AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ತೀರದ ಸ್ವಚ್ಛತೆಯಲ್ಲಿ ತೊಡಗಿದ ಜಾಕ್ವೆಲಿನ್; ನಟಿಯಿಂದ ಸಾಮಾಜಿಕ ಕೆಲಸ

ಜೂನ್ 5 ವಿಶ್ವ ಪರಿಸರ ದಿನಾಚರಣೆ. ಈ ಸಂದರ್ಭದಲ್ಲಿ ಅನೇಕರು ಗಿಡಗಳನ್ನು ನೆಟ್ಟಿದ್ದಾರೆ. ಇನ್ನೂ ಕೆಲವರು ಪರಿಸರವನ್ನು ಸ್ವಚ್ಛಗೊಳಿಸಿದ್ದಾರೆ. ಜಾಕ್ವೆಲಿನ್ ಕೂಡ ಇದೇ ರೀತಿಯ ಕೆಲಸ ಮಾಡಿದ್ದಾರೆ. ಅವರು ಮುಂಬೈನಲ್ಲಿ ಸಮುದ್ರ ತೀರವನ್ನು ಸ್ವಚ್ಛ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
| Edited By: |

Updated on:Jun 06, 2024 | 3:40 PM

Share
ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಆಗಾ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ನಟನೆಯಿಂದ ಬ್ರೇಕ್ ಪಡೆದು ಸ್ವಚ್ಛತೆ ಕಾರ್ಯದಲ್ಲಿ ತೊಡಗಿದ್ದಾರೆ. ಮುಂಬೈನ ಬೀಚ್​​ನ ಅವರು ಸ್ವಚ್ಛ ಮಾಡಿದ್ದಾರೆ.

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಆಗಾ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ನಟನೆಯಿಂದ ಬ್ರೇಕ್ ಪಡೆದು ಸ್ವಚ್ಛತೆ ಕಾರ್ಯದಲ್ಲಿ ತೊಡಗಿದ್ದಾರೆ. ಮುಂಬೈನ ಬೀಚ್​​ನ ಅವರು ಸ್ವಚ್ಛ ಮಾಡಿದ್ದಾರೆ.

1 / 6
ಜೂನ್ 5 ವಿಶ್ವ ಪರಿಸರ ದಿನಾಚರಣೆ. ಈ ಸಂದರ್ಭದಲ್ಲಿ ಅನೇಕರು ಗಿಡಗಳನ್ನು ನೆಟ್ಟಿದ್ದಾರೆ. ಇನ್ನೂ ಕೆಲವರು ಪರಿಸರವನ್ನು ಸ್ವಚ್ಛಗೊಳಿಸಿದ್ದಾರೆ. ಜಾಕ್ವೆಲಿನ್ ಕೂಡ ಇದೇ ರೀತಿಯ ಕೆಲಸ ಮಾಡಿದ್ದಾರೆ.

ಜೂನ್ 5 ವಿಶ್ವ ಪರಿಸರ ದಿನಾಚರಣೆ. ಈ ಸಂದರ್ಭದಲ್ಲಿ ಅನೇಕರು ಗಿಡಗಳನ್ನು ನೆಟ್ಟಿದ್ದಾರೆ. ಇನ್ನೂ ಕೆಲವರು ಪರಿಸರವನ್ನು ಸ್ವಚ್ಛಗೊಳಿಸಿದ್ದಾರೆ. ಜಾಕ್ವೆಲಿನ್ ಕೂಡ ಇದೇ ರೀತಿಯ ಕೆಲಸ ಮಾಡಿದ್ದಾರೆ.

2 / 6
‘ಬೀಚ್ ಪ್ಲೀಸ್ ಇಂಡಿಯಾ’ ಕಮ್ಯೂನಿಟಿಯ ಜೊತೆ ಸೇರಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಮುದ್ರ ತೀರವನ್ನು ಸ್ವಚ್ಛಗೊಳಿಸಿದ್ದಾರೆ. ಈ ಫೋಟೋನ ಹಂಚಿಕೊಂಡಿದ್ದಾರೆ.

‘ಬೀಚ್ ಪ್ಲೀಸ್ ಇಂಡಿಯಾ’ ಕಮ್ಯೂನಿಟಿಯ ಜೊತೆ ಸೇರಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಮುದ್ರ ತೀರವನ್ನು ಸ್ವಚ್ಛಗೊಳಿಸಿದ್ದಾರೆ. ಈ ಫೋಟೋನ ಹಂಚಿಕೊಂಡಿದ್ದಾರೆ.

3 / 6
ಸೆಲೆಬ್ರಿಟಿಗಳು ಈ ರೀತಿ ಸ್ವಚ್ಛತೆ ಕಾರ್ಯದಲ್ಲಿ ಪಾಲ್ಗೊಂಡರೆ, ಒಳ್ಳೆಯ ಕೆಲಸಗಳನ್ನು ಮಾಡಿದರೆ ಜನರಿಗೆ ಹಾಗೂ ಅವರ ಅಭಿಮಾನಿಗಳಿಗೆ ಸ್ಫೂರ್ತಿ ಸಿಗುತ್ತದೆ.

ಸೆಲೆಬ್ರಿಟಿಗಳು ಈ ರೀತಿ ಸ್ವಚ್ಛತೆ ಕಾರ್ಯದಲ್ಲಿ ಪಾಲ್ಗೊಂಡರೆ, ಒಳ್ಳೆಯ ಕೆಲಸಗಳನ್ನು ಮಾಡಿದರೆ ಜನರಿಗೆ ಹಾಗೂ ಅವರ ಅಭಿಮಾನಿಗಳಿಗೆ ಸ್ಫೂರ್ತಿ ಸಿಗುತ್ತದೆ.

4 / 6
ಜಾಕ್ವೆಲಿನ್ ಫರ್ನಾಂಡಿಸ್​ಗೆ ಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಇದೆ. ಸ್ವಚ್ಛತೆ ವೇಳೆ ಸಿಕ್ಕ ಶ್ವಾನವನ್ನು ಅವರು ಪ್ರೀತಿಯಿಂದ ಮಾತನಾಡಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್​ಗೆ ಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಇದೆ. ಸ್ವಚ್ಛತೆ ವೇಳೆ ಸಿಕ್ಕ ಶ್ವಾನವನ್ನು ಅವರು ಪ್ರೀತಿಯಿಂದ ಮಾತನಾಡಿದ್ದಾರೆ.

5 / 6
ಜಾಕ್ವೆಲಿನ್ ಅವರು ಶ್ರೀಲಂಕಾದವರು. ಅವರು ಭಾರತಕ್ಕೆ ಬಂದು ಬಾಲಿವುಡ್​ನಲ್ಲಿ ನೆಲೆಕಂಡುಕೊಂಡಿದ್ದಾರೆ. ವಿವಾದಗಳ ಮೂಲಕವೂ ಅವರು ಸುದ್ದಿ ಆಗಿದ್ದಾರೆ.

ಜಾಕ್ವೆಲಿನ್ ಅವರು ಶ್ರೀಲಂಕಾದವರು. ಅವರು ಭಾರತಕ್ಕೆ ಬಂದು ಬಾಲಿವುಡ್​ನಲ್ಲಿ ನೆಲೆಕಂಡುಕೊಂಡಿದ್ದಾರೆ. ವಿವಾದಗಳ ಮೂಲಕವೂ ಅವರು ಸುದ್ದಿ ಆಗಿದ್ದಾರೆ.

6 / 6

Published On - 12:57 pm, Thu, 6 June 24

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ