದೇಹದಲ್ಲಿ ಪೊಟ್ಯಾಸಿಯಮ್ ಅಧಿಕವಾಗಿರುತ್ತದೆ ಮತ್ತು ಮೂತ್ರಪಿಂಡದ ಸಂಬಂಧಿತ ಸಮಸ್ಯೆಗಳಿರಬಹುದು.

ಹವಾಮಾನವು ವೇಗವಾಗಿ ಬದಲಾಗುತ್ತಿದೆ, ಅಂತಹ ಸಮಯದಲ್ಲಿ ಎಳನೀರು ಸೇವಿಸುವುದರಿಂದ ಶೀತದ sಮಸ್ಯೆಗಳು ವೇಗವಾಗಿ ಹೆಚ್ಚಲಿದೆ. ಇದರೊಂದಿಗೆ ಕಡಿಮೆ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ತೆಂಗಿನ ನೀರನ್ನು ಕುಡಿಯಬಾರದು. ಎಳನೀರಿನಲ್ಲಿ ಪೊಟ್ಯಾಸಿಯಮ್ ಹೇರಳವಾಗಿ ಕಂಡುಬರುತ್ತದೆ, ನೀವು ಅದನ್ನು ನಿರ್ದಿಷ್ಟ ಪ್ರಮಾಣದಲ್ಲಿ ಸೇವಿಸಿದರೆ, ಅದು ಒಳ್ಳೆಯದು ಎಂದು ಸಾಬೀತುಪಡಿಸುತ್ತದೆ, ಆದರೆ ಅದರ ಅತಿಯಾದ ಸೇವನೆಯಿಂದ, ದೇಹದಲ್ಲಿ ಪೊಟ್ಯಾಸಿಯಮ್ ಅಧಿಕವಾಗಿರುತ್ತದೆ ಮತ್ತು ಮೂತ್ರಪಿಂಡದ ಸಂಬಂಧಿತ ಸಮಸ್ಯೆಗಳಿರಬಹುದು. ಎಳನೀರಿನಲ್ಲಿ ಪೊಟ್ಯಾಸಿಯಮ್ ಹೇರಳವಾಗಿ ಕಂಡುಬರುತ್ತದೆ, ನೀವು ಅದನ್ನು ನಿರ್ದಿಷ್ಟ ಪ್ರಮಾಣದಲ್ಲಿ ಸೇವಿಸಿದರೆ, ಅದು ಒಳ್ಳೆಯದು ಎಂದು ಸಾಬೀತುಪಡಿಸುತ್ತದೆ, ಆದರೆ ಅದರ ಅತಿಯಾದ ಸೇವನೆಯಿಂದ, ದೇಹದಲ್ಲಿ ಪೊಟ್ಯಾಸಿಯಮ್ ಅಧಿಕವಾಗಿರುತ್ತದೆ ಮತ್ತು ಮೂತ್ರಪಿಂಡದ ಸಂಬಂಧಿತ ಸಮಸ್ಯೆಗಳಿರಬಹುದು.

2 / 5
ಹೆಚ್ಚು ಎಳನೀರನ್ನು ಕುಡಿಯುವುದು ದೇಹದ ಎಲೆಕ್ಟ್ರೋಲೈಟ್‌ಗಳನ್ನು ಅಸಮತೋಲನಗೊಳಿಸುತ್ತದೆ ಮತ್ತು ಪೊಟ್ಯಾಸಿಯಮ್ ಹೆಚ್ಚಿದ ಪ್ರಮಾಣದಿಂದ ಈ ಅಸಮತೋಲನ ಸಂಭವಿಸುತ್ತದೆ. ದೇಹದಲ್ಲಿ ಪೊಟ್ಯಾಸಿಯಮ್ ಹೆಚ್ಚಿದ ಕಾರಣ ಒಬ್ಬ ವ್ಯಕ್ತಿಯು ಪಾರ್ಶ್ವವಾಯುವಿಗೆ ಒಳಗಾಗಬಹುದು.

ಹೆಚ್ಚು ಎಳನೀರನ್ನು ಕುಡಿಯುವುದು ದೇಹದ ಎಲೆಕ್ಟ್ರೋಲೈಟ್‌ಗಳನ್ನು ಅಸಮತೋಲನಗೊಳಿಸುತ್ತದೆ ಮತ್ತು ಪೊಟ್ಯಾಸಿಯಮ್ ಹೆಚ್ಚಿದ ಪ್ರಮಾಣದಿಂದ ಈ ಅಸಮತೋಲನ ಸಂಭವಿಸುತ್ತದೆ. ದೇಹದಲ್ಲಿ ಪೊಟ್ಯಾಸಿಯಮ್ ಹೆಚ್ಚಿದ ಕಾರಣ ಒಬ್ಬ ವ್ಯಕ್ತಿಯು ಪಾರ್ಶ್ವವಾಯುವಿಗೆ ಒಳಗಾಗಬಹುದು.

3 / 5
ನ್ಯಾಷನಲ್ ಸೆಂಟರ್ ಫಾರ್ ಬಯೋಟೆಕ್ನಾಲಜಿ ಇನ್ಫಾರ್ಮೇಶನ್ (ಎನ್‌ಸಿಬಿಐ) ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಮರದ ಕಾಯಿಗಳಿಗೆ ಅಲರ್ಜಿ ಇರುವ ಕೆಲವು ಜನರಿದ್ದಾರೆ. ತೆಂಗಿನ ಮರವೂ ಮರದ ಕಾಯಿಗಳ ವರ್ಗದಲ್ಲಿ ಬರುತ್ತದೆ.

ನ್ಯಾಷನಲ್ ಸೆಂಟರ್ ಫಾರ್ ಬಯೋಟೆಕ್ನಾಲಜಿ ಇನ್ಫಾರ್ಮೇಶನ್ (ಎನ್‌ಸಿಬಿಐ) ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಮರದ ಕಾಯಿಗಳಿಗೆ ಅಲರ್ಜಿ ಇರುವ ಕೆಲವು ಜನರಿದ್ದಾರೆ. ತೆಂಗಿನ ಮರವೂ ಮರದ ಕಾಯಿಗಳ ವರ್ಗದಲ್ಲಿ ಬರುತ್ತದೆ.

4 / 5
ಹೆಚ್ಚು ಎಳನೀರನ್ನು ಕುಡಿಯುವುದರಿಂದ ಉಂಟಾಗುವ ಒಂದು ಪ್ರಮುಖ ಅನನುಕೂಲವೆಂದರೆ, ಅದನ್ನು ಕುಡಿದ ನಂತರ ಹೊಟ್ಟೆ ತುಂಬಿದ ಅನುಭವವಾಗುವುದರಿಂದ ಇದು ಹೊಟ್ಟೆಯ ತೊಂದರೆ ಮತ್ತು ವಾಯು ಸಮಸ್ಯೆಗಳಿಗೆ ಕಾರಣವಾಗಬಹುದು. ಈ ಸಮಯದಲ್ಲಿ, ಹೊಟ್ಟೆಯಲ್ಲಿ ನೋವು ಕೂಡ ಇರುತ್ತದೆ.

ಹೆಚ್ಚು ಎಳನೀರನ್ನು ಕುಡಿಯುವುದರಿಂದ ಉಂಟಾಗುವ ಒಂದು ಪ್ರಮುಖ ಅನನುಕೂಲವೆಂದರೆ, ಅದನ್ನು ಕುಡಿದ ನಂತರ ಹೊಟ್ಟೆ ತುಂಬಿದ ಅನುಭವವಾಗುವುದರಿಂದ ಇದು ಹೊಟ್ಟೆಯ ತೊಂದರೆ ಮತ್ತು ವಾಯು ಸಮಸ್ಯೆಗಳಿಗೆ ಕಾರಣವಾಗಬಹುದು. ಈ ಸಮಯದಲ್ಲಿ, ಹೊಟ್ಟೆಯಲ್ಲಿ ನೋವು ಕೂಡ ಇರುತ್ತದೆ.

5 / 5
Follow us
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ