ಸಮುದ್ರ ತೀರದ ಸ್ವಚ್ಛತೆಯಲ್ಲಿ ತೊಡಗಿದ ಜಾಕ್ವೆಲಿನ್; ನಟಿಯಿಂದ ಸಾಮಾಜಿಕ ಕೆಲಸ

ಜೂನ್ 5 ವಿಶ್ವ ಪರಿಸರ ದಿನಾಚರಣೆ. ಈ ಸಂದರ್ಭದಲ್ಲಿ ಅನೇಕರು ಗಿಡಗಳನ್ನು ನೆಟ್ಟಿದ್ದಾರೆ. ಇನ್ನೂ ಕೆಲವರು ಪರಿಸರವನ್ನು ಸ್ವಚ್ಛಗೊಳಿಸಿದ್ದಾರೆ. ಜಾಕ್ವೆಲಿನ್ ಕೂಡ ಇದೇ ರೀತಿಯ ಕೆಲಸ ಮಾಡಿದ್ದಾರೆ. ಅವರು ಮುಂಬೈನಲ್ಲಿ ಸಮುದ್ರ ತೀರವನ್ನು ಸ್ವಚ್ಛ ಮಾಡಿದ್ದಾರೆ.

| Updated By: Digi Tech Desk

Updated on:Jun 06, 2024 | 3:40 PM

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಆಗಾ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ನಟನೆಯಿಂದ ಬ್ರೇಕ್ ಪಡೆದು ಸ್ವಚ್ಛತೆ ಕಾರ್ಯದಲ್ಲಿ ತೊಡಗಿದ್ದಾರೆ. ಮುಂಬೈನ ಬೀಚ್​​ನ ಅವರು ಸ್ವಚ್ಛ ಮಾಡಿದ್ದಾರೆ.

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಆಗಾ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ನಟನೆಯಿಂದ ಬ್ರೇಕ್ ಪಡೆದು ಸ್ವಚ್ಛತೆ ಕಾರ್ಯದಲ್ಲಿ ತೊಡಗಿದ್ದಾರೆ. ಮುಂಬೈನ ಬೀಚ್​​ನ ಅವರು ಸ್ವಚ್ಛ ಮಾಡಿದ್ದಾರೆ.

1 / 6
ಜೂನ್ 5 ವಿಶ್ವ ಪರಿಸರ ದಿನಾಚರಣೆ. ಈ ಸಂದರ್ಭದಲ್ಲಿ ಅನೇಕರು ಗಿಡಗಳನ್ನು ನೆಟ್ಟಿದ್ದಾರೆ. ಇನ್ನೂ ಕೆಲವರು ಪರಿಸರವನ್ನು ಸ್ವಚ್ಛಗೊಳಿಸಿದ್ದಾರೆ. ಜಾಕ್ವೆಲಿನ್ ಕೂಡ ಇದೇ ರೀತಿಯ ಕೆಲಸ ಮಾಡಿದ್ದಾರೆ.

ಜೂನ್ 5 ವಿಶ್ವ ಪರಿಸರ ದಿನಾಚರಣೆ. ಈ ಸಂದರ್ಭದಲ್ಲಿ ಅನೇಕರು ಗಿಡಗಳನ್ನು ನೆಟ್ಟಿದ್ದಾರೆ. ಇನ್ನೂ ಕೆಲವರು ಪರಿಸರವನ್ನು ಸ್ವಚ್ಛಗೊಳಿಸಿದ್ದಾರೆ. ಜಾಕ್ವೆಲಿನ್ ಕೂಡ ಇದೇ ರೀತಿಯ ಕೆಲಸ ಮಾಡಿದ್ದಾರೆ.

2 / 6
‘ಬೀಚ್ ಪ್ಲೀಸ್ ಇಂಡಿಯಾ’ ಕಮ್ಯೂನಿಟಿಯ ಜೊತೆ ಸೇರಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಮುದ್ರ ತೀರವನ್ನು ಸ್ವಚ್ಛಗೊಳಿಸಿದ್ದಾರೆ. ಈ ಫೋಟೋನ ಹಂಚಿಕೊಂಡಿದ್ದಾರೆ.

‘ಬೀಚ್ ಪ್ಲೀಸ್ ಇಂಡಿಯಾ’ ಕಮ್ಯೂನಿಟಿಯ ಜೊತೆ ಸೇರಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಮುದ್ರ ತೀರವನ್ನು ಸ್ವಚ್ಛಗೊಳಿಸಿದ್ದಾರೆ. ಈ ಫೋಟೋನ ಹಂಚಿಕೊಂಡಿದ್ದಾರೆ.

3 / 6
ಸೆಲೆಬ್ರಿಟಿಗಳು ಈ ರೀತಿ ಸ್ವಚ್ಛತೆ ಕಾರ್ಯದಲ್ಲಿ ಪಾಲ್ಗೊಂಡರೆ, ಒಳ್ಳೆಯ ಕೆಲಸಗಳನ್ನು ಮಾಡಿದರೆ ಜನರಿಗೆ ಹಾಗೂ ಅವರ ಅಭಿಮಾನಿಗಳಿಗೆ ಸ್ಫೂರ್ತಿ ಸಿಗುತ್ತದೆ.

ಸೆಲೆಬ್ರಿಟಿಗಳು ಈ ರೀತಿ ಸ್ವಚ್ಛತೆ ಕಾರ್ಯದಲ್ಲಿ ಪಾಲ್ಗೊಂಡರೆ, ಒಳ್ಳೆಯ ಕೆಲಸಗಳನ್ನು ಮಾಡಿದರೆ ಜನರಿಗೆ ಹಾಗೂ ಅವರ ಅಭಿಮಾನಿಗಳಿಗೆ ಸ್ಫೂರ್ತಿ ಸಿಗುತ್ತದೆ.

4 / 6
ಜಾಕ್ವೆಲಿನ್ ಫರ್ನಾಂಡಿಸ್​ಗೆ ಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಇದೆ. ಸ್ವಚ್ಛತೆ ವೇಳೆ ಸಿಕ್ಕ ಶ್ವಾನವನ್ನು ಅವರು ಪ್ರೀತಿಯಿಂದ ಮಾತನಾಡಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್​ಗೆ ಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಇದೆ. ಸ್ವಚ್ಛತೆ ವೇಳೆ ಸಿಕ್ಕ ಶ್ವಾನವನ್ನು ಅವರು ಪ್ರೀತಿಯಿಂದ ಮಾತನಾಡಿದ್ದಾರೆ.

5 / 6
ಜಾಕ್ವೆಲಿನ್ ಅವರು ಶ್ರೀಲಂಕಾದವರು. ಅವರು ಭಾರತಕ್ಕೆ ಬಂದು ಬಾಲಿವುಡ್​ನಲ್ಲಿ ನೆಲೆಕಂಡುಕೊಂಡಿದ್ದಾರೆ. ವಿವಾದಗಳ ಮೂಲಕವೂ ಅವರು ಸುದ್ದಿ ಆಗಿದ್ದಾರೆ.

ಜಾಕ್ವೆಲಿನ್ ಅವರು ಶ್ರೀಲಂಕಾದವರು. ಅವರು ಭಾರತಕ್ಕೆ ಬಂದು ಬಾಲಿವುಡ್​ನಲ್ಲಿ ನೆಲೆಕಂಡುಕೊಂಡಿದ್ದಾರೆ. ವಿವಾದಗಳ ಮೂಲಕವೂ ಅವರು ಸುದ್ದಿ ಆಗಿದ್ದಾರೆ.

6 / 6

Published On - 12:57 pm, Thu, 6 June 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್